ಮಹಿಳೆಯನ್ನು ಮತಾಂತರಿಸಿ ನಿಕಾಹ !
ಉತ್ತರಪ್ರದೇಶದಲ್ಲಿ ಲವ್ ಜಿಹಾದಿನ ವಿರುದ್ಧ ಕಾನೂನು ಮಾಡಿದ ನಂತರವೂ ಮತಾಂಧರಿಂದ ಈ ರೀತಿಯ ಘಟನೆಗಳು ನಡೆಯುತ್ತಿವೆ. ಆದ್ದರಿಂದ ಇಂತಹವರಿಗೆ ಇನ್ನು ಮುಂದೆ ಜೀವ ಅವಧಿ ಶಿಕ್ಷೆ ನೀಡುವ ಕಾನೂನು ಜಾರಿ ಮಾಡಬೇಕೆಂದು ಹಿಂದೂಗಳಿಗೆ ಅನಿಸುತ್ತದೆ !

ಪತೆಹಪೂರ (ಉತ್ತರಪ್ರದೇಶ) – ಇಲ್ಲಿ ಹಸನ ಮಹಮ್ಮದ್ ಅಲಿಯಾಸ್ ಮೋನು ಈ ೨೨ ವಯಸ್ಸಿನ ಯುವಕನ ನೆರೆ ಮನೆಯ ವಿವಾಹಿತ ಹಿಂದೂ ಮಹಿಳೆಯನ್ನು ಆಮಿಷವೊಡ್ಡಿ ದೆಹಲಿಗೆ ಕರೆದುಕೊಂಡು ಹೋಗಿ ಆಕೆಯನ್ನು ಮತಾಂತರಿಸಿ ನಿಕಾಹ ಮಾಡಿಕೊಂಡಿದ್ದಾನೆ. ಈ ಮಹಿಳೆಯ ಪತಿಯ ದೂರಿನ ಮೇಲೆ ಪೊಲೀಸರು ಮಹಿಳೆಯ ಶೋಧ ನಡೆಸಿ ಆಕೆ ಮತ್ತು ಮುಸಲ್ಮಾನ ಯುವಕನನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸರು ಯುವಕನನ್ನು ಬಂಧಿಸಿದನಂತರ ಆ ಮಹಿಳೆಯನ್ನು ಪತಿಗೆ ಒಪ್ಪಿಸಿದ್ದಾರೆ.
man ki baat : ಇಂಧನ ಉಳಿತಾಯ ಮಾಡಿ ಮತ್ತು ಚಿನ್ನ ಖರೀದಿ ಸೀಮಿತವಾಗಿಡಿ !
ಫೋರ್ಟ್ (ಮುಂಬಯಿ) ನಲ್ಲಿನ ಸರಕಾರಿ ಜಾಗದ ಪ್ರಕರಣದಲ್ಲಿ ಚರ್ಚ್ಗೆ ಜಿಲ್ಲಾಧಿಕಾರಿಗಳಿಂದ ಬಾಕಿ ಹಣ ವಸೂಲಾತಿಯ ನೋಟಿಸ್ !
ರಾ.ಸ್ವ. ಸಂಘದಲ್ಲಿ ಜನಸಂದಣಿ ಹೆಚ್ಚಾದ ಕಾರಣ ಒಳ್ಳೆಯ ಜನರ ಕೊರತೆಯಾಗಿದೆ !
ಗಾಜಿಯಾಬಾದ (ಉತ್ತರ ಪ್ರದೇಶ) ನಲ್ಲಿ ಒತ್ತುವರಿ ಮಾಡಿ ನಿರ್ಮಿಸಿದ್ದ 3 ಅಂತಸ್ತಿನ ಮಜಾರ್ ನೆಲಸಮ!
15 ಸಾವಿರ ಜನರನ್ನು ಕೊಲ್ಲುವ ಸಂಚು ಇತ್ತು! – ಆರೋಪಿ ಫಯ್ಯಾಜ್ ಒಪ್ಪಿಗೆ
ಆಸ್ಸಾಂ: ಮಾಜಿ ಪೊಲೀಸ್ ಉಪಮಹಾನಿರ್ದೇಶಕರ 53 ಕೋಟಿ ರೂಪಾಯಿಗಳ ಆಸ್ತಿ ಜಪ್ತಿ !