ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರ ಸಾವಿನ ಪ್ರಕರಣನ್ಯಾಯಾಧೀಶರ ಹತ್ಯೆ ಆಗಿರುವ ಸಂದೇಹ ! |

ರಾಂಚಿ (ಛತ್ತೀಸಗಡ) – ಕಳೆದ ವರ್ಷ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರು ಅಪಘಾತದಲ್ಲಿ ಸಾವನ್ನಪ್ಪಿರುವ ಪ್ರಕರಣದಲ್ಲಿ ಜಾರ್ಖಂಡ್ ಉಚ್ಚ ನ್ಯಾಯಾಲಯವು ಸಿಬಿಐಗೆ ವಾಟ್ಸಪ್ ಮಾಲಿಕತ್ವದ ಕಂಪನಿಯ ವಿರುದ್ಧ ದೂರು ದಾಖಲಿಸುವಂತೆ ಆದೇಶ ನೀಡಿದೆ.
ಜುಲೈ 28, 2021 ರಂದು ಬೆಳಿಗ್ಗೆ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರಾದ ಉತ್ತಮ ಆನಂದ ಇವರು ಬೆಳಿಗ್ಗೆ ಜಾಗಿಂಗ್(ಓಟ) ಮಾಡುವಾಗ ಹಿಂದಿನಿಂದ ಒಂದು ರಿಕ್ಷಾ ಬಂದು ಗುದ್ದಿತ್ತು. ಇದರಲ್ಲಿ ಅವರು ಸಾವನ್ನಪ್ಪಿದ್ದರು. ಈ ಪ್ರಕರಣದಲ್ಲಿ ಪೊಲೀಸರು ಇಬ್ಬರನ್ನು ಬಂಧಿಸಿದ್ದರು. ಇದು ಹತ್ಯೆ ಎಂದು ಸಂದೇಹ ವ್ಯಕ್ತಪಡಿಸಲಾಗಿತ್ತು. ಇಬ್ಬರ ಆರೋಪಿಗಳ ವಾಟ್ಸ್ಅಪ್ ಮಾಹಿತಿಯನ್ನು ವಾಟ್ಸ್ಅಪ್ ಕಂಪನಿಯಿಂದ ತರಿಸಲಾಗಿತ್ತು; ಆದರೆ ಕಂಪನಿ ಗೌಪ್ಯತೆಯ ಹೆಸರಿನಲ್ಲಿ ಈ ಮಾಹಿತಿ ನೀಡಲು ನಿರಾಕರಿಸಿತ್ತು. ಅದರಿಂದ ನ್ಯಾಯಾಲಯವು ವಾಟ್ಸಾಪ್ ಕಂಪನಿಯ ವಿರುದ್ಧ ದೂರ ದಾಖಲಿಸಲು ಆದೇಶಿಸಿದೆ.
ಕಾಶ್ಮೀರದಲ್ಲಿ ಸರಳಾ ಭಟ್ ಹತ್ಯೆ ಪ್ರಕರಣ: 36 ವರ್ಷಗಳ ನಂತರ ಉಗ್ರರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆ!
ನಿಜಾಮಾಬಾದ್ (ತೆಲಂಗಾಣ): ಶಾಲೆಯಲ್ಲಿ ಹಿಂದೂ ವಿದ್ಯಾರ್ಥಿಗಳಿಗೆ ಉರ್ದು ಮತ್ತು ಕಲ್ಮಾ ಕಲಿಸುವುದಕ್ಕೆ ವಿರೋಧ
ವಿವಾಹಕ್ಕಾಗಿ ಮುಸ್ಲಿಂ ಯುವತಿಯಿಂದ ಇಸ್ಲಾಂ ಧರ್ಮ ಸ್ವೀಕರಿಸಲು ಒತ್ತಡ; ಹಿಂದು ಯುವಕನ ಆತ್ಮಹತ್ಯೆ!
ಮಣ್ಣಿನಿಂದ ತಯಾರಿಸಿದ ಶ್ರೀಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ! – ಪ್ರಧಾನಿ
Kota Conversion Racket : ಕೋಟಾ (ರಾಜಸ್ಥಾನ): ಹಿಂದೂ ಮಹಿಳೆಯರ ಮತಾಂತರ, ಲೈಂಗಿಕ ಶೋಷಣೆ
ಪ್ರಾರ್ಥನೆ ಅಥವಾ ಮಂತ್ರಗಳನ್ನು ಹೇಳಲು ವಿದ್ಯಾರ್ಥಿಗಳು ಅಥವಾ ಪೋಷಕರ ಒಪ್ಪಿಗೆ ಅತ್ಯಗತ್ಯ! – IRS Nisha Oraon