
ರಾಮನಾಥಿ, ಗೋವಾ – ಆನಂದಿ, ಹಸನ್ಮುಖಿ ಮತ್ತು ಮುಗ್ದಭಾವದಿಂದ ಶ್ರೀವಿಠ್ಠಲನ ಭಕ್ತಿಯಲ್ಲಿ ತಲ್ಲೀನರಾಗಿರುವ ಈಶ್ವರಪುರದ (ಇಸ್ಲಾಮಪುರ, ಸಾಂಗ್ಲಿ, ಮಹಾರಾಷ್ಟ್ರ) ಶ್ರೀ. ರಾಜಾರಾಮ ಭಾವೂ ನರೂಟೆ (೮೯ ವರ್ಷ) ಇವರು ಸಂತ ಪದವಿಯಲ್ಲಿ ವಿರಾಜಮಾನರಾದರೆಂದು ಸನಾತನ ಸಂಸ್ಥೆಯ ಶ್ರೀಸತ್ಶಕ್ತಿ (ಸೌ.) ಬಿಂದಾ ನೀಲೇಶ ಸಿಂಗಬಾಳ ಇವರು ಘೋಷಿಸಿದರು. ಮಾರ್ಚ್ ೧೪ ರಂದು ಗೋವಾದ ರಾಮನಾಥಿಯಲ್ಲಿನ ಸನಾತನದ ಆಶ್ರಮದಲ್ಲಿ ನೆರವೇರಿದ ಒಂದು ಭಾವ ಸಮಾರಂಭದಲ್ಲಿ ಈ ಆನಂದದಾಯಕ ಘೋಷಣೆಯನ್ನು ಮಾಡಲಾಯಿತು. ಈ ಶುಭಸಂದರ್ಭದಲ್ಲಿ ಸನಾತನ ಸಂಸ್ಥೆಯ ಸದ್ಗುರು ಡಾ. ಮುಕುಲ ಗಾಡಗೀಳ ಮತ್ತು ಪೂ. ಪೃಥ್ವಿರಾಜ ಹಜಾರೆ ಇವರ ವಂದನೀಯ ಉಪಸ್ಥಿತಿ ಲಭಿಸಿತು. ಹಾಗೆಯೇ ಪೂ. ರಾಜಾರಾಮ ಭಾವೂ ನರೂಟೆಯವರ ಕುಟುಂಬದವರು ಮತ್ತು ಸನಾತನದ ಕೆಲವು ಸಾಧಕರು ಈ ಸಮಯದಲ್ಲಿ ಉಪಸ್ಥಿತರಿದ್ದರು.
‘ಗುರುಸೇವೆಯ ತಳಮಳ ಹೇಗಿರಬೇಕು ? ಎಂಬುದಕ್ಕೆ ಆದರ್ಶರಾದ ಸನಾತನದ ೨೩ ನೇ (ವ್ಯಷ್ಟಿ) ಸಂತ ಪೂ. ವಿನಾಯಕ ಕರ್ವೆ !
ಸಾತ್ವಿಕತೆ ಮತ್ತು ಸಂಘಟನೆಯೇ ರಾಷ್ಟ್ರದ ಉತ್ಕರ್ಷದ ಮೂಲಮಂತ್ರ ! – ಜಗದ್ಗುರು ಶ್ರೀ ರಾಮಾನಂದಾಚಾರ್ಯ ನರೇಂದ್ರಾಚಾರ್ಯಜಿ
ಪ.ಪೂ. ಡಾ. ಆಠವಲೆ ಅವರು ಅವತಾರಿ ಪುರುಷರು ! – ಜಗದ್ಗುರು ಶ್ರೀ ರಾಮಾನಂದಾಚಾರ್ಯ ನರೇಂದ್ರಾಚಾರ್ಯಜೀ
ಸನಾತನ ಸಂಸ್ಥೆಯ ೫೭ ನೆಯ ಸಂತ ಪೂ. (ಶ್ರೀಮತಿ) ಆನಂದಿ ಪಾಟೀಲ ಅಜ್ಜಿಯವರಿಂದ ದೇಹತ್ಯಾಗ !
ದೇವಸ್ಥಾನಗಳ ಪ್ರತಿನಿಧಿಗಳು ಮತ್ತು ಹಿಂದೂಗಳ ಸಂಘಟನೆ ಅಗತ್ಯ! – ರಮೇಶ ಶಿಂದೆ, ರಾಷ್ಟ್ರೀಯ ವಕ್ತಾರರು, ಹಿಂದೂ ಜನಜಾಗೃತಿ ಸಮಿತಿ
ರಾಷ್ಟ್ರ ರಕ್ಷಣೆಗಾಗಿ ಮುಂಬಯಿನಲ್ಲಿ ನಡೆದ ‘ಶ್ರೀ ರಾಜಮಾತಂಗಿ ಮಹಾಯಜ್ಞ’!