
ಬೆಂಗಳೂರು – ಹಿಜಾಬ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ವಿದ್ಯಾರ್ಥಿ ಮುಸ್ಕಾನ ಖಾನ ಅವರನ್ನು ಅಲ ಕಾಯದಾ ಮುಖ್ಯಸ್ಥ ಅಲ ಜವಾಹರಿ ಹೊಗಳಿರುವುದರ ವಿವಾದದ ಹಿಂದೆ ‘ಆದೃಶ್ಯ ಕೈ’ ಇದೆ ಎಂದು ಸ್ಪಷ್ಟಪಡಿಸಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಇವರು ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. ಕರ್ನಾಟಕದ ವಿದ್ಯಾರ್ಥಿನಿ ಮುಸ್ಕಾನ ಖಾನ ಫೆಬ್ರವರಿಯಲ್ಲಿ ಹಿಜಾಬ ಚರ್ಚೆಯಲ್ಲಿ ಜೈ ಶ್ರೀರಾಮ ಎಂದು ಘೋಷಿಸುವ ವಿದ್ಯಾರ್ಥಿಗಳ ಮುಂದೆ ಆಲ್ಲಾಹು ಅಕ್ಬರ ಎಂದು ಘೋಷಿಸುತ್ತಿದ್ದಳು. ಆ ಸಮಯದಲ್ಲಿ ಆಕೆಯನ್ನು ಮುಸ್ಲಿಮರು ಹೊಗಳಿದ್ದರು. ಗೃಹ ಸಚಿವ ಜ್ಞಾನೇಂದ್ರ ಅವರು, ಈ ವಿವಾದವನ್ನು ಹೇಗೆ ನಡೆಸಲಾಗುತ್ತಿದೆ ?, ಅಲ್ಲದೆ ಇದರಲ್ಲಿ ಯಾರ ಹಿತಾಸಕ್ತಿಗಳಿವೆ ?, ಎಂಬುದರ ತನಿಖೆ ಪೋಲಿಸ ಮಾಡುತ್ತಿದೆ ಎಂದು ಹೇಳಿದರು.
ಕೇರಳದಲ್ಲಿ ‘ಶಿಗೆಲ್ಲಾ’ ಸೋಂಕಿನಿಂದ ಒಂದು ಮಗುವಿನ ಸಾವು, 126 ಜನರಿಗೆ ಸೋಂಕು !
ಹಿಜಾಬ್ ನಿಂದಾಗಿ ಪರೀಕ್ಷೆ ಬರೆಯಲು ಅವಕಾಶ ಸಿಗದ ಮುಸ್ಲಿಂ ವಿದ್ಯಾರ್ಥಿನಿಗೆ ಎಂಜಿನಿಯರಿಂಗ್ ಪ್ರವೇಶಕ್ಕೆ ಅವಕಾಶ!
ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ದೀಪ ಬೆಳಗಿ ರೆಸ್ಟೋರೆಂಟ್ ಉದ್ಘಾಟನೆ: IUML ಮಹಿಳಾ ಶಾಸಕಿಗೆ ಕಟ್ಟರವಾದಿಗಳಿಂದ ಟೀಕೆ
ಅಸ್ಸಾಂನ ಶಾಲೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಂದ ಹಿಂದೂ ವಿದ್ಯಾರ್ಥಿಗಳಿಗೆ ಗೋಮಾಂಸ ತಿನ್ನಿಸಲು ಯತ್ನ