ಮೈನಪುರಿ (ಉತ್ತರಪ್ರದೇಶ) ಇಲ್ಲಿ ಮತಾಂಧ ಯುವಕನಿಂದ ಅಪ್ರಾಪ್ತ ಹಿಂದೂ ಹುಡುಗಿಯ ಅಪಹರಣ

ಹಿಂದೂ ಸಂಘಟನೆಗಳಿಂದ ಪೊಲೀಸ್ ಠಾಣೆಯ ಎದುರು ಪ್ರತಿಭಟನೆ

ಉತ್ತರಪ್ರದೇಶದಲ್ಲಿ ಭಾಜಪ ಸರಕಾರ ಇರುವಾಗ ಮತಾಂಧರಿಂದ ಈ ರೀತಿಯ ಹಿಂದೂ ಹುಡುಗಿಯ ಅಪಹರಣ ಮಾಡುವ ಧೈರ್ಯ ಹೇಗೆ ಬರುತ್ತದೆ ?, ಎಂದು ಹಿಂದೂಗಳ ಮನಸ್ಸಿನಲ್ಲಿ ಪ್ರಶ್ನೆಇ ನಿರ್ಮಾಣವಾಗುತ್ತದೆ !

ಮೈನಪುರಿ (ಉತ್ತರಪ್ರದೇಶ) – ಇಲ್ಲಿ ಅಪ್ರಾಪ್ತ ಹಿಂದೂ ಹುಡುಗಿಯನ್ನು ಮತಾಂಧ ಯುವಕನು ಕರೆದುಕೊಂಡು ಹೋದನಂತರ ಹಿಂದುತ್ವನಿಷ್ಠ ಸಂಘಟನೆಗಳು ಪೊಲೀಸ್ ಠಾಣೆಯ ಹೊರಗೆ ಪ್ರತಿಭಟನೆ ಮಾಡಿ ಆರೋಪಿಯನ್ನು ತಕ್ಷಣ ಬಂಧಿಸಬೇಕೆಂದು ಒತ್ತಾಯಿಸಿದರು. ವಿಶ್ವಹಿಂದೂ ಪರಿಷತ್ತಿನ ನಗರಾಧ್ಯಕ್ಷ ಗುಡ್ಡು ಪಂಡಿತ್ ಇವರು, ಈ ಯುವಕ ಈ ಹುಡುಗಿಯನ್ನು ಹೋಗುವಾಗ ಮತ್ತು ಬರುವಾಗ ತೊಂದರೆ ನೀಡುತ್ತಿದ್ದ ಎಂದು ಹೇಳಿದರು.