
ಬ್ರಿಟಿಷ್ ಸೈನ್ಯದಲ್ಲಿನ ಭಾರತೀಯ ಜನರೇ ಹೇಗೆ ಕ್ರಾಂತಿಕಾರರ ವಿರುದ್ಧ ಹೋರಾಡುತ್ತಿದ್ದರೋ, ಹಾಗೆಯೇ ಇಂದು ಈ ಓಟೀಟೀ (ಓವರ್ ದ ಟಾಪ್) ಮಾಧ್ಯಮಗಳ ಮೂಲಕ ಭಾರತದಲ್ಲಿನ ಜನರೇ ದೇಶವಿರೋಧಿ ವಿಚಾರಸರಣಿಯನ್ನು ಹರಡಲು ಪ್ರಯತ್ನಿಸುತ್ತಿದ್ದಾರೆ. ಅಮೇಜಾನ್ ಪ್ರೈಮ್ ಇಂಡಿಯಾದ ಕನ್ಟೆನ್ಟೆನ್ಟ ವಿಭಾಗದ ಪ್ರಮುಖರಾಗಿರು ಅಪರ್ಣಾ ಪುರೋಹಿತರವರ ಸರಕಾರಿ ವಿರೋಧಿ ವಿಚಾರಸರಣಿಯಿಂದಾಗಿ ಅವರು ಸತತವಾಗಿ ಇಂತಹ ವೆಬ್ ಸಿರೀಜ್ಗಳಿಗೆ ಚಾಲನೆಯನ್ನು ನೀಡುತ್ತಿದ್ದಾರೆ. ಓಟೀಟೀ ಮಾಧ್ಯಮಗಳಲ್ಲಿಯೂ ಅಶ್ಲೀಲ ವಿಷಯಗಳನ್ನು ತೋರಿಸಲಾಗುತ್ತಿದೆ. ಈ ಮಾಧ್ಯಮಗಳಿಂದ ಭಾರತೀಯ ಸಂಸ್ಕೃತಿಯನ್ನು ನಿರ್ಬೀಜ ಮಾಡುವ ಷಡ್ಯಂತ್ರ ನಡೆಯುತ್ತಿದೆ. ಇದನ್ನು ತಡೆಯಲು ಹಿಂದೂಗಳು ಒಟ್ಟಾಗಬೇಕು.
ಸಹಾರನಪುರ (ಉತ್ತರಪ್ರದೇಶ) ಇಲ್ಲಿನ ಶಹಜಾದ ಆದ ‘ಶಂಕರ!’
ಜೂನ್ ೧೯ ರಂದು ‘ರಾಷ್ಟ್ರೀಯ ಘರ್ ವಾಪ್ಸಿ ದಿನ’ ಎಂದು ಆಚರಿಸಿ!
ಹಿಂದೂ ಧರ್ಮದ ನೋಂದಣಿಯೂ ಆಗಿಲ್ಲ! – RSS Chief Mohan Bhagvat
ಕಟ್ಟರವಾದಿಗಳ ಒತ್ತಡಕ್ಕೆ ಮಣಿದು ‘ಸನಾತನ ಧರ್ಮ ಸಂಕುಲ’ದ ನಿರ್ಮಾಣ ಕಾರ್ಯ ಸ್ಥಗಿತ!
‘ಶ್ರೀರಾಮನು ದಶರಥನ ಪುತ್ರನಾಗಿರಲಿಲ್ಲ !’ (ಅಂತೆ) : Prof. Bhagwan
ಅಕ್ರಮ ಮತಾಂತರದ ವಿರುದ್ಧ ಕಾನೂನು ಮಾತ್ರ ಸಾಲದು, ಹಿಂದೂಗಳೂ ಪಾತ್ರ ವಹಿಸಬೇಕು !