ಯೋಜನೆಯಡಿ ಸೇನೆಗೆ ಸೇರುವ ಯುವಕರನ್ನು ‘ಅಗ್ನಿವೀರ’ ಎಂದು ಕರೆಯಲಾಗುವುದು !
ಸ್ವಾತಂತ್ರ ವೀರ ಸಾವರಕರ ಅವರು ಚೀನಾದೊಂದಿಗೆ ಯುದ್ಧದ ಸಾದ್ಯತೆಯನ್ನು ಅರ್ಥ ಮಾಡಿಕೊಂಡು ಆಗಿನ ಕಾಲದ ೧೯೫೯ ರಲ್ಲೇ ಪ್ರತ್ಯೇಕ ಭಾರತೀಯ ಯುವಕನಿಗೆ ಸೈನಿಕ ಪ್ರಶಿಕ್ಷಣ ನೀಡಬೇಕು, ಎಂದು ಹೇಳಿದ್ದರು; ಆದರೆ ಈ ಸಲಹೆಯನ್ನು ಅಂದಿನ ಪ್ರಧಾನಿ ನೆಹರೂ ಅವರಿಂದ ಹಿಡಿದು ಇಂದಿನವರೆಗಿನ ಎಲ್ಲಪಕ್ಷದ ಆಡಳಿತಗಾರರು ನಿರ್ಲಕ್ಷಿಸಿದ್ದು ನಾಚಿಕೆಗೇಡಿನ ಸಂಗತಿ !

ನವ ದೆಹಲಿ – ರಾಷ್ಟ್ರಪ್ರೀತಿ ಮತ್ತು ರಾಷ್ಟ್ರದ ಸೇವೆ ಮಾಡಲು ಇಸ್ರೇಲನ ಎಲ್ಲಾ ನಾಗರಿಕರನ್ನು ಒಮ್ಮೆಯಾದರೂ ಸೇನೆಯಲ್ಲಿ ಸೇವೆ ಸಲ್ಲಿಸುವುದು ಕಡ್ಡಾಯವಾಗಿದೆ. ಅದೇ ಮಾದರಿಯಲ್ಲಿ ಭಾರತದಲ್ಲಿ ೩ ವರ್ಷಗಳ ಕಾಲ ಸೇನೆಯಲ್ಲಿ ಸೇವೆಸಲ್ಲಿಸುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ರೂಪಿಸಲು ಕೇಂದ್ರ ಸರಕಾರ ಸಿದ್ಧತೆ ನಡೆಸಿದೆ. ರಕ್ಷಣಾ ಪಡೆಗಳ ಮೇಲಿನ ಹೆಚ್ಚಿದ ವೆಚ್ಚ ಮತ್ತು ವಯಸ್ಸಿನ ಮಿತಿಯನ್ನು ಕಡಿಮೆ ಮಾಡಲು ಕೇಂದ್ರ ಸರಕಾರವು ‘ಅಗ್ನಿ ಪಥ ಎಂಟ್ರಿ ಸ್ಕೀಮ್’ ಎಂಬ ಹೊಸ ಯೋಜನೆಯನ್ನು ಹಮ್ಮಿಕೊಳ್ಳಲಿದೆ. ಅದಕ್ಕನುಸಾರ ದೇಶದ ಯುವಕರು ೩ ವರ್ಷಗಳ ಕಾಲ ಸೇನೆಯಲ್ಲಿ ಭಾಗವಹಸಬಹುದಾಗಿದೆ.
BIG NEWS : ಕೆಲವೇ ದಿನಗಳಲ್ಲಿ ಕೇಂದ್ರ ಸರ್ಕಾರದಿಂದ ಅಗ್ನಿಪಥ್ ಯೋಜನೆ ಘೋಷಣೆ; ದೇಶಸೇವೆಯ ಬಯಕೆ ಇರುವವರಿಗೆ ಸುವರ್ಣಾವಕಾಶ !
ಇಲ್ಲಿದೆ ಸಂಪೂರ್ಣ ಮಾಹಿತಿ : https://t.co/f7QCkEYpA5#bignews #Agnipathproject #army #indianarmy pic.twitter.com/Anxzcqv3GJ
— TV9 Kannada (@tv9kannada) April 7, 2022
ಪ್ರಾರ್ಥನೆ ಅಥವಾ ಮಂತ್ರಗಳನ್ನು ಹೇಳಲು ವಿದ್ಯಾರ್ಥಿಗಳು ಅಥವಾ ಪೋಷಕರ ಒಪ್ಪಿಗೆ ಅತ್ಯಗತ್ಯ! – IRS Nisha Oraon
Love Jihad Cases : ಕಳೆದ 24 ಗಂಟೆಗಳಲ್ಲಿ ವಿವಿಧ ರಾಜ್ಯಗಳಲ್ಲಿ ಬೆಳಕಿಗೆ ಬಂದ ಲವ್ ಜಿಹಾದ್ನ 9 ಘಟನೆಗಳು !
ಛತ್ತೀಸಗಢದ ಅಲೀಶಾ ಖಾತೂನ್ ಉತ್ತರ ಪ್ರದೇಶದ ಜೋಗೇಂದ್ರ ಸೈನಿಯನ್ನು ವಿವಾಹವಾದರು!
ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿನ ಅವ್ಯವಹಾರ ಅತ್ಯಂತ ಗಂಭೀರ ಘಟನೆ! – ನ್ಯಾಯವಾದಿ ವಿಷ್ಣು ಶಂಕರ ಜೈನ್, ಸರ್ವೋಚ್ಚ ನ್ಯಾಯಾಲಯ
ರಾಜ್ಯದಲ್ಲಿ ಅಕ್ರಮ ವಲಸಿಗರ ಸಂಖ್ಯೆ 13 ಸಾವಿರಕ್ಕೂ ಹೆಚ್ಚು! – ರಾಜ್ಯ ಗೃಹ ಇಲಾಖೆಯ ವರದಿಯ ಮಾಹಿತಿ
ಶ್ರೀರಾಮ ಮಂದಿರದ 10 ಕೋಟಿ ಮೌಲ್ಯದ ಜಮೀನು ಪ್ರಕರಣ: ಅತಿಕ್ರಮಣದಾರರ ದಾವೆ ವಜಾ : Achalapur Sri Rama Temple