
ಬ್ರಿಟಿಷ್ ಸೈನ್ಯದಲ್ಲಿನ ಭಾರತೀಯ ಜನರೇ ಹೇಗೆ ಕ್ರಾಂತಿಕಾರರ ವಿರುದ್ಧ ಹೋರಾಡುತ್ತಿದ್ದರೋ, ಹಾಗೆಯೇ ಇಂದು ಈ ಓಟೀಟೀ (ಓವರ್ ದ ಟಾಪ್) ಮಾಧ್ಯಮಗಳ ಮೂಲಕ ಭಾರತದಲ್ಲಿನ ಜನರೇ ದೇಶವಿರೋಧಿ ವಿಚಾರಸರಣಿಯನ್ನು ಹರಡಲು ಪ್ರಯತ್ನಿಸುತ್ತಿದ್ದಾರೆ. ಅಮೇಜಾನ್ ಪ್ರೈಮ್ ಇಂಡಿಯಾದ ಕನ್ಟೆನ್ಟೆನ್ಟ ವಿಭಾಗದ ಪ್ರಮುಖರಾಗಿರು ಅಪರ್ಣಾ ಪುರೋಹಿತರವರ ಸರಕಾರಿ ವಿರೋಧಿ ವಿಚಾರಸರಣಿಯಿಂದಾಗಿ ಅವರು ಸತತವಾಗಿ ಇಂತಹ ವೆಬ್ ಸಿರೀಜ್ಗಳಿಗೆ ಚಾಲನೆಯನ್ನು ನೀಡುತ್ತಿದ್ದಾರೆ. ಓಟೀಟೀ ಮಾಧ್ಯಮಗಳಲ್ಲಿಯೂ ಅಶ್ಲೀಲ ವಿಷಯಗಳನ್ನು ತೋರಿಸಲಾಗುತ್ತಿದೆ. ಈ ಮಾಧ್ಯಮಗಳಿಂದ ಭಾರತೀಯ ಸಂಸ್ಕೃತಿಯನ್ನು ನಿರ್ಬೀಜ ಮಾಡುವ ಷಡ್ಯಂತ್ರ ನಡೆಯುತ್ತಿದೆ. ಇದನ್ನು ತಡೆಯಲು ಹಿಂದೂಗಳು ಒಟ್ಟಾಗಬೇಕು.
|| ಶ್ರೀ ರಾಜಮಾತಂಗಿ ಮಹಾಯಾಗ ||
ಪ್ರಬಲ ಪ್ರತಾಪ ಸಿಂಗ ಜುದೇವ ಅವರಿಗೆ ಪ್ರತಿಷ್ಠಿತ ‘ಹಿಂದೂ ಕೇಸರಿ’ ಪ್ರಶಸ್ತಿ ನೀಡಿ ಗೌರವ!
ಬಕ್ರೀದ್ ದಿನದಂದು ಮುಗ್ಧ ಪ್ರಾಣಿಗಳ ಬಲಿಯಿಂದ ಬೇಸತ್ತ ಬಿಲಾಲ್ ‘ವಿಶಾಲ್’ ಆದನು!
ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ವಿರುದ್ಧ ಒಂದು ವರ್ಷದ ನಂತರ ಸಿಲಿಗುಡಿ ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ! : FIR Against Mamata Banerjee
ಧರ್ಮಶಾಸ್ತ್ರ ಮತ್ತು ಅಧ್ಯಾತ್ಮಶಾಸ್ತ್ರ
ಮುಸ್ಲಿಂ ಪ್ರಾಧ್ಯಾಪಕನ ಹಿಂದೂ ಧರ್ಮ ಪ್ರವೇಶದ ಅರ್ಜಿ ತಿರಸ್ಕರಿಸಿದ ಎಡಿಎಂ ವಿರುದ್ಧ ಅಲಹಾಬಾದ್ ಹೈಕೋರ್ಟ್ ಅಸಮಾಧಾನ! – Allahabad High Court