ಧಾರ್ಮಿಕ ಸ್ಥಳ ಕೂಡ ಅಗ್ನಿಗೆ ಆಹುತಿಉತ್ತರಪ್ರದೇಶದಲ್ಲಿ ಧಾರ್ಮಿಕ ಬಿಗುವಿನ ವಾತಾವರಣ ನಿರ್ಮಾಣ ಮಾಡುವ ಪ್ರಯತ್ನ |

ಅಮರೋಹಾ (ಉತ್ತರಪ್ರದೇಶ) – ಅಮರೋಹಾ ಜಿಲ್ಲೆಯಲ್ಲಿನ ಕಾಕರ ಸರಾಯ ಗ್ರಾಮದಲ್ಲಿನ ಒಂದು ರುದ್ರ ಭೂಮಿಯಲ್ಲಿರುವ ಧಾರ್ಮಿಕ ಸ್ಥಳವನ್ನು ದುಷ್ಕರ್ಮಿಗಳು ಬೆಂಕಿ ಹಚ್ಚಿದರು. ಇದರಲ್ಲಿ ಕೆಲವು ಧಾರ್ಮಿಕ ಪುಸ್ತಕಗಳನ್ನು ಸುಡಲಾಯಿತು. ಈ ಘಟನೆಯ ಮಾಹಿತಿ ದೊರೆಯುತ್ತಲೇ ಯಾವುದೇ ಬಿಗುವಿನ ವಾತಾವರಣ ನಿರ್ಮಾಣವಾಗಬಾರದು ಎಂದು ಪೊಲೀಸರು ದೊಡ್ಡ ಪ್ರಮಾಣದಲ್ಲಿ ಬಿಗಿ ಬಂದೋಬಸ್ತ್ ಮಾಡಿದ್ದಾರೆ. ರಾತ್ರಿಯ ಸಮಯದಲ್ಲಿ ಈ ಘಟನೆ ನಡೆದಿದೆ. ಬೆಳಿಗ್ಗೆ ಸ್ವಚ್ಛತೆಗಾಗಿ ಬರುವ ನಾಜಿಮರಿಗೆ ಅಲ್ಲಿ ಬಂದ ಮೇಲೆ ಅರಿವಿಗೆ ಬಂದಿದೆ. ಆದರ ನಂತರ ಇಲ್ಲಿ ದೊಡ್ಡ ಸಂಖ್ಯೆಯಲ್ಲಿ ಜನರು ಒಗ್ಗೂಡಿದರು ಮತ್ತು ಆಕ್ರೋಶ ವ್ಯಕ್ತಪಡಿಸಿದರು.
‘ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್’ ಸಂಸ್ಥೆಗೆ ಗ್ರಾಹಕನಿಗೆ ೫೦ ಸಾವಿರ ರೂಪಾಯಿ ನಷ್ಟ ಪರಿಹಾರ ನೀಡುವಂತೆ ಆದೇಶ : Hindustan Unilever Compensation
‘ಮಾವುಲಿ-ಮಾವುಲಿ’ಯ ಭಕ್ತಿಮಯ ಜಯಘೋಷದೊಂದಿಗೆ ಮಾಳಶಿರಸ ತಾಲೂಕಿನ ಠಾಕೂರಬುವಾ ಸಮಾಧಿಯ ಬಳಿ ನೆರವೇರಿದ ಮಾವುಲಿ ಪಲ್ಲಕ್ಕಿಯ ಮೂರನೇ ಗೋಲಾಕಾರದ ರಿಂಗಣ! : Sant Dnyaneshwar
ಕ್ಷುಲ್ಲಕ ಕಾರಣಕ್ಕೆ ಮುಸಲ್ಮಾನರಿಂದ ಹಿಂದೂಗಳ ಮೇಲೆ ಭೀಕರ ಹಲ್ಲೆ : Sewri Mumbai Muslims Attack
ಪ್ರಸಿದ್ಧ ಚಲನಚಿತ್ರ ನಟ ಚಿನ್ಮಯ ಉದಗೀರಕರ ಮತ್ತು ನಟಿ ಮೋಹಿನಿ ಪೋತದಾರ ಅವರಿಂದ ಸನಾತನದ ಆಶ್ರಮಕ್ಕೆ ಸೌಹಾರ್ದಯುತ ಭೇಟಿ!
ಛತ್ತೀಸ್ಗಢದ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ವಾರಸ್ದಾರಿಯ ಸಂರಕ್ಷಣೆಗಾಗಿ ರಾಜ್ಯ ಸರಕಾರದಿಂದ ಸನಾತನ ಸಂಸ್ಥೆಗೆ ಬೆಂಬಲ ! ಮುಖ್ಯಮಂತ್ರಿ ವಿಷ್ಣುದೇವ ಸಾಯ
ಕೊಲೆ ಪ್ರಕರಣ ವಿರೋಧಿಸಿದವರ ವಿರುದ್ಧದ ಕೇಸ್ಗೆ ಹೈಕೋರ್ಟ್ ತಡೆ : Karnataka HC Stays Case