|
ದೇಶದಲ್ಲಿ ಹಿಂದೂಗಳ ಹಬ್ಬಗಳ ಮೆರವಣಿಗೆಯ ಮೇಲೆ ಇಂತಹ ಆಕ್ರಮಣದ ಘಟನೆಗಳು ನಡೆಯುತ್ತಲೇ ಇರುತ್ತವೆ, ಆದರೂ ಜಾತ್ಯತೀತರು ‘ದೇಶದಲ್ಲಿ ಅಲ್ಪಸಂಖ್ಯಾತರು ಅಸುರಕ್ಷಿತರಾಗಿದ್ದಾರೆ’ ಎಂದು ಬೊಬ್ಬೆಯಿಡುತ್ತಿರುತ್ತಾರೆ, ಎಂಬುದನ್ನು ಗಮನದಲ್ಲಿಡಿ ! ಮೊಹರಂನ ಮೆರವಣಿಗೆಯು ಹಿಂದೂಬಹುಸಂಖ್ಯಾತ ಪ್ರದೇಶಗಳಿಂದ ಹೊಗುತ್ತಿರುವಾಗ ಇಂತಹ ಆಕ್ರಮಣಗಳಾಗುತ್ತವೆಯೇ ? |

ಬೆಂಗಳೂರು – ಕರ್ನಾಟಕದ ಕೋಲಾರದಲ್ಲಿ ಶ್ರೀರಾಮನವಮಿಯ ಹಿನ್ನೆಲೆಯಲ್ಲಿ ನಡೆಸಲಾದ ಮೆರವಣಿಗೆಯ ಮೇಲೆ ಮುಸಲ್ಮಾನಬಹುಸಂಖ್ಯಾತ ಪ್ರದೇಶದಲ್ಲಿ ಮತಾಂಧರು ಮಾಡಿದ ಕಲ್ಲುತೂರಾಟದಿಂದ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಈ ಮೆರವಣಿಗೆಯು ಜಹಾಂಗೀರ ಮೊಹಲ್ಲಾದಿಂದ ಹೋಗುತ್ತಿರುವಾಗ ಕಲ್ಲುತೂರಾಟ ನಡೆದಿದೆ. ಈ ಸಮಯದಲ್ಲಿ ಉಪಸ್ಥಿತರಿದ್ದ ಪೊಲೀಸರು ಲಾಠಿಬೀಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಸದ್ಯ ಪರಿಸರದಲ್ಲಿ ಬಿಗಿಯಾದ ಪೊಲೀಸ ಬಂದೋಬಸ್ತನ್ನು ಇಡಲಾಗಿದೆ. ಪರಿಸ್ಥಿತಿಯು ನಿಯಂತ್ರಣದಲ್ಲಿದೆ. ಈ ಘಟನೆಯಲ್ಲಿ ಯಾರೂ ಗಾಯಗೊಂಡಿಲ್ಲ. ಈ ಪ್ರಕರಣದಲ್ಲಿ ಪೊಲೀಸರು ೫ ಜನರನ್ನು ಬಂಧಿಸಿದ್ದಾರೆ.
(ಸೌಜನ್ಯ : Public TV)
(ಸೌಜನ್ಯ : TV9 Kannada)
ಶಿಕ್ಷಣ ಸಚಿವರ ಸ್ಥಳಾಂತರ: ಹೊಸ ಕಾನೂನು ಸಹ ರೂಪಿಸಲಾಗುವುದು!
ಖೋಪೋಲಿಯ ಶ್ರೀ ಭಗವಾನ ವೀರೇಶ್ವರ ದೇವಸ್ಥಾನದಲ್ಲಿ ಕಳ್ಳತನ ಮಾಡಿದ ನಾಲ್ವರ ಬಂಧನ!
ಅಸ್ಸಾಂ: ನೆರೆಗೆ ೪೧ ಜನರ ಸಾವು !
‘ಉಪವಾಸ ಎಂದರೆ ಅರಾಜಕತೆ’, ಇದು ಡಾ. ಅಂಬೇಡ್ಕರ್ ಅವರ ಹೇಳಿಕೆ ! — ಸೋನಮ್ ವಾಂಗ್ಚುಕ್ ಅವರಿಗೆ ತಿರುಗೇಟು!
ಕಾಂಗ್ರೆಸ್ ನಾಯಕರಿಂದಲೇ ರಾಜ್ಯದ ದೇವಾಲಯಗಳ 18 ಲಕ್ಷ ರೂಪಾಯಿಗಳ ಲೂಟಿ ! – ಭಾಜಪ
ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಗಾಗಿ ತ್ವರಿತ ಗತಿ ನ್ಯಾಯಾಲಯಗಳ ಸ್ಥಾಪನೆ ! : Establishment of Fast Track Courts