ಭದ್ರತಾ ಪಡೆಗಳ ಮೇಲೆ ಕಲ್ಲು ತೂರಾಟ
|
ಜಿಹಾದಿ ಭಯೋತ್ಪಾದಕರು ಮತ್ತು ಅವರ ಬೆಂಬಲಿಗರಿಗೆ ಧರ್ಮವಿರುತ್ತದೆ ಮತ್ತು ಅವರು ಅವರ ಧಾರ್ಮಿಕ ಸ್ಥಳಗಳಲ್ಲಿ ಭಾರತ ವಿರೋಧಿ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ ಅದರದೊಂದು ಉದಾಹರಣೆ ! ಈ ಕುರಿತು ದೇಶದ ಕಪಟ ಜಾತ್ಯತೀತವಾದಿಗಳು ಎಂದಿಗೂ ಮಾತನಾಡುವುದಿಲ್ಲ, ಎಂಬುದನ್ನು ಗಮನದಲ್ಲಿಟ್ಟುಕೊಳ್ಳಿ ! ಭದ್ರತಾ ಪಡೆಗಳ ಮೇಲೆ ಕಲ್ಲುತೂರಾಟ ಮಾಡುವವರಿಗೆ ಇಗ ಗುಂಡು ಹಾರಿಸಲು ಅನುಮತಿ ನೀಡಬೇಕು, ಆಗ ಮಾತ್ರ ಈ ಘಟನೆಗಳು ಶಾಶ್ವತವಾಗಿ ನಿಲ್ಲುತ್ತವೆ ! |

ಶ್ರೀನಗರ (ಜಮ್ಮು-ಕಾಶ್ಮೀರ) – ಇಲ್ಲಿಯ ಅತಿದೊಡ್ಡ ಜಾಮಿಯಾ ಮಸೀದಿಯಲ್ಲಿ ಶುಕ್ರವಾರ, ಏಪ್ರಿಲ್ ೮ ರಂದು ಮತಾಂಧರು ಭಾರತ ವಿರೋಧಿ ಘೋಷಣೆಗಳನ್ನು ಕೂಗಿದರು ಮತ್ತು ಸ್ವಾತಂತ್ರ್ಯಕ್ಕಾಗಿ ಒತ್ತಾಯಿಸಿದರು. ಶುಕ್ರವಾರದ ನಮಾಜ್ಗಾಗಿ ಇಲ್ಲಿ ನೆರೆದಿದ್ದ ಮತಾಂಧರು ಈ ಘೋಷಣೆ ಕೂಗಿದ್ದಾರೆ. ಅದೇ ಸಮಯದಲ್ಲಿ ಅವರು ೨೦೧೯ರಲ್ಲಿ ಕೊಲ್ಲಲ್ಪಟ್ಟ ಭಯೋತ್ಪಾದಕ ಜಾಕೀರ ಮೂಸಾಗೆ ತಮ್ಮ ಬೆಂಬಲವನ್ನು ಘೋಷಿಸಿದರು. ಮೂಸಾ ಈತ ‘ಅನ್ಸಾರ ಗಜವಾತ ಉಲ ಹಿಂದ’ ಎಂಬ ಭಯೋತ್ಪಾದಕ ಸಂಘಟನೆಯ ಮುಖ್ಯಸ್ಥನಾಗಿದ್ದ. ಮತಾಂಧರು ಈ ಸಮಯದಲ್ಲಿ ಭದ್ರತಾ ಪಡೆಗಳ ಮೇಲೂ ಕಲ್ಲು ತೂರಿದರು.
ಸೌಜನ್ಯ : Republic World
ಪ್ರಾರ್ಥನೆ ಅಥವಾ ಮಂತ್ರಗಳನ್ನು ಹೇಳಲು ವಿದ್ಯಾರ್ಥಿಗಳು ಅಥವಾ ಪೋಷಕರ ಒಪ್ಪಿಗೆ ಅತ್ಯಗತ್ಯ! – IRS Nisha Oraon
Love Jihad Cases : ಕಳೆದ 24 ಗಂಟೆಗಳಲ್ಲಿ ವಿವಿಧ ರಾಜ್ಯಗಳಲ್ಲಿ ಬೆಳಕಿಗೆ ಬಂದ ಲವ್ ಜಿಹಾದ್ನ 9 ಘಟನೆಗಳು !
ಛತ್ತೀಸಗಢದ ಅಲೀಶಾ ಖಾತೂನ್ ಉತ್ತರ ಪ್ರದೇಶದ ಜೋಗೇಂದ್ರ ಸೈನಿಯನ್ನು ವಿವಾಹವಾದರು!
ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿನ ಅವ್ಯವಹಾರ ಅತ್ಯಂತ ಗಂಭೀರ ಘಟನೆ! – ನ್ಯಾಯವಾದಿ ವಿಷ್ಣು ಶಂಕರ ಜೈನ್, ಸರ್ವೋಚ್ಚ ನ್ಯಾಯಾಲಯ
ರಾಜ್ಯದಲ್ಲಿ ಅಕ್ರಮ ವಲಸಿಗರ ಸಂಖ್ಯೆ 13 ಸಾವಿರಕ್ಕೂ ಹೆಚ್ಚು! – ರಾಜ್ಯ ಗೃಹ ಇಲಾಖೆಯ ವರದಿಯ ಮಾಹಿತಿ
ಶ್ರೀರಾಮ ಮಂದಿರದ 10 ಕೋಟಿ ಮೌಲ್ಯದ ಜಮೀನು ಪ್ರಕರಣ: ಅತಿಕ್ರಮಣದಾರರ ದಾವೆ ವಜಾ : Achalapur Sri Rama Temple