ರಾಜಸ್ಥಾನದ ಕಾಂಗ್ರೆಸ್ ಸರಕಾರದಿಂದ ವಿದ್ಯುತ್ ವಿತರಣಾ ಸಂಸ್ಥೆಗಳಿಗೆ ಆದೇಶ
ಹಿಂದೂಗಳ ಹಬ್ಬಗಳ ಸಮಯದಲ್ಲಿ ವಿದ್ಯುತ್ ಪೂರೈಕೆಯಲ್ಲಿ ಕಡಿತ ಮಾಡಬೇಡಿ, ಎಂಬ ಆದೇಶವನ್ನು ಕಾಂಗ್ರೆಸ್ ಸರಕಾರವು ಯಾವಾಗಲಾದರೂ ನೀಡಿರುವುದನ್ನು ಕೇಳಿರುವಿರೇ ?

ಜಯಪುರ (ರಾಜಸ್ಥಾನ) – ರಾಜಸ್ಥಾನ ರಾಜ್ಯದಲ್ಲಿ ರಮಜಾನಿನ ಸಮಯದಲ್ಲಿ ಮುಸಲ್ಮಾನ ಬಹುಲ ಭಾಗಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ಕಡಿತವಾಗುವುದಿಲ್ಲ. ಈ ಸಂದರ್ಭದಲ್ಲಿ ವಿದ್ಯುತ್ ಪೂರೈಕೆ ಮಾಡುವ ಸಂಸ್ಥೆಗಳಿಗೆ ಕಾಂಗ್ರೆಸ್ ಸರಕಾರವು ಆದೇಶ ನೀಡಿದೆ. ರಾಜ್ಯದ ಮಂತ್ರಿ ಜಾಹಿದಾ ಖಾನರವರು ರಾಜ್ಯದ ಇಂಧನ ಮಂತ್ರಿಗಳಾದ ಭಂವರ ಸಿಂಹ ಭಾಟಿರವರಿಗೆ ಈ ಸಂದರ್ಭದಲ್ಲಿ ಪತ್ರ ಬರೆದಿದ್ದರು. ಅನಂತರ ಈ ಆದೇಶವನ್ನು ನೀಡಲಾಗಿದೆ. ಇದರ ಮೇಲೆ ಭಾಜಪವು ಟೀಕಿಸಿದೆ.
Discom order on power supply during Ramzan stirs row in Rajasthan https://t.co/wgSM0lgWJP
— TOI India (@TOIIndiaNews) April 5, 2022
ತಮಿಳುನಾಡು – ಗೋಹತ್ಯೆ ಮಾಡುವವರನ್ನು ಬೆಂಬಲಿಸುವ ಮುಸ್ಲಿಂ ಸಂಘಟನೆಗಳ ವಿರುದ್ಧ ಹಿಂದುತ್ವನಿಷ್ಠರ ಆಕ್ರೋಶ!
ಜಂತರ್ ಮಂತರ್: ೨೩ ದಿನಗಳಿಂದ ನಡೆಯುತ್ತಿದ್ದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಅಂತ್ಯ
ಮಧ್ಯಪ್ರದೇಶದ ಸಚಿವ ಸಂಪುಟದಿಂದ ಸಮಾನ ನಾಗರಿಕ ಸಂಹಿತೆಗೆ ಅನುಮೋದನೆ
೧೨ ವರ್ಷಗಳ ನಂತರ ಎಲ್ಲಾ ಆರೋಪಿಗಳನ್ನು ಪಾಕಿಸ್ತಾನದ ಸರ್ವೋಚ್ಚ ನ್ಯಾಯಾಲಯದಿಂದ ಖುಲಾಸೆ!
ತ್ರಿಪುರಾ ಡಿಜಿಪಿ ಅನುರಾಗ್ ಧನಖಡ್ ಮೃತದೇಹ ಪತ್ತೆ : Anurag Dhankar Death
ಆಗಿನ ಧಾರ್ಮಿಕ ದತ್ತಿ ಇಲಾಖೆಯ ನಿರೀಕ್ಷಕಿ ರಾಗಿಣಿ ಖಡ್ಕೆ ಸೇರಿದಂತೆ ಗುತ್ತಿಗೆದಾರನ ವಿರುದ್ಧ ದೂರು ದಾಖಲು !