ಇಂತಹ ವಾಸನಂಧ ಮತಾಂಧರಿಗೆ ಷರಿಯತ್ ಕಾನೂನಿನ ಪ್ರಕಾರ ಕೈಕಾಲು ಮುರಿಯುವ ಶಿಕ್ಷೆ ನೀಡಬೇಕೆಂದು ಯಾರಾದರೂ ಒತ್ತಾಯಿಸಿದರೆ, ಅದರಲ್ಲಿ ಆಶ್ಚರ್ಯವೇನೂ ಇಲ್ಲ !

ಸಹಾರನಪೂರ (ಉತ್ತರ ಪ್ರದೇಶ) – ಇಲ್ಲಿಯ ಚಿಲಕಾನಾ ಪೊಲೀಸ ಠಾಣೆಯ ಗಡಿಯ ಒಂದು ಗ್ರಾಮದಲ್ಲಿ ಮಾರ್ಚ್ ೨೫ ರಂದು ಓರ್ವ ಅಪ್ರಾಪ್ತ ಹುಡುಗಿಯ ಮೇಲೆ ಅಮೀರ್ ಮತ್ತು ಆಸಿಫ್ ಎಂಬುವರು ಸಾಮೂಹಿಕ ಬಲಾತ್ಕಾರ ನಡೆಸಿದರು. ಇವರನ್ನು ಬಂಧಿಸಲಾಗಿದೆ. ಇವರಿಬ್ಬರು ಸಹೋದರರಾಗಿದ್ದಾರೆ. ಅವರ ತಂದೆ ಸಂತ್ರಸ್ತೆಯ ಕುಟುಂಬದವರಿಗೆ ಬೆದರಿಸಿರುವ ಆರೋಪ ಸಹ ಇದೆ. ‘ಇಬ್ಬರನ್ನು ಒಪ್ಪಿಸದಿದ್ದರೆ ಮನೆಯನ್ನು ಬುಲ್ಡೋಜರನಿಂದ ಬಿಳಿಸಲಾಗುವುದು’, ಎಂದು ಪೋಲೀಸರು ಅವರ ತಂದೆಗೆ ಎಚ್ಚರಿಕೆ ನೀಡಿದ್ದರು. ಪೋಲೀಸರು ಅವರ ಮನೆಯ ಮೆಟ್ಟಲುಗಳನ್ನು ಬುಲ್ಡೋಜರನಿಂದ ಬೀಳಿಸಿದ್ದರು.
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ: ಅಂತಿಮವಾಗಿ ದೂರು ದಾಖಲು
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein
ದೇವತೆ, ಭಾರತಮಾತೆ ಮತ್ತು ರಾಜಕೀಯ ಹುತಾತ್ಮರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಲು ಸಾಧ್ಯವಿಲ್ಲ !