
ಬೆಂಗಳೂರು – ಹಿಜಾಬ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ವಿದ್ಯಾರ್ಥಿ ಮುಸ್ಕಾನ ಖಾನ ಅವರನ್ನು ಅಲ ಕಾಯದಾ ಮುಖ್ಯಸ್ಥ ಅಲ ಜವಾಹರಿ ಹೊಗಳಿರುವುದರ ವಿವಾದದ ಹಿಂದೆ ‘ಆದೃಶ್ಯ ಕೈ’ ಇದೆ ಎಂದು ಸ್ಪಷ್ಟಪಡಿಸಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಇವರು ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. ಕರ್ನಾಟಕದ ವಿದ್ಯಾರ್ಥಿನಿ ಮುಸ್ಕಾನ ಖಾನ ಫೆಬ್ರವರಿಯಲ್ಲಿ ಹಿಜಾಬ ಚರ್ಚೆಯಲ್ಲಿ ಜೈ ಶ್ರೀರಾಮ ಎಂದು ಘೋಷಿಸುವ ವಿದ್ಯಾರ್ಥಿಗಳ ಮುಂದೆ ಆಲ್ಲಾಹು ಅಕ್ಬರ ಎಂದು ಘೋಷಿಸುತ್ತಿದ್ದಳು. ಆ ಸಮಯದಲ್ಲಿ ಆಕೆಯನ್ನು ಮುಸ್ಲಿಮರು ಹೊಗಳಿದ್ದರು. ಗೃಹ ಸಚಿವ ಜ್ಞಾನೇಂದ್ರ ಅವರು, ಈ ವಿವಾದವನ್ನು ಹೇಗೆ ನಡೆಸಲಾಗುತ್ತಿದೆ ?, ಅಲ್ಲದೆ ಇದರಲ್ಲಿ ಯಾರ ಹಿತಾಸಕ್ತಿಗಳಿವೆ ?, ಎಂಬುದರ ತನಿಖೆ ಪೋಲಿಸ ಮಾಡುತ್ತಿದೆ ಎಂದು ಹೇಳಿದರು.
ಛತ್ತೀಸಗಢದ ಅಲೀಶಾ ಖಾತೂನ್ ಉತ್ತರ ಪ್ರದೇಶದ ಜೋಗೇಂದ್ರ ಸೈನಿಯನ್ನು ವಿವಾಹವಾದರು!
ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿನ ಅವ್ಯವಹಾರ ಅತ್ಯಂತ ಗಂಭೀರ ಘಟನೆ! – ನ್ಯಾಯವಾದಿ ವಿಷ್ಣು ಶಂಕರ ಜೈನ್, ಸರ್ವೋಚ್ಚ ನ್ಯಾಯಾಲಯ
ರಾಜ್ಯದಲ್ಲಿ ಅಕ್ರಮ ವಲಸಿಗರ ಸಂಖ್ಯೆ 13 ಸಾವಿರಕ್ಕೂ ಹೆಚ್ಚು! – ರಾಜ್ಯ ಗೃಹ ಇಲಾಖೆಯ ವರದಿಯ ಮಾಹಿತಿ
ಶ್ರೀರಾಮ ಮಂದಿರದ 10 ಕೋಟಿ ಮೌಲ್ಯದ ಜಮೀನು ಪ್ರಕರಣ: ಅತಿಕ್ರಮಣದಾರರ ದಾವೆ ವಜಾ : Achalapur Sri Rama Temple
ಮಧ್ಯಪ್ರದೇಶದ ರಿವಾದಲ್ಲಿ ಗೋ-ಕಳ್ಳಸಾಗಣೆ: ಇಬ್ಬರು ಮುಸಲ್ಮಾನ ಮಹಿಳೆಯರ ಸೆರೆ : Rewa Beef Smuggling Arrests
ನ್ಯಾಯಾಲಯದ ಬೇಸಿಗೆ ರಜೆಗಳ ನಂತರ ವಿಚಾರಣೆಯಾದರೆ ಆಕಾಶವೇನೂ ಕಳಚಿ ಬೀಳುವುದಿಲ್ಲ! : Supreme Court