ರಾಜಸ್ಥಾನದ ಕಾಂಗ್ರೆಸ್ ಸರಕಾರದಿಂದ ವಿದ್ಯುತ್ ವಿತರಣಾ ಸಂಸ್ಥೆಗಳಿಗೆ ಆದೇಶ
ಹಿಂದೂಗಳ ಹಬ್ಬಗಳ ಸಮಯದಲ್ಲಿ ವಿದ್ಯುತ್ ಪೂರೈಕೆಯಲ್ಲಿ ಕಡಿತ ಮಾಡಬೇಡಿ, ಎಂಬ ಆದೇಶವನ್ನು ಕಾಂಗ್ರೆಸ್ ಸರಕಾರವು ಯಾವಾಗಲಾದರೂ ನೀಡಿರುವುದನ್ನು ಕೇಳಿರುವಿರೇ ?

ಜಯಪುರ (ರಾಜಸ್ಥಾನ) – ರಾಜಸ್ಥಾನ ರಾಜ್ಯದಲ್ಲಿ ರಮಜಾನಿನ ಸಮಯದಲ್ಲಿ ಮುಸಲ್ಮಾನ ಬಹುಲ ಭಾಗಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ಕಡಿತವಾಗುವುದಿಲ್ಲ. ಈ ಸಂದರ್ಭದಲ್ಲಿ ವಿದ್ಯುತ್ ಪೂರೈಕೆ ಮಾಡುವ ಸಂಸ್ಥೆಗಳಿಗೆ ಕಾಂಗ್ರೆಸ್ ಸರಕಾರವು ಆದೇಶ ನೀಡಿದೆ. ರಾಜ್ಯದ ಮಂತ್ರಿ ಜಾಹಿದಾ ಖಾನರವರು ರಾಜ್ಯದ ಇಂಧನ ಮಂತ್ರಿಗಳಾದ ಭಂವರ ಸಿಂಹ ಭಾಟಿರವರಿಗೆ ಈ ಸಂದರ್ಭದಲ್ಲಿ ಪತ್ರ ಬರೆದಿದ್ದರು. ಅನಂತರ ಈ ಆದೇಶವನ್ನು ನೀಡಲಾಗಿದೆ. ಇದರ ಮೇಲೆ ಭಾಜಪವು ಟೀಕಿಸಿದೆ.
Discom order on power supply during Ramzan stirs row in Rajasthan https://t.co/wgSM0lgWJP
— TOI India (@TOIIndiaNews) April 5, 2022
ರಾಜ್ಯದಲ್ಲಿ ಅಕ್ರಮ ವಲಸಿಗರ ಸಂಖ್ಯೆ 13 ಸಾವಿರಕ್ಕೂ ಹೆಚ್ಚು! – ರಾಜ್ಯ ಗೃಹ ಇಲಾಖೆಯ ವರದಿಯ ಮಾಹಿತಿ
ಶ್ರೀರಾಮ ಮಂದಿರದ 10 ಕೋಟಿ ಮೌಲ್ಯದ ಜಮೀನು ಪ್ರಕರಣ: ಅತಿಕ್ರಮಣದಾರರ ದಾವೆ ವಜಾ : Achalapur Sri Rama Temple
ಮಧ್ಯಪ್ರದೇಶದ ರಿವಾದಲ್ಲಿ ಗೋ-ಕಳ್ಳಸಾಗಣೆ: ಇಬ್ಬರು ಮುಸಲ್ಮಾನ ಮಹಿಳೆಯರ ಸೆರೆ : Rewa Beef Smuggling Arrests
ನ್ಯಾಯಾಲಯದ ಬೇಸಿಗೆ ರಜೆಗಳ ನಂತರ ವಿಚಾರಣೆಯಾದರೆ ಆಕಾಶವೇನೂ ಕಳಚಿ ಬೀಳುವುದಿಲ್ಲ! : Supreme Court
man ki baat : ಇಂಧನ ಉಳಿತಾಯ ಮಾಡಿ ಮತ್ತು ಚಿನ್ನ ಖರೀದಿ ಸೀಮಿತವಾಗಿಡಿ !
ಫೋರ್ಟ್ (ಮುಂಬಯಿ) ನಲ್ಲಿನ ಸರಕಾರಿ ಜಾಗದ ಪ್ರಕರಣದಲ್ಲಿ ಚರ್ಚ್ಗೆ ಜಿಲ್ಲಾಧಿಕಾರಿಗಳಿಂದ ಬಾಕಿ ಹಣ ವಸೂಲಾತಿಯ ನೋಟಿಸ್ !