
ರಾಮನಾಥಿ, ಗೋವಾ – ಆನಂದಿ, ಹಸನ್ಮುಖಿ ಮತ್ತು ಮುಗ್ದಭಾವದಿಂದ ಶ್ರೀವಿಠ್ಠಲನ ಭಕ್ತಿಯಲ್ಲಿ ತಲ್ಲೀನರಾಗಿರುವ ಈಶ್ವರಪುರದ (ಇಸ್ಲಾಮಪುರ, ಸಾಂಗ್ಲಿ, ಮಹಾರಾಷ್ಟ್ರ) ಶ್ರೀ. ರಾಜಾರಾಮ ಭಾವೂ ನರೂಟೆ (೮೯ ವರ್ಷ) ಇವರು ಸಂತ ಪದವಿಯಲ್ಲಿ ವಿರಾಜಮಾನರಾದರೆಂದು ಸನಾತನ ಸಂಸ್ಥೆಯ ಶ್ರೀಸತ್ಶಕ್ತಿ (ಸೌ.) ಬಿಂದಾ ನೀಲೇಶ ಸಿಂಗಬಾಳ ಇವರು ಘೋಷಿಸಿದರು. ಮಾರ್ಚ್ ೧೪ ರಂದು ಗೋವಾದ ರಾಮನಾಥಿಯಲ್ಲಿನ ಸನಾತನದ ಆಶ್ರಮದಲ್ಲಿ ನೆರವೇರಿದ ಒಂದು ಭಾವ ಸಮಾರಂಭದಲ್ಲಿ ಈ ಆನಂದದಾಯಕ ಘೋಷಣೆಯನ್ನು ಮಾಡಲಾಯಿತು. ಈ ಶುಭಸಂದರ್ಭದಲ್ಲಿ ಸನಾತನ ಸಂಸ್ಥೆಯ ಸದ್ಗುರು ಡಾ. ಮುಕುಲ ಗಾಡಗೀಳ ಮತ್ತು ಪೂ. ಪೃಥ್ವಿರಾಜ ಹಜಾರೆ ಇವರ ವಂದನೀಯ ಉಪಸ್ಥಿತಿ ಲಭಿಸಿತು. ಹಾಗೆಯೇ ಪೂ. ರಾಜಾರಾಮ ಭಾವೂ ನರೂಟೆಯವರ ಕುಟುಂಬದವರು ಮತ್ತು ಸನಾತನದ ಕೆಲವು ಸಾಧಕರು ಈ ಸಮಯದಲ್ಲಿ ಉಪಸ್ಥಿತರಿದ್ದರು.
ದೇವಸ್ಥಾನಗಳ ಪ್ರತಿನಿಧಿಗಳು ಮತ್ತು ಹಿಂದೂಗಳ ಸಂಘಟನೆ ಅಗತ್ಯ! – ರಮೇಶ ಶಿಂದೆ, ರಾಷ್ಟ್ರೀಯ ವಕ್ತಾರರು, ಹಿಂದೂ ಜನಜಾಗೃತಿ ಸಮಿತಿ
ರಾಷ್ಟ್ರ ರಕ್ಷಣೆಗಾಗಿ ಮುಂಬಯಿನಲ್ಲಿ ನಡೆದ ‘ಶ್ರೀ ರಾಜಮಾತಂಗಿ ಮಹಾಯಜ್ಞ’!
ಶ್ರೀ ರಾಜಮಾತಂಗಿ ಮಹಾಯಜ್ಞವು ನಿರ್ವಿಘ್ನವಾಗಿ ನೆರವೇರಲು ಶ್ರೀ ಸಿದ್ಧಿವಿನಾಯಕನ ಚರಣಗಳಲ್ಲಿ ಸನಾತನ ಸಂಸ್ಥೆಯ ಧರ್ಮಪ್ರಚಾರಕ ಸದ್ಗುರುಗಳು ಮತ್ತು ಸಂತರಿಂದ ಪ್ರಾರ್ಥನೆ !
ಸದ್ಗುರು ಅನುರಾಧಾ ವಾಡೇಕರ್ ಅವರ ಶುಭಹಸ್ತದಿಂದ ಮುಂಬಯಿನಲ್ಲಿ ಶ್ರೀ ಮಹಾಗಣಪತಿ ಮತ್ತು ಭೂಮಿ ಪೂಜೆ !
ಗುರುಕಾರ್ಯದ ಧ್ಯಾಸವಿರುವ ಮತ್ತು ಪರಾತ್ಪರ ಗುರು ಡಾ. ಆಠವಲೆ ಅವರ ಬಗ್ಗೆ ಭಾವವಿರುವ ಪೂ. ಸಾಂತಪ್ಪ ಗೌಡ !
‘ನಮ್ಮ ಮನಸ್ಸಿನತ್ತ ನೋಡುವ ದೃಷ್ಟಿಕೋನವು ಹೇಗಿರಬೇಕು ?’, ಎಂಬುದರ ಬಗ್ಗೆ ಜ್ಞಾನಯೋಗಿ ಪೂ. ಅನಂತ ಆಠವಲೆ ಇವರ ಅಮೂಲ್ಯ ಮಾರ್ಗದರ್ಶನ !