ಕರ್ನಾಟಕದಲ್ಲಿ ಹಿಜಾಬ್ ಮತ್ತು ಹಲಾಲ್ ವಾದವಿವಾದ !

ಬೆಂಗಳೂರು – ರಾಜ್ಯದಲ್ಲಿ ಹಿಜಾಬ್ ಮತ್ತು ಹಲಾಲ್ ವಿವಾದದ ಹಿನ್ನಲೆಯಲ್ಲಿ ರಾಜ್ಯದ ಗೃಹ ಸಚಿವ ಅರಗ ಜ್ಞಾನೇಂದ್ರ ಇವರು, ಜಾತ್ಯಾತೀತದ ಬಗ್ಗೆ ಹಿಂದೂಗಳಿಗೆ ಮಾತ್ರ ಉಪದೇಶ ನೀಡುವ ಬುದ್ಧಿಜೀವಿಗಳು ಸಂವಿಧಾನಕ್ಕೆ ಗೌರವ ನೀಡದವರಿಗೆ ಶಿಕ್ಷಣ ನೀಡಿ ಹಿಜಾಬ್ ವಿಷಯವಾಗಿ ಕರ್ನಾಟಕ ಉಚ್ಚ ನ್ಯಾಯಾಲಯಕ್ಕೆ ಗೌರವ ನೀಡಬೇಕು. ಆದರೂ ಕೂಡ ಬುದ್ಧಿಜೀವಿಗಳು ಕೇವಲ ಹಿಂದೂಗಳಿಗೆ ಉಪದೇಶ ನೀಡುತ್ತಾರೆ, ಎಂದು ಜ್ಞಾನೇಂದ್ರ ಅವರು ಪ್ರತಿಕ್ರಿಯೆ ನೀಡಿದರು. ಹಿಜಾಬ್ ನಿಷೇಧ ಕಾನೂನುರೀತ್ಯಾ ಸರಿ ಇರುವುದು ಕರ್ನಾಟಕ ಉಚ್ಚ ನ್ಯಾಯಾಲಯದ ತೀರ್ಪಿನ ವಿರುದ್ಧ ಮತಾಂಧರ ಒಂದು ಗುಂಪಿನಿಂದ `ಕರ್ನಾಟಕ ಬಂದ’ಗೆ ಕರೆ ನೀಡಿದರು. ಈ ಹಿನ್ನಲೆಯಲ್ಲಿ ಜ್ಞಾನೇಂದ್ರ ಇವರು ಈ ಪ್ರತಿಕ್ರಿಯೆ ವ್ಯಕ್ತಪಡಿದರು.
Intellectuals lecture only the Hindus, not others: Karnataka minister https://t.co/B9nbHDC2dl
— TOI Bengaluru (@TOIBengaluru) April 1, 2022
man ki baat : ಇಂಧನ ಉಳಿತಾಯ ಮಾಡಿ ಮತ್ತು ಚಿನ್ನ ಖರೀದಿ ಸೀಮಿತವಾಗಿಡಿ !
ಫೋರ್ಟ್ (ಮುಂಬಯಿ) ನಲ್ಲಿನ ಸರಕಾರಿ ಜಾಗದ ಪ್ರಕರಣದಲ್ಲಿ ಚರ್ಚ್ಗೆ ಜಿಲ್ಲಾಧಿಕಾರಿಗಳಿಂದ ಬಾಕಿ ಹಣ ವಸೂಲಾತಿಯ ನೋಟಿಸ್ !
ರಾ.ಸ್ವ. ಸಂಘದಲ್ಲಿ ಜನಸಂದಣಿ ಹೆಚ್ಚಾದ ಕಾರಣ ಒಳ್ಳೆಯ ಜನರ ಕೊರತೆಯಾಗಿದೆ !
ಗಾಜಿಯಾಬಾದ (ಉತ್ತರ ಪ್ರದೇಶ) ನಲ್ಲಿ ಒತ್ತುವರಿ ಮಾಡಿ ನಿರ್ಮಿಸಿದ್ದ 3 ಅಂತಸ್ತಿನ ಮಜಾರ್ ನೆಲಸಮ!
15 ಸಾವಿರ ಜನರನ್ನು ಕೊಲ್ಲುವ ಸಂಚು ಇತ್ತು! – ಆರೋಪಿ ಫಯ್ಯಾಜ್ ಒಪ್ಪಿಗೆ
ಆಸ್ಸಾಂ: ಮಾಜಿ ಪೊಲೀಸ್ ಉಪಮಹಾನಿರ್ದೇಶಕರ 53 ಕೋಟಿ ರೂಪಾಯಿಗಳ ಆಸ್ತಿ ಜಪ್ತಿ !