ಹಿಂದೂ ಜನಜಾಗೃತಿ ಸಮಿತಿಯಿಂದ ಕೋಡಿಕೆರೆ ಗ್ರಾಮದಲ್ಲಿ (ಮಂಗಳೂರು ತಾ.) ಹಿಂದೂ ರಾಷ್ಟ್ರಜಾಗೃತಿ ಸಭೆ

ಮಂಗಳೂರು – ಹಿಂದೂಗಳು ಇಂದು ಸಂಘಟಿತರಾಗಬೇಕಾಗಿದೆ. ದೇಶದ ಎಲ್ಲ ಸಂಘಟನೆಗಳು ಒಟ್ಟಾದರೆ ಮಾತ್ರ ದೇಶದಲ್ಲಿ ಹಿಂದೂ ರಾಷ್ಟ್ರ ಬರಲು ಸಾಧ್ಯ. ಹಿಂದೂಗಳಿಗೆ ಧರ್ಮಶಿಕ್ಷಣದ ಆವಶ್ಯಕತೆ ತುಂಬ ಇದೆ. ಸನಾತನ ಸಂಸ್ಥೆಯು ಧರ್ಮಶಿಕ್ಷಣವನ್ನು ನೀಡುತ್ತಿರುವುದು ಒಳ್ಳೆಯ ಭಾಗವಾಗಿದೆ, ಎಂದು ಸಂಸ್ಕಾರ ಭಾರತಿ, ದಕ್ಷಿಣ ಕನ್ನಡ ಅಧ್ಯಕ್ಷರಾದ ಶ್ರೀ. ತಾರಾನಾಥ್ ಕೊಟ್ಟಾರಿ ಇವರು ತಿಳಿಸಿದರು. ಅವರು ಮಂಗಳೂರು ತಾಲುಕಿನ ಕೋಡಿಕೆರೆ ಗ್ರಾಮದ `ಪೆರ್ಮುದೆ ಹಿಂದೂ ಅನುಧಾನಿತ ಹಿರಿಯ ಪ್ರಾಥಮಿಕ ಶಾಲೆ’ಯಲ್ಲಿ ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಆಯೊಜಿಸಲಾದ ಹಿಂದೂ ರಾಷ್ಟ್ರ ಜಾಗೃತಿ ಸಭೆಯಲ್ಲಿ ಮಾತನಾಡುತ್ತಿದ್ದರು.

ಶಂಖನಾದದಿಂದ ಆರಂಭವಾದ ಸಭೆಯನ್ನು ಶ್ರೀ. ತಾರಾನಾಥ್ ಕೊಟ್ಟಾರಿ ಇವರು ದೀಪಪ್ರಜ್ವಲನೆ ಮಾಡಿ ಉದ್ಘಾಟಿಸಿದರು. ಈ ವೇಳೆ ಹಿಂದೂ ಜನಜಾಗೃತಿ ಸಮಿತಿಯ ಶ್ರೀ. ಚಂದ್ರ ಮೊಗೇರ ಇವರೂ ಉಪಸ್ಥಿತರಿಗೆ ಮಾರ್ಗದರ್ಶನ ಮಾಡಿದರು. ಕು ರಂಜಿತಾ ಇವರು ಸೂತ್ರಸಂಚಾಲನೆ ಮಾಡಿದರು.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ