ಹಿಂದೂ ಜನಜಾಗೃತಿ ಸಮಿತಿಯಿಂದ ಕೋಡಿಕೆರೆ ಗ್ರಾಮದಲ್ಲಿ (ಮಂಗಳೂರು ತಾ.) ಹಿಂದೂ ರಾಷ್ಟ್ರಜಾಗೃತಿ ಸಭೆ

ಮಂಗಳೂರು – ಹಿಂದೂಗಳು ಇಂದು ಸಂಘಟಿತರಾಗಬೇಕಾಗಿದೆ. ದೇಶದ ಎಲ್ಲ ಸಂಘಟನೆಗಳು ಒಟ್ಟಾದರೆ ಮಾತ್ರ ದೇಶದಲ್ಲಿ ಹಿಂದೂ ರಾಷ್ಟ್ರ ಬರಲು ಸಾಧ್ಯ. ಹಿಂದೂಗಳಿಗೆ ಧರ್ಮಶಿಕ್ಷಣದ ಆವಶ್ಯಕತೆ ತುಂಬ ಇದೆ. ಸನಾತನ ಸಂಸ್ಥೆಯು ಧರ್ಮಶಿಕ್ಷಣವನ್ನು ನೀಡುತ್ತಿರುವುದು ಒಳ್ಳೆಯ ಭಾಗವಾಗಿದೆ, ಎಂದು ಸಂಸ್ಕಾರ ಭಾರತಿ, ದಕ್ಷಿಣ ಕನ್ನಡ ಅಧ್ಯಕ್ಷರಾದ ಶ್ರೀ. ತಾರಾನಾಥ್ ಕೊಟ್ಟಾರಿ ಇವರು ತಿಳಿಸಿದರು. ಅವರು ಮಂಗಳೂರು ತಾಲುಕಿನ ಕೋಡಿಕೆರೆ ಗ್ರಾಮದ `ಪೆರ್ಮುದೆ ಹಿಂದೂ ಅನುಧಾನಿತ ಹಿರಿಯ ಪ್ರಾಥಮಿಕ ಶಾಲೆ’ಯಲ್ಲಿ ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಆಯೊಜಿಸಲಾದ ಹಿಂದೂ ರಾಷ್ಟ್ರ ಜಾಗೃತಿ ಸಭೆಯಲ್ಲಿ ಮಾತನಾಡುತ್ತಿದ್ದರು.

ಶಂಖನಾದದಿಂದ ಆರಂಭವಾದ ಸಭೆಯನ್ನು ಶ್ರೀ. ತಾರಾನಾಥ್ ಕೊಟ್ಟಾರಿ ಇವರು ದೀಪಪ್ರಜ್ವಲನೆ ಮಾಡಿ ಉದ್ಘಾಟಿಸಿದರು. ಈ ವೇಳೆ ಹಿಂದೂ ಜನಜಾಗೃತಿ ಸಮಿತಿಯ ಶ್ರೀ. ಚಂದ್ರ ಮೊಗೇರ ಇವರೂ ಉಪಸ್ಥಿತರಿಗೆ ಮಾರ್ಗದರ್ಶನ ಮಾಡಿದರು. ಕು ರಂಜಿತಾ ಇವರು ಸೂತ್ರಸಂಚಾಲನೆ ಮಾಡಿದರು.
ಮಹಿಳಾ ಸದಸ್ಯರ ಸಮಿತಿಯ ಮೂಲಕ ಲೈಂಗಿಕ ಶೋಷಣೆ ವಿರೋಧಿ ಕಾಯ್ದೆಗಳ ಮರುಪರಿಶೀಲನೆ ನಡೆಸಬೇಕು!
ಯುರೋಪಿಯನ್ ದೇಶಗಳಂತೆ ಭಾರತದ ಮಕ್ಕಳಲ್ಲೂ ಸ್ಥೂಲಕಾಯದ ಅಪಾಯ ಹೆಚ್ಚುತ್ತಿದೆ!
ದೇವಸ್ಥಾನದ ಹಣವನ್ನು ಧಾರ್ಮಿಕ ಕಾರ್ಯಗಳಿಗಾಗಿಯೇ ಖರ್ಚು ಮಾಡುವ ತಮಿಳುನಾಡು ಸರಕಾರದ ನೀತಿಯನ್ನು ಟೀಕಿಸಿದ ಹಿಂದೂದ್ವೇಷಿ ಉದಯನಿಧಿ ಸ್ಟಾಲಿನ್
ಮುಂಬಯಿ ಲೋಕಲ್ ರೈಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಪ್ರಯಾಣಿಕನ ಹತ್ಯೆ; ಆರೋಪಿ ಬಂಧನ
ಮಹಾರಾಷ್ಟ್ರ : ಅಕೋಲಾ ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿ ಸಭಾಂಗಣಕ್ಕೆ ನೀಡಲಾದ ‘ಟಿಪ್ಪು ಸುಲ್ತಾನ್’ ಹೆಸರು ಅಕ್ರಮ!
ಮಹಾರಾಷ್ಟ್ರ : ದೇವಸ್ಥಾನ ಭೂಮಿಗೆ ಸಂಬಂಧಿಸಿದಂತೆ ಸರಕಾರಿ ದೇವಸ್ಥಾನ ಸಮಿತಿಯ ಮೊದಲ ಸಭೆ ಮುಕ್ತಾಯ!