ರಾಜಸ್ಥಾನದ ಕಾಂಗ್ರೆಸ್ ಸರಕಾರದಿಂದ ವಿದ್ಯುತ್ ವಿತರಣಾ ಸಂಸ್ಥೆಗಳಿಗೆ ಆದೇಶ
ಹಿಂದೂಗಳ ಹಬ್ಬಗಳ ಸಮಯದಲ್ಲಿ ವಿದ್ಯುತ್ ಪೂರೈಕೆಯಲ್ಲಿ ಕಡಿತ ಮಾಡಬೇಡಿ, ಎಂಬ ಆದೇಶವನ್ನು ಕಾಂಗ್ರೆಸ್ ಸರಕಾರವು ಯಾವಾಗಲಾದರೂ ನೀಡಿರುವುದನ್ನು ಕೇಳಿರುವಿರೇ ?

ಜಯಪುರ (ರಾಜಸ್ಥಾನ) – ರಾಜಸ್ಥಾನ ರಾಜ್ಯದಲ್ಲಿ ರಮಜಾನಿನ ಸಮಯದಲ್ಲಿ ಮುಸಲ್ಮಾನ ಬಹುಲ ಭಾಗಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ಕಡಿತವಾಗುವುದಿಲ್ಲ. ಈ ಸಂದರ್ಭದಲ್ಲಿ ವಿದ್ಯುತ್ ಪೂರೈಕೆ ಮಾಡುವ ಸಂಸ್ಥೆಗಳಿಗೆ ಕಾಂಗ್ರೆಸ್ ಸರಕಾರವು ಆದೇಶ ನೀಡಿದೆ. ರಾಜ್ಯದ ಮಂತ್ರಿ ಜಾಹಿದಾ ಖಾನರವರು ರಾಜ್ಯದ ಇಂಧನ ಮಂತ್ರಿಗಳಾದ ಭಂವರ ಸಿಂಹ ಭಾಟಿರವರಿಗೆ ಈ ಸಂದರ್ಭದಲ್ಲಿ ಪತ್ರ ಬರೆದಿದ್ದರು. ಅನಂತರ ಈ ಆದೇಶವನ್ನು ನೀಡಲಾಗಿದೆ. ಇದರ ಮೇಲೆ ಭಾಜಪವು ಟೀಕಿಸಿದೆ.
Discom order on power supply during Ramzan stirs row in Rajasthan https://t.co/wgSM0lgWJP
— TOI India (@TOIIndiaNews) April 5, 2022
ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ದೀಪ ಬೆಳಗಿ ರೆಸ್ಟೋರೆಂಟ್ ಉದ್ಘಾಟನೆ: IUML ಮಹಿಳಾ ಶಾಸಕಿಗೆ ಕಟ್ಟರವಾದಿಗಳಿಂದ ಟೀಕೆ
ಅಸ್ಸಾಂನ ಶಾಲೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಂದ ಹಿಂದೂ ವಿದ್ಯಾರ್ಥಿಗಳಿಗೆ ಗೋಮಾಂಸ ತಿನ್ನಿಸಲು ಯತ್ನ
ತೃಣಮೂಲ ಕಾಂಗ್ರೆಸ್ ಶಾಸಕ ಮದನ್ ಮಿತ್ರಾ ಅವರ ಕಾರಿನ ಮೇಲೆ ಮೊಟ್ಟೆ ಎಸೆತ
ವಾರಾಣಸಿ: ಇನ್ನುಮುಂದೆ ಮೀನು-ಮಾಂಸ ಮಾರಾಟವಿಲ್ಲ!