ಭದ್ರತಾ ಪಡೆಗಳ ಮೇಲೆ ಕಲ್ಲು ತೂರಾಟ
|
ಜಿಹಾದಿ ಭಯೋತ್ಪಾದಕರು ಮತ್ತು ಅವರ ಬೆಂಬಲಿಗರಿಗೆ ಧರ್ಮವಿರುತ್ತದೆ ಮತ್ತು ಅವರು ಅವರ ಧಾರ್ಮಿಕ ಸ್ಥಳಗಳಲ್ಲಿ ಭಾರತ ವಿರೋಧಿ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ ಅದರದೊಂದು ಉದಾಹರಣೆ ! ಈ ಕುರಿತು ದೇಶದ ಕಪಟ ಜಾತ್ಯತೀತವಾದಿಗಳು ಎಂದಿಗೂ ಮಾತನಾಡುವುದಿಲ್ಲ, ಎಂಬುದನ್ನು ಗಮನದಲ್ಲಿಟ್ಟುಕೊಳ್ಳಿ ! ಭದ್ರತಾ ಪಡೆಗಳ ಮೇಲೆ ಕಲ್ಲುತೂರಾಟ ಮಾಡುವವರಿಗೆ ಇಗ ಗುಂಡು ಹಾರಿಸಲು ಅನುಮತಿ ನೀಡಬೇಕು, ಆಗ ಮಾತ್ರ ಈ ಘಟನೆಗಳು ಶಾಶ್ವತವಾಗಿ ನಿಲ್ಲುತ್ತವೆ ! |

ಶ್ರೀನಗರ (ಜಮ್ಮು-ಕಾಶ್ಮೀರ) – ಇಲ್ಲಿಯ ಅತಿದೊಡ್ಡ ಜಾಮಿಯಾ ಮಸೀದಿಯಲ್ಲಿ ಶುಕ್ರವಾರ, ಏಪ್ರಿಲ್ ೮ ರಂದು ಮತಾಂಧರು ಭಾರತ ವಿರೋಧಿ ಘೋಷಣೆಗಳನ್ನು ಕೂಗಿದರು ಮತ್ತು ಸ್ವಾತಂತ್ರ್ಯಕ್ಕಾಗಿ ಒತ್ತಾಯಿಸಿದರು. ಶುಕ್ರವಾರದ ನಮಾಜ್ಗಾಗಿ ಇಲ್ಲಿ ನೆರೆದಿದ್ದ ಮತಾಂಧರು ಈ ಘೋಷಣೆ ಕೂಗಿದ್ದಾರೆ. ಅದೇ ಸಮಯದಲ್ಲಿ ಅವರು ೨೦೧೯ರಲ್ಲಿ ಕೊಲ್ಲಲ್ಪಟ್ಟ ಭಯೋತ್ಪಾದಕ ಜಾಕೀರ ಮೂಸಾಗೆ ತಮ್ಮ ಬೆಂಬಲವನ್ನು ಘೋಷಿಸಿದರು. ಮೂಸಾ ಈತ ‘ಅನ್ಸಾರ ಗಜವಾತ ಉಲ ಹಿಂದ’ ಎಂಬ ಭಯೋತ್ಪಾದಕ ಸಂಘಟನೆಯ ಮುಖ್ಯಸ್ಥನಾಗಿದ್ದ. ಮತಾಂಧರು ಈ ಸಮಯದಲ್ಲಿ ಭದ್ರತಾ ಪಡೆಗಳ ಮೇಲೂ ಕಲ್ಲು ತೂರಿದರು.
ಸೌಜನ್ಯ : Republic World
ಇಬ್ಬರು ಜಿಹಾದಿ ಭಯೋತ್ಪಾದಕರ ಮನೆಗಳ ಮೇಲೆ ಬುಲ್ಡೋಜರ್ ಕಾರ್ಯಾಚರಣೆ : Bulldozer Operation
೯ ಸಂತರ ಧಾರ್ಮಿಕ ಸಮಿತಿ ಸ್ಥಾಪನೆ ಪ.ಪೂ. ಸ್ವಾಮಿ ಗೋವಿಂದದೇವ ಗಿರಿ ಅವರಿಗೆ ಅಧ್ಯಕ್ಷತೆ : Swami Govindadev Giri
ಅಮೆರಿಕ: ಧರ್ಮದತ್ತ ಒಲವು ತೋರುತ್ತಿರುವ ಜೆನ್-ಜ಼ಿ ಹುಡುಗರು!
ಶ್ರೀರಾಮ ಮಂದಿರದಲ್ಲಿ ದೇಣಿಗೆ ಕಳುವಾಗುವುದು, ಸಮಾಜದ ನೈತಿಕ ಅಧಃಪತನದ ಪರಾಕಾಷ್ಠೆ! – ನ್ಯಾಯಮೂರ್ತಿ ಅತುಲ್ ಶ್ರೀಧರನ್, ಅಲಹಾಬಾದ್ ಹೈಕೋರ್ಟ್
ಬ್ರಿಟನ್ ಸಚಿವ ಸಂಪುಟದಲ್ಲಿ ಭಾರತೀಯ ಮೂಲದ ಕನಿಷ್ಕ ನಾರಾಯಣ ಮತ್ತು ಲಿಜಾ ನಂದಿ ಅವರಿಗೆ ಸ್ಥಾನ
ಕಾಶ್ಮೀರ: ಪಾಕಿಸ್ತಾನಿ ಭಯೋತ್ಪಾದಕರಿಗೆ ಸಹಾಯ ಮಾಡುತ್ತಿದ್ದ ಮಹಮ್ಮದ್ ರಫೀಕ್ ನಾಯಕ್ ನ ಬಂಧನ.