ಮಹಿಳೆಯನ್ನು ಮತಾಂತರಿಸಿ ನಿಕಾಹ !
ಉತ್ತರಪ್ರದೇಶದಲ್ಲಿ ಲವ್ ಜಿಹಾದಿನ ವಿರುದ್ಧ ಕಾನೂನು ಮಾಡಿದ ನಂತರವೂ ಮತಾಂಧರಿಂದ ಈ ರೀತಿಯ ಘಟನೆಗಳು ನಡೆಯುತ್ತಿವೆ. ಆದ್ದರಿಂದ ಇಂತಹವರಿಗೆ ಇನ್ನು ಮುಂದೆ ಜೀವ ಅವಧಿ ಶಿಕ್ಷೆ ನೀಡುವ ಕಾನೂನು ಜಾರಿ ಮಾಡಬೇಕೆಂದು ಹಿಂದೂಗಳಿಗೆ ಅನಿಸುತ್ತದೆ !

ಪತೆಹಪೂರ (ಉತ್ತರಪ್ರದೇಶ) – ಇಲ್ಲಿ ಹಸನ ಮಹಮ್ಮದ್ ಅಲಿಯಾಸ್ ಮೋನು ಈ ೨೨ ವಯಸ್ಸಿನ ಯುವಕನ ನೆರೆ ಮನೆಯ ವಿವಾಹಿತ ಹಿಂದೂ ಮಹಿಳೆಯನ್ನು ಆಮಿಷವೊಡ್ಡಿ ದೆಹಲಿಗೆ ಕರೆದುಕೊಂಡು ಹೋಗಿ ಆಕೆಯನ್ನು ಮತಾಂತರಿಸಿ ನಿಕಾಹ ಮಾಡಿಕೊಂಡಿದ್ದಾನೆ. ಈ ಮಹಿಳೆಯ ಪತಿಯ ದೂರಿನ ಮೇಲೆ ಪೊಲೀಸರು ಮಹಿಳೆಯ ಶೋಧ ನಡೆಸಿ ಆಕೆ ಮತ್ತು ಮುಸಲ್ಮಾನ ಯುವಕನನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸರು ಯುವಕನನ್ನು ಬಂಧಿಸಿದನಂತರ ಆ ಮಹಿಳೆಯನ್ನು ಪತಿಗೆ ಒಪ್ಪಿಸಿದ್ದಾರೆ.
‘ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್’ ಸಂಸ್ಥೆಗೆ ಗ್ರಾಹಕನಿಗೆ ೫೦ ಸಾವಿರ ರೂಪಾಯಿ ನಷ್ಟ ಪರಿಹಾರ ನೀಡುವಂತೆ ಆದೇಶ : Hindustan Unilever Compensation
‘ಮಾವುಲಿ-ಮಾವುಲಿ’ಯ ಭಕ್ತಿಮಯ ಜಯಘೋಷದೊಂದಿಗೆ ಮಾಳಶಿರಸ ತಾಲೂಕಿನ ಠಾಕೂರಬುವಾ ಸಮಾಧಿಯ ಬಳಿ ನೆರವೇರಿದ ಮಾವುಲಿ ಪಲ್ಲಕ್ಕಿಯ ಮೂರನೇ ಗೋಲಾಕಾರದ ರಿಂಗಣ! : Sant Dnyaneshwar
ಕ್ಷುಲ್ಲಕ ಕಾರಣಕ್ಕೆ ಮುಸಲ್ಮಾನರಿಂದ ಹಿಂದೂಗಳ ಮೇಲೆ ಭೀಕರ ಹಲ್ಲೆ : Sewri Mumbai Muslims Attack
ಪ್ರಸಿದ್ಧ ಚಲನಚಿತ್ರ ನಟ ಚಿನ್ಮಯ ಉದಗೀರಕರ ಮತ್ತು ನಟಿ ಮೋಹಿನಿ ಪೋತದಾರ ಅವರಿಂದ ಸನಾತನದ ಆಶ್ರಮಕ್ಕೆ ಸೌಹಾರ್ದಯುತ ಭೇಟಿ!
ಛತ್ತೀಸ್ಗಢದ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ವಾರಸ್ದಾರಿಯ ಸಂರಕ್ಷಣೆಗಾಗಿ ರಾಜ್ಯ ಸರಕಾರದಿಂದ ಸನಾತನ ಸಂಸ್ಥೆಗೆ ಬೆಂಬಲ ! ಮುಖ್ಯಮಂತ್ರಿ ವಿಷ್ಣುದೇವ ಸಾಯ
ಕೊಲೆ ಪ್ರಕರಣ ವಿರೋಧಿಸಿದವರ ವಿರುದ್ಧದ ಕೇಸ್ಗೆ ಹೈಕೋರ್ಟ್ ತಡೆ : Karnataka HC Stays Case