ಯೋಜನೆಯಡಿ ಸೇನೆಗೆ ಸೇರುವ ಯುವಕರನ್ನು ‘ಅಗ್ನಿವೀರ’ ಎಂದು ಕರೆಯಲಾಗುವುದು !
ಸ್ವಾತಂತ್ರ ವೀರ ಸಾವರಕರ ಅವರು ಚೀನಾದೊಂದಿಗೆ ಯುದ್ಧದ ಸಾದ್ಯತೆಯನ್ನು ಅರ್ಥ ಮಾಡಿಕೊಂಡು ಆಗಿನ ಕಾಲದ ೧೯೫೯ ರಲ್ಲೇ ಪ್ರತ್ಯೇಕ ಭಾರತೀಯ ಯುವಕನಿಗೆ ಸೈನಿಕ ಪ್ರಶಿಕ್ಷಣ ನೀಡಬೇಕು, ಎಂದು ಹೇಳಿದ್ದರು; ಆದರೆ ಈ ಸಲಹೆಯನ್ನು ಅಂದಿನ ಪ್ರಧಾನಿ ನೆಹರೂ ಅವರಿಂದ ಹಿಡಿದು ಇಂದಿನವರೆಗಿನ ಎಲ್ಲಪಕ್ಷದ ಆಡಳಿತಗಾರರು ನಿರ್ಲಕ್ಷಿಸಿದ್ದು ನಾಚಿಕೆಗೇಡಿನ ಸಂಗತಿ !

ನವ ದೆಹಲಿ – ರಾಷ್ಟ್ರಪ್ರೀತಿ ಮತ್ತು ರಾಷ್ಟ್ರದ ಸೇವೆ ಮಾಡಲು ಇಸ್ರೇಲನ ಎಲ್ಲಾ ನಾಗರಿಕರನ್ನು ಒಮ್ಮೆಯಾದರೂ ಸೇನೆಯಲ್ಲಿ ಸೇವೆ ಸಲ್ಲಿಸುವುದು ಕಡ್ಡಾಯವಾಗಿದೆ. ಅದೇ ಮಾದರಿಯಲ್ಲಿ ಭಾರತದಲ್ಲಿ ೩ ವರ್ಷಗಳ ಕಾಲ ಸೇನೆಯಲ್ಲಿ ಸೇವೆಸಲ್ಲಿಸುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ರೂಪಿಸಲು ಕೇಂದ್ರ ಸರಕಾರ ಸಿದ್ಧತೆ ನಡೆಸಿದೆ. ರಕ್ಷಣಾ ಪಡೆಗಳ ಮೇಲಿನ ಹೆಚ್ಚಿದ ವೆಚ್ಚ ಮತ್ತು ವಯಸ್ಸಿನ ಮಿತಿಯನ್ನು ಕಡಿಮೆ ಮಾಡಲು ಕೇಂದ್ರ ಸರಕಾರವು ‘ಅಗ್ನಿ ಪಥ ಎಂಟ್ರಿ ಸ್ಕೀಮ್’ ಎಂಬ ಹೊಸ ಯೋಜನೆಯನ್ನು ಹಮ್ಮಿಕೊಳ್ಳಲಿದೆ. ಅದಕ್ಕನುಸಾರ ದೇಶದ ಯುವಕರು ೩ ವರ್ಷಗಳ ಕಾಲ ಸೇನೆಯಲ್ಲಿ ಭಾಗವಹಸಬಹುದಾಗಿದೆ.
BIG NEWS : ಕೆಲವೇ ದಿನಗಳಲ್ಲಿ ಕೇಂದ್ರ ಸರ್ಕಾರದಿಂದ ಅಗ್ನಿಪಥ್ ಯೋಜನೆ ಘೋಷಣೆ; ದೇಶಸೇವೆಯ ಬಯಕೆ ಇರುವವರಿಗೆ ಸುವರ್ಣಾವಕಾಶ !
ಇಲ್ಲಿದೆ ಸಂಪೂರ್ಣ ಮಾಹಿತಿ : https://t.co/f7QCkEYpA5#bignews #Agnipathproject #army #indianarmy pic.twitter.com/Anxzcqv3GJ
— TV9 Kannada (@tv9kannada) April 7, 2022
ಶ್ರೀರಾಮ ಮಂದಿರದಲ್ಲಿ ದೇಣಿಗೆ ಕಳುವಾಗುವುದು, ಸಮಾಜದ ನೈತಿಕ ಅಧಃಪತನದ ಪರಾಕಾಷ್ಠೆ! – ನ್ಯಾಯಮೂರ್ತಿ ಅತುಲ್ ಶ್ರೀಧರನ್, ಅಲಹಾಬಾದ್ ಹೈಕೋರ್ಟ್
ಕಾಶ್ಮೀರ: ಪಾಕಿಸ್ತಾನಿ ಭಯೋತ್ಪಾದಕರಿಗೆ ಸಹಾಯ ಮಾಡುತ್ತಿದ್ದ ಮಹಮ್ಮದ್ ರಫೀಕ್ ನಾಯಕ್ ನ ಬಂಧನ.
ಲಾಠಿಚಾರ್ಜ್ನ ವೀಡಿಯೊಗಳನ್ನು ನೋಡಲು ನಮ್ಮ ಬಳಿ ಸಮಯವಿಲ್ಲ!
ರಾಜಸ್ಥಾನದಲ್ಲಿ ೧೯೯೬ ರಲ್ಲಿ ನಡೆದ ಬಾಂಬ್ ಸ್ಪೋಟ ಪ್ರಕರಣದ ತೀರ್ಪನ್ನು ರದ್ದುಗೊಳಿಸಿದ ಸರ್ವೋಚ್ಛ ನ್ಯಾಯಾಲಯ
ಸಂಸತ್ತಿನಲ್ಲಿ ವಿರೋಧ ಪಕ್ಷಗಳಿಂದ ಗಲಾಟೆ : ಎರಡೂ ಸದನಗಳ ಕಲಾಪ ಕೆಲವು ಗಂಟೆಗಳ ಕಾಲ ಮುಂದೂಡಿಕೆ : Adjournment of both houses
‘ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್’ ಸಂಸ್ಥೆಗೆ ಗ್ರಾಹಕನಿಗೆ ೫೦ ಸಾವಿರ ರೂಪಾಯಿ ನಷ್ಟ ಪರಿಹಾರ ನೀಡುವಂತೆ ಆದೇಶ : Hindustan Unilever Compensation