ಪ್ರತಿಯೊಂದು ಪುರಸಭೆಯಲ್ಲಿ ಒಂದು ಗೋಶಾಲೆ ಇರಲಿದೆ !

ಬರೇಲಿ (ಉತ್ತರಪ್ರದೇಶ) – ಉತ್ತರ ಪ್ರದೇಶದ ಮದರಸಾಗಳಲ್ಲಿ ಶಿಕ್ಷಣದ ಅಭ್ಯಾಸಕ್ರಮವು ಹೊಸ ಶಿಕ್ಷಣ ನೀತಿಗನುಸಾರವಾಗಿ ಇರಲಿದೆ. ಇದರಲ್ಲಿ ರಾಷ್ಟ್ರವಾದದ ಸಂದರ್ಭದ ಪಾಠಗಳಿರುತ್ತವೆ. ಇದರಲ್ಲಿ ಭಯೊತ್ಪಾದನೆಯ ಯಾವುದೇ ಸಂಗತಿ ಇರುವದಿಲ್ಲ. ಹಾಗೆಯೇ ವೃತ್ತಿ ಶಿಕ್ಷಣವನ್ನೂ ನೀಡಲಾಗುವುದು, ಎಂದು ಅಲ್ಪಸಂಖ್ಯಾತರ ಖಾತೆ ರಾಜ್ಯ ಸಚಿವ ಧರ್ಮಪಾಲ ಸಿಂಗ ಇವರು ಮಾಹಿತಿ ನೀಡಿದರು. ಪಶುಸಂಗೋಪನೆ ಸಚಿವರೂ ಆಗಿರುವ ಸಿಂಗ ಇವರು, ರಾಜ್ಯದ ಪ್ರತಿಯೊಂದು ಪುರಸಭೆಯಲ್ಲಿ ಕನಿಷ್ಠ ಒಂದು ಗೋಶಾಲೆ ಇರಲಿದೆ. ಅಲ್ಲಿ ಗೋವುಗಳನ್ನು ನೋಡಿಕೊಳ್ಳಲಾಗುವುದು. ಎಂದು ಹೇಳಿದರು. ಈ ಗೋವುಗಳ ಹಾಲು ಮತ್ತು ಸಗಣಿಯನ್ನು ಮಾರಾಟ ಮಾಡಿ ಅದರಿಂದ ಗೋಶಾಲೆಗಳಿಗೆ ಖರ್ಚು ಮಾಡಲಾಗುವುದು, ಎಂದು ತಿಳಿಸಿದರು. ಇಲ್ಲಿನ ‘ಇಡಿಂಯನ್ ವೆಟನರಿ ರಿಸರ್ಚ್ ಇನ್ಸಿಟ್ಯೂಟ್’ನಲ್ಲಿ ಅವರು ಮಾತನಾಡುತ್ತಿದ್ದರು.
ಧರ್ಮಪಾಲ್ ಅವರು ತಮ್ಮ ಮಾತನ್ನು ಮುಂದುವರೆಸುತ್ತಾ, ವಕ್ಫ ಬೋರ್ಡ ಭೂಮಿಯ ಮೇಲಿನ ಅತಿಕ್ರಮಣವನ್ನು ಬುಲ್ಡೋಜರಗಳ ಮೂಲಕ ತೆರವುಗೊಳಿಸಲಾಗುವುದು ಮತ್ತು ಅದನ್ನು ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಬಳಸಲಾಗುವುದು ಎಂದು.
‘ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್’ ಸಂಸ್ಥೆಗೆ ಗ್ರಾಹಕನಿಗೆ ೫೦ ಸಾವಿರ ರೂಪಾಯಿ ನಷ್ಟ ಪರಿಹಾರ ನೀಡುವಂತೆ ಆದೇಶ : Hindustan Unilever Compensation
‘ಮಾವುಲಿ-ಮಾವುಲಿ’ಯ ಭಕ್ತಿಮಯ ಜಯಘೋಷದೊಂದಿಗೆ ಮಾಳಶಿರಸ ತಾಲೂಕಿನ ಠಾಕೂರಬುವಾ ಸಮಾಧಿಯ ಬಳಿ ನೆರವೇರಿದ ಮಾವುಲಿ ಪಲ್ಲಕ್ಕಿಯ ಮೂರನೇ ಗೋಲಾಕಾರದ ರಿಂಗಣ! : Sant Dnyaneshwar
ಕ್ಷುಲ್ಲಕ ಕಾರಣಕ್ಕೆ ಮುಸಲ್ಮಾನರಿಂದ ಹಿಂದೂಗಳ ಮೇಲೆ ಭೀಕರ ಹಲ್ಲೆ : Sewri Mumbai Muslims Attack
ಪ್ರಸಿದ್ಧ ಚಲನಚಿತ್ರ ನಟ ಚಿನ್ಮಯ ಉದಗೀರಕರ ಮತ್ತು ನಟಿ ಮೋಹಿನಿ ಪೋತದಾರ ಅವರಿಂದ ಸನಾತನದ ಆಶ್ರಮಕ್ಕೆ ಸೌಹಾರ್ದಯುತ ಭೇಟಿ!
ಛತ್ತೀಸ್ಗಢದ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ವಾರಸ್ದಾರಿಯ ಸಂರಕ್ಷಣೆಗಾಗಿ ರಾಜ್ಯ ಸರಕಾರದಿಂದ ಸನಾತನ ಸಂಸ್ಥೆಗೆ ಬೆಂಬಲ ! ಮುಖ್ಯಮಂತ್ರಿ ವಿಷ್ಣುದೇವ ಸಾಯ
ಕೊಲೆ ಪ್ರಕರಣ ವಿರೋಧಿಸಿದವರ ವಿರುದ್ಧದ ಕೇಸ್ಗೆ ಹೈಕೋರ್ಟ್ ತಡೆ : Karnataka HC Stays Case