ಒಂದು ಪ್ರಕರಣದಲ್ಲಿ ಮತಾಂಧ ಯುವಕನು ದಲಿತ ಯುವತಿಯನ್ನು ಬಲೆಗೆ ಸಿಲಿಕಿಸಿದನು, ಇನ್ನೊಂದು ಪ್ರಕರಣದಲ್ಲಿ ಅಪ್ರಾಪ್ತ ಹುಡುಗಿಯ ಮೇಲೆ ಬಲಾತ್ಕಾರ ನಡೆದಿದೆ !
ಸರಕಾರವು ಇನ್ನೂ ಎಷ್ಟು ಹಿಂದೂ ಹುಡುಗಿಯರು ಲವ್ ಜಿಹಾದಿಗೆ ಬಲಿಯಾದ ನಂತರ ಲವ್ ಜಿಹಾದನ್ನು ತಡೆಯಲು ಕಠೋರ ಕ್ರಮ ಕೈಗೊಳ್ಳುವುದು ?

ಬರೇಲಿ (ಉತ್ತರಪ್ರದೇಶ) – ಇಲ್ಲಿ ‘ಲವ್ ಜಿಹಾದಿ’ನ ೨ ಘಟನೆಗಳು ಬೆಳಕಿಗೆ ಬಂದಿವೆ. ಎರಡೂ ಘಟನೆಗಳಲ್ಲಿನ ಆರೋಪಿಗಳ ಹೆಸರು ಆಸೀಫ ಎಂದೇ ಇದೆ. ಒಂದು ಪ್ರಕರಣದಲ್ಲಿನ ಆಸೀಫನ ಮೇಲೆ ದಲಿತ ಹುಡುಗಿಯನ್ನು ಪ್ರೇಮದ ಜಾಲಕ್ಕೆ ಸಿಲುಕಿಸಿ ಆಕೆಯನ್ನು ಅಪಹರಿಸಿರುವ ಆರೋಪವಿದೆ, ಇನ್ನೊಂದು ಪ್ರಕರಣದಲ್ಲಿನ ಆಸೀಫನ ಮೇಲೆ ಓರ್ವ ಅಪ್ರಾಪ್ತ ಹುಡುಗಿಯ ಮೇಲೆ ಬಲಾತ್ಕಾರ ಮಾಡಿ ಆಕೆಯ ಮತಾಂತರ ಮಾಡಿರುವ ಆರೋಪವಿದೆ. ಕಳೆದ ೧ ವರ್ಷದಿಂದ ಅವನು ಈ ಹುಡುಗಿಯ ಹಿಂದೆ ಬಿದ್ದಿದ್ದನು. ಅವನು ಆಕೆಯನ್ನು ದೆಹಲಿಗೆ ಕರೆದೊಯ್ದು ಚಹಾದಲ್ಲಿ ಮತ್ತಿನ ಔಷಧಿಯನ್ನು ಹಾಕಿ ಆಕೆಯ ಮೇಲೆ ಬಲಾತ್ಕಾರ ಮಾಡಿದ್ದನು. ಒಂದು ದಿನ ಆಕೆಯು ಆಸೀಫನ ಮನೆಗೆ ಹೋದಾಗ ಅವನು ಮತಾಂಧ ಆಗಿರುವುದು ಬಹಿರಂಗವಾಯಿತು. ಅನಂತರ ಅವಳು ತನ್ನ ಕುಟುಂಬದವರಿಗೆ ಈ ಬಗ್ಗೆ ತಿಳಿಸಿದಾಗ ಅವರು ಪೊಲೀಸರಲ್ಲಿ ಅವನ ವಿರುದ್ಧ ಅಪರಾಧ ದಾಖಲಿಸಿದರು. ಅನಂತರ ಪೊಲೀಸರು ಅವನನ್ನು ಬಂಧಿಸಿದರು.
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ: ಅಂತಿಮವಾಗಿ ದೂರು ದಾಖಲು
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein
ದೇವತೆ, ಭಾರತಮಾತೆ ಮತ್ತು ರಾಜಕೀಯ ಹುತಾತ್ಮರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಲು ಸಾಧ್ಯವಿಲ್ಲ !