ಹೊಸತೊಡಕಿಗೆ ಹಲಾಲ್ ಮಾಂಸವನ್ನು ಬಹಿಷ್ಕರಿಸುವ ಹಿಂದೂ ಸಂಘಟನೆಗಳ ಅಭಿಯಾನಕ್ಕೆ ಯಶಸ್ಸು !

ಹಿಂದೂ ಜನಜಾಗೃತಿ ಸಮಿತಿ ಸೇರಿ, ಅನೇಕ ಹಿಂದೂ ಸಂಘಟನೆಗಳು ಯುಗಾದಿಯ ಮರುದಿನ ನಡೆಯುವ ಹೊಸತೊಡಕಿಗೆ ಹಲಾಲ್ ಮಾಂಸವನ್ನು ಬಹಿಷ್ಕಾರವನ್ನು ಮಾಡಿ, ಜಟ್ಕಾ ಮಾಂಸವನ್ನು ಖರೀದಿಸಲು ಅಹ್ವಾನ ಮಾಡಲಾಗಿತ್ತು. ಅದರಂತೆ ಹಿಂದೂ ಸಮಾಜವು ಯುಗಾದಿಯ ಮರುದಿನ ಅಂದರೆ ಹೊಸತೊಡಕು ದಿನ ಸಮಾಜವು ಹಲಾಲ್ ಮಾಂಸವನ್ನು ಬಹಿಷ್ಕಾರ ಮಾಡಿ, ಜಟ್ಕಾ ಮಾಂಸದ ಖರೀದಿಯನ್ನು ಮಾಡಿರುವುದು ಬಹಳಷ್ಟು ಜಿಲ್ಲೆಗಳಲ್ಲಿ ಗಮನಕ್ಕೆ ಬಂದಿದೆ. ಹಲಾಲ್ ಮೂಲಕ ಪ್ರಾಣಿಗಳನ್ನು ಅತ್ಯಂತ ಕ್ರೂರವಾಗಿ ಹತ್ಯೆ ಮಾಡುವುದು ಪ್ರಾಣಿ ಹಿಂಸೆ ತಡೆ ಕಾಯಿದೆ 1960 ಪ್ರಕಾರ ಕಾನೂನುಬಾಹಿರವಾಗಿದೆ. ಹಿಂದೂ ಸಮಾಜದಲ್ಲಿ ಸಹ ಪ್ರಾಣಿಗಳನ್ನು ಇಷ್ಟು ಕ್ರೂರವಾಗಿ, ಬರ್ಬರವಾಗಿ ಹತ್ಯೆ ಮಾಡುವುದು ನಿಷೇಧವಿದೆ.
ನಮ್ಮ ಬೇಡಿಕೆಗೆ ಸ್ಪಂದಿಸಿ ಹಲಾಲ್ ಮಾಂಸವನ್ನು ಬಹಿಷ್ಕಾರ ಮಾಡಿದ ಹಿಂದೂ ಸಮಾಜಕ್ಕೆ ಅಭಿನಂದನೆಗಳು ! ಇದೇ ರೀತಿಯಲ್ಲಿ ಮುಂದೆಯೂ ಸಹ ಅನ್ಯ ಹಲಾಲ್ ಉತ್ಪನ್ನಗಳನ್ನು ನಾವು ಬಹಿಷ್ಕರಿಸೋಣ
ಮುಂದೆ ರಾಜ್ಯ ಸರ್ಕಾರವು ಹಲಾಲ್ ಹೆಸರಿನಲ್ಲಿ ಪ್ರಾಣಿಗಳನ್ನು ಕ್ರೂರ ರೀತಿಯಲ್ಲಿ ಹತ್ಯೆಯನ್ನು ತಡೆಯಲು, ಪ್ರಾಣಿ ಹತ್ಯೆ ಮಾಡುವ ಮೊದಲು stunning ಮಾಡಬೇಕು ಎಂಬ ನಿಯಮವನ್ನು ಕಡ್ಡಾಯವಾಗಿ ರಾಜ್ಯವ್ಯಾಪಿ ಅನ್ವಯ ಮಾಡಬೇಕು, ಎಂದು ಆಗ್ರಹಿಸುತ್ತಿದ್ದೇವೆ.
ಭಾರತದ ಮಹಾನ್ ಗಣಿತಜ್ಞ ‘ಆರ್ಯಭಟ’ ಅವರ ವಿಡಂಬನೆ; ಹಿಂದೂ ಜನಜಾಗೃತಿ ಸಮಿತಿಯಿಂದ ‘ಅಮೆಜಾನ್ ಇಂಡಿಯಾ’ಗೆ ಕಾನೂನು ನೋಟಿಸ್ !
ವಿವಾದಾತ್ಮಕ ‘ಈಠ್ಠಲಾ’ ನಾಟಕದಲ್ಲಿರುವ ಸಂತರ ಹೆಸರುಗಳು ಮತ್ತು ಆಕ್ಷೇಪಾರ್ಹ ಭಾಗಗಳನ್ನು ಕೈಬಿಡಿ!
‘ಹಲಾಲ್ ತೆರಿಗೆ’ ಎನ್ನುವುದು ಹಿಂದೂಗಳ ಜೇಬಿನಿಂದ ವಸೂಲಿ ಮಾಡಲಾಗುತ್ತಿರುವ ‘ಜಿಜಿಯಾ ತೆರಿಗೆಯೇ’ ಆಗಿದೆ! – ರಮೇಶ ಶಿಂದೆ, ರಾಷ್ಟ್ರೀಯ ವಕ್ತಾರರು, ಹಿಂದೂ ಜನಜಾಗೃತಿ ಸಮಿತಿ
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
Corporate Jihad: ಮತಾಂತರಕ್ಕೆ ನಿರಾಕರಿಸಿದ್ದಕ್ಕಾಗಿ ‘ವಿಪ್ರೋ’ದ ಹಿಂದೂ ಮಹಿಳಾ ಉದ್ಯೋಗಿಯನ್ನು ಕೆಲಸದಿಂದ ವಜಾ !
ದೇವಸ್ಥಾನಗಳ ಪ್ರತಿನಿಧಿಗಳು ಮತ್ತು ಹಿಂದೂಗಳ ಸಂಘಟನೆ ಅಗತ್ಯ! – ರಮೇಶ ಶಿಂದೆ, ರಾಷ್ಟ್ರೀಯ ವಕ್ತಾರರು, ಹಿಂದೂ ಜನಜಾಗೃತಿ ಸಮಿತಿ