
‘ಕೆಲವು ಸಂತರು ಮತ್ತು ಸಾಧಕರು ಸಮಷ್ಟಿಗಾಗಿ ನಾಮಜಪ ಮಾಡುವುದು, ಸಾಧಕರಿಗಾಗಿ ನಾಮಜಪ ಮುಂತಾದ ಉಪಾಯಗಳನ್ನು ಮಾಡುವುದು ಇಂತಹ ಸೇವೆಯನ್ನು ಮಾಡುತ್ತಾರೆ; ಆದರೆ ಸದ್ಯದ ಕಾಲದಲ್ಲಿ ಸೂಕ್ಷ್ಮದಲ್ಲಿನ ಯುದ್ಧದ ಸ್ತರವು ಹೆಚ್ಚಾದುದರಿಂದ ಉಪಾಯ ಮಾಡುವವರ ಮೇಲೆಯೂ ಕೆಟ್ಟ ಶಕ್ತಿಗಳ ತೊಂದರೆದಾಯಕ (ಕಪ್ಪು) ಶಕ್ತಿಯ ಆವರಣ ಬರುತ್ತದೆ. ಇಂತಹ ಸಮಯದಲ್ಲಿ ಉಪಾಯ ಮಾಡುವವರು ಸಮಷ್ಟಿಗಾಗಿ ನಾಮಜಪವನ್ನು ಮಾಡುವುದು, ಸಾಧಕರಿಗೆ ಉಪಾಯವನ್ನು ಮಾಡುವುದು, ಇವುಗಳಂತಹ ಸೇವೆಯನ್ನು ಮಾಡದೇ, ತಮಗಾಗಿ ಇರುವ ನಾಮಜಪ ಮುಂತಾದ ಉಪಾಯವನ್ನು ಪೂರ್ಣಗೊಳಿಸಲು ಪ್ರಾಧಾನ್ಯತೆ ನೀಡಬೇಕು. ಇದರಿಂದ ಅವರ ಮೇಲೆ ಬಂದಿರುವ ತೊಂದರೆದಾಯಕ ಶಕ್ತಿಯ ಆವರಣವು ಬೇಗನೆ ಕಡಿಮೆಯಾಗಲು ಸಹಾಯವಾಗುತ್ತದೆ.’
– (ಪರಾತ್ಪರ ಗುರು) ಡಾ. ಆಠವಲೆ (೭.೨.೨೦೨೨)
ಗುರುಪೂರ್ಣಿಮೆಯ ನಿಮಿತ್ತ ಸಂದೇಶ
ಆಪತ್ಕಾಲದಲ್ಲಿ ನಮ್ಮೆಲ್ಲರ ರಕ್ಷಣೆಯಾಗಬೇಕಾದರೆ ಎಲ್ಲರೂ ಈಶ್ವರನ ಭಕ್ತರಾಗಬೇಕು !
ಗುರುಕೃಪಾಯೋಗ ಸಾಧನಾಮಾರ್ಗವು ಅಭೂತಪೂರ್ವ ಅಮೃತಮಂಥನದಂತೆಯೇ ಆಗಿದೆ !
ಶೀಘ್ರ ಆಧ್ಯಾತ್ಮಿಕ ಉನ್ನತಿಗಾಗಿ ಸ್ವಭಾವದೋಷ, ಪ್ರಮಾದ ಮತ್ತು ಗೊಂದಲವನ್ನು ದೂರಗೊಳಿಸಿ !
‘ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರಿಗೆ ಅನೇಕ ಸಂತರು ವಿವಿಧ ಕಾರಣಗಳಿಗಾಗಿ ನೀಡಿದ ನಾಮಜಪಗಳ ಬದಲು ಗುರುಮಂತ್ರದಿಂದಲೇ ಶಾಂತಿಯ ಅನುಭೂತಿ ಬರುತ್ತದೆ’
ಋಷಿಋಣ ತೀರಿಸುವ ಸುಲಭ ಮಾರ್ಗವೆಂದರೆ ಋಷಿಗಳ ಆಜ್ಞಾಪಾಲನೆ ಮಾಡುವುದು !