ಉತ್ತರಪ್ರದೇಶ ಸರಕಾರದ ಆದೇಶ
* ಉತ್ತರಪ್ರದೇಶ ಸರಕಾರದ ಈ ರೀತಿಯ ಆದೇಶ ನೀಡುತ್ತದೆಯಾದರೆ, ಭಾಜಪ ಸರಕಾರ ಇರುವ ಬೇರೆ ರಾಜ್ಯಗಳು ಹೀಗೆ ಏಕೆ ನೀಡಲು ಸಾಧ್ಯವಾಗುವುದಿಲ್ಲ ?, ಎಂಬ ಪ್ರಶ್ನೆ ಹಿಂದೂ ಭಕ್ತರ ಮನಸ್ಸಿನಲ್ಲಿ ಮೂಡುತ್ತದೆ ! – ಸಂಪಾದಕರು

ಲಕ್ಷ್ಮಣಪುರಿ (ಉತ್ತರಪ್ರದೇಶ) – ಏಪ್ರಿಲ್ 2 ರಿಂದ ಆರಂಭವಾಗಿರುವ ಚೈತ್ರ ನವರಾತ್ರಿಯ ಸಮಯದಲ್ಲಿ ಎಂದರೆ ಏಪ್ರಿಲ 10 ವರೆಗೆ ರಾಜ್ಯದಲ್ಲಿ ಮಾಂಸ ಮಾರಾಟದ ಎಲ್ಲಾ ಅಂಗಡಿಗಳನ್ನು ಮುಚ್ಚುವಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ಸರಕಾರ ಆದೇಶ ನೀಡಿದೆ. ರಾಜ್ಯದ ಪ್ರತಿಯೊಂದು ಪೊಲೀಸ್ ಠಾಣೆಯು ತಮ್ಮ ವ್ಯಾಪ್ತಿಗೆ ಬರುವಲ್ಲಿ ಈ 9 ದಿನ ಮಾಂಸ ಮಾರಾಟದ ಒಂದು ಅಂಗಡಿಯು ತೆರೆಯಬಾರದು ಎಂಬುದು ಖಾತ್ರಿ ಪಡಿಸಿಕೊಳ್ಳಬೇಕು, `ಏನಾದರೂ ಅಂಗಡಿ ತೆರೆದರೆ, ಅದರ ಜವಾಬ್ದಾರಿ ಪೊಲೀಸ್ ಠಾಣೆಯ ಮುಖ್ಯಸ್ಥರ ಮೇಲೆ ಇರುವುದು’, ಎಂದು ಆದೇಶದಲ್ಲಿ ತಿಳಿಸಲಾಗಿದೆ. ಈ ಆದೇಶ ಜಾರಿ ಆಗುತ್ತದೆ ಅಥವಾ ಇಲ್ಲವೋ ಎಂಬುದರ ನಿಗಾವಹಿಸಲು ಬೇರೆ ಬೇರೆ ದಳಗಳನ್ನು ಸ್ಥಾಪಿಸಲಾಗಿದೆ. ಮಾಂಸದ ಅಂಗಡಿಗಳು ಏನಾದರೂ ತೆರೆದಿದ್ದು ಕಂಡರೆ ಆಗ ಅವರ ಮೇಲೆ ಕ್ರಮಕೈಗೊಳ್ಳಲಾಗುವುದು.
( ಸೌಜನ್ಯ : Capital TV Uttar Pradesh )
ಕೊಲಕಾತಾ: ಟಿಎಂಸಿ ವಿದ್ಯಾರ್ಥಿ ಸಂಘಟನೆಯ ಕಚೇರಿಯಲ್ಲಿ ಭಾರಿ ನಗದು ಪತ್ತೆ
ಕೊಲಕಾತಾ: ತೃಣಮೂಲ ಕಾಂಗ್ರೆಸ್ನ ಮೇಯರ್ ಫಿರ್ಹಾದ್ ಹಕೀಮ್ ಅವರ ರಾಜೀನಾಮೆ
ಪಂಚಕುಲಾ (ಹರಿಯಾಣ): ಮೇಯರ್ ಕಚೇರಿ ಸೇರಿದಂತೆ ಹರಿಯಾಣ ಮತ್ತು ದೆಹಲಿಯ ದೇವಸ್ಥಾನಗಳನ್ನು ಬಾಂಬ್ನಿಂದ ಸ್ಫೋಟಿಸುವುದಾಗಿ ಬೆದರಿಕೆ
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ