
ಕೊಲಂಬೊ (ಶ್ರೀಲಂಕಾ) – ಶ್ರೀಲಂಕಾದಲ್ಲಿ ಪ್ರಸ್ತುತ ಆರ್ಥಿಕ ಬಿಕ್ಕಟಿನಿಂದ ಅರಾಜಕತೆ ಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನಲೆಯಲ್ಲಿ ರಾಷ್ಟ್ರಪತಿ ಗೋಟಬಯಾ ರಾಜಪಕ್ಷೆ ಇವರ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂಬ ವಿರೋಧ ಪಕ್ಷದ ಬೇಡಿಕೆ ತಳ್ಳಿಹಾಕಿದ್ದಾರೆ ಹಾಗೂ `ಸಂಸತ್ತಿನಲ್ಲಿ ಬಹುಮತ ಸಾಬೀತು ಪಡಿಸುವ ಪಕ್ಷಕ್ಕೆ ಅಧಿಕಾರ ಒಪ್ಪಿಸಲು ಸಿದ್ಧರಿದ್ದೇವೆ’, ಎಂದು ಅವರು ಹೇಳಿದರು. ಈ ಮೊದಲು ಮಂತ್ರಿ ಮಂಡಲದ ಎಲ್ಲ ಸಚಿವರು ರಾಜೀನಾಮೆ ನೀಡಿದ ನಂತರ ವಿರೋಧ ಪಕ್ಷದ ಸದಸ್ಯರನ್ನು ಸರಕಾರದಲ್ಲಿ ಸಹಭಾಗಿಯಾಗಲು ರಾಜಪಕ್ಷೆ ಕೇಳಿಕೊಂಡಿದ್ದರು. ಆದಕ್ಕೆ ವಿರೋಧ ಪಕ್ಷ ನಿರಾಕರಿಸಿತ್ತು.
A string of cabinet ministers and the central bank governor have resigned in Sri Lanka, as protesters in the capital defy curfew orders amid the country’s worst economic crisis in decadeshttps://t.co/Dz1oQ6XEyC
— CNN International (@cnni) April 4, 2022
ಅಮೆರಿಕ ಮತ್ತು ಇರಾನ್ ನಡುವೆ ಪರಸ್ಪರರ ಮೇಲಿನ ದಾಳಿಗಳನ್ನು ನಿಲ್ಲಿಸಲು ಸಿದ್ಧತೆ : US-Iran War
ಜರ್ಮನಿಯಲ್ಲೂ ಯುಕೆ ಮಾದರಿಯ ‘ಗ್ರೂಮಿಂಗ್ ಗ್ಯಾಂಗ್’ !
ಬಾಂಗ್ಲಾದೇಶದಲ್ಲಿ ಮತ್ತೆ ಹಿಂದೂ ದೇವತೆಗಳ ಮೂರ್ತಿಗಳ ಧ್ವಂಸ!
15 ವಿದೇಶಿ ವಿಶ್ವವಿದ್ಯಾಲಯಗಳಿಗೆ ಭಾರತದಲ್ಲಿ ಶಾಖೆಗಳನ್ನು ಪ್ರಾರಂಭಿಸಲು ಅನುಮತಿ
ಪಾಕಿಸ್ತಾನ: ಲಷ್ಕರ್-ಎ-ತೊಯ್ಬಾದ ಮೂವರು ಉಗ್ರರ ಸಂಶಯಾಸ್ಪದ ಸಾವು
ಬಾಂಗ್ಲಾದೇಶದಲ್ಲಿ ಮತಾಂಧ ಮುಸಲ್ಮಾನರಿಂದ ಒಂದೇ ಹಿಂದೂ ಕುಟುಂಬದ ನಾಲ್ವರ ಹತ್ಯೆ