ಧಾರ್ಮಿಕ ಸ್ಥಳ ಕೂಡ ಅಗ್ನಿಗೆ ಆಹುತಿಉತ್ತರಪ್ರದೇಶದಲ್ಲಿ ಧಾರ್ಮಿಕ ಬಿಗುವಿನ ವಾತಾವರಣ ನಿರ್ಮಾಣ ಮಾಡುವ ಪ್ರಯತ್ನ |

ಅಮರೋಹಾ (ಉತ್ತರಪ್ರದೇಶ) – ಅಮರೋಹಾ ಜಿಲ್ಲೆಯಲ್ಲಿನ ಕಾಕರ ಸರಾಯ ಗ್ರಾಮದಲ್ಲಿನ ಒಂದು ರುದ್ರ ಭೂಮಿಯಲ್ಲಿರುವ ಧಾರ್ಮಿಕ ಸ್ಥಳವನ್ನು ದುಷ್ಕರ್ಮಿಗಳು ಬೆಂಕಿ ಹಚ್ಚಿದರು. ಇದರಲ್ಲಿ ಕೆಲವು ಧಾರ್ಮಿಕ ಪುಸ್ತಕಗಳನ್ನು ಸುಡಲಾಯಿತು. ಈ ಘಟನೆಯ ಮಾಹಿತಿ ದೊರೆಯುತ್ತಲೇ ಯಾವುದೇ ಬಿಗುವಿನ ವಾತಾವರಣ ನಿರ್ಮಾಣವಾಗಬಾರದು ಎಂದು ಪೊಲೀಸರು ದೊಡ್ಡ ಪ್ರಮಾಣದಲ್ಲಿ ಬಿಗಿ ಬಂದೋಬಸ್ತ್ ಮಾಡಿದ್ದಾರೆ. ರಾತ್ರಿಯ ಸಮಯದಲ್ಲಿ ಈ ಘಟನೆ ನಡೆದಿದೆ. ಬೆಳಿಗ್ಗೆ ಸ್ವಚ್ಛತೆಗಾಗಿ ಬರುವ ನಾಜಿಮರಿಗೆ ಅಲ್ಲಿ ಬಂದ ಮೇಲೆ ಅರಿವಿಗೆ ಬಂದಿದೆ. ಆದರ ನಂತರ ಇಲ್ಲಿ ದೊಡ್ಡ ಸಂಖ್ಯೆಯಲ್ಲಿ ಜನರು ಒಗ್ಗೂಡಿದರು ಮತ್ತು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಯೊಂದು ಕಬ್ರ ಅಥವಾ ದರ್ಗಾ ‘ವಕ್ಫ್ ಬೋರ್ಡ್’ ಆಸ್ತಿಯಲ್ಲ! : Madras High Court
ವಿಶಾಖಪಟ್ಟಣಂ : ಕಾರ್ಖಾನೆಯಲ್ಲಿ ಕರಗಿದ್ದ ಉಕ್ಕು ಬಿದ್ದು 8 ಕಾರ್ಮಿಕರ ಸಾವು
ದೇಶದಲ್ಲಿ 76 ರಿಂದ 80 ದಿನಗಳ ಇಂಧನ ದಾಸ್ತಾನು ಬಾಕಿ ! – ಪೆಟ್ರೋಲಿಯಂ ಸಚಿವ
ಗೋಕರ್ಣದಲ್ಲಿ ಕ್ಷೇತ್ರದಲ್ಲಿ ಅಪಚಾರ : ಕೊಳಚೆ ನೀರಿನಲ್ಲಿ ಮುಳುಗಿದ ಗೋಕರ್ಣದ ಆತ್ಮಲಿಂಗ!
ವಲ್ಲಭನಗರ (ಪಿಂಪರಿ-ಚಿಂಚವಡ) ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಅನಾನುಕೂಲಗಳ ‘ಪ್ರಯಾಣ’ ಮುಂದುವರಿದಿದೆ !
‘ಹಲಾಲ್ ತೆರಿಗೆ’ ಎನ್ನುವುದು ಹಿಂದೂಗಳ ಜೇಬಿನಿಂದ ವಸೂಲಿ ಮಾಡಲಾಗುತ್ತಿರುವ ‘ಜಿಜಿಯಾ ತೆರಿಗೆಯೇ’ ಆಗಿದೆ! – ರಮೇಶ ಶಿಂದೆ, ರಾಷ್ಟ್ರೀಯ ವಕ್ತಾರರು, ಹಿಂದೂ ಜನಜಾಗೃತಿ ಸಮಿತಿ