
‘ಕೆಲವು ಸಂತರು ಮತ್ತು ಸಾಧಕರು ಸಮಷ್ಟಿಗಾಗಿ ನಾಮಜಪ ಮಾಡುವುದು, ಸಾಧಕರಿಗಾಗಿ ನಾಮಜಪ ಮುಂತಾದ ಉಪಾಯಗಳನ್ನು ಮಾಡುವುದು ಇಂತಹ ಸೇವೆಯನ್ನು ಮಾಡುತ್ತಾರೆ; ಆದರೆ ಸದ್ಯದ ಕಾಲದಲ್ಲಿ ಸೂಕ್ಷ್ಮದಲ್ಲಿನ ಯುದ್ಧದ ಸ್ತರವು ಹೆಚ್ಚಾದುದರಿಂದ ಉಪಾಯ ಮಾಡುವವರ ಮೇಲೆಯೂ ಕೆಟ್ಟ ಶಕ್ತಿಗಳ ತೊಂದರೆದಾಯಕ (ಕಪ್ಪು) ಶಕ್ತಿಯ ಆವರಣ ಬರುತ್ತದೆ. ಇಂತಹ ಸಮಯದಲ್ಲಿ ಉಪಾಯ ಮಾಡುವವರು ಸಮಷ್ಟಿಗಾಗಿ ನಾಮಜಪವನ್ನು ಮಾಡುವುದು, ಸಾಧಕರಿಗೆ ಉಪಾಯವನ್ನು ಮಾಡುವುದು, ಇವುಗಳಂತಹ ಸೇವೆಯನ್ನು ಮಾಡದೇ, ತಮಗಾಗಿ ಇರುವ ನಾಮಜಪ ಮುಂತಾದ ಉಪಾಯವನ್ನು ಪೂರ್ಣಗೊಳಿಸಲು ಪ್ರಾಧಾನ್ಯತೆ ನೀಡಬೇಕು. ಇದರಿಂದ ಅವರ ಮೇಲೆ ಬಂದಿರುವ ತೊಂದರೆದಾಯಕ ಶಕ್ತಿಯ ಆವರಣವು ಬೇಗನೆ ಕಡಿಮೆಯಾಗಲು ಸಹಾಯವಾಗುತ್ತದೆ.’
– (ಪರಾತ್ಪರ ಗುರು) ಡಾ. ಆಠವಲೆ (೭.೨.೨೦೨೨)
ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಪ್ರಾಪ್ತವಾಗುವ ವರೆಗಿನ ದಿವ್ಯ ಪ್ರಯಾಣ !
ಯಜ್ಞಸಂಸ್ಕೃತಿಯನ್ನು ಪುನರುಜ್ಜೀವನಗೊಳಿಸುವ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ !
ಯಜ್ಞಸಂಸ್ಕೃತಿಯ ಸಂವರ್ಧನೆ ಬಗ್ಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ದೃಷ್ಟಿಕೋನ !
ಹಿಂದೂ ರಾಷ್ಟ್ರದ ಸ್ಥಾಪನೆಗಾಗಿಯೇ ಯಜ್ಞಸಮಾರಂಭ ಮತ್ತು ಸಮಷ್ಟಿ ಧರ್ಮಪ್ರಸಾರ !
೧೨ ಜ್ಯೋತಿರ್ಲಿಂಗಗಳಲ್ಲಿ ಪ್ರಥಮವಾಗಿರುವ ಮೂಲ ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಸಮರ್ಪಣೆ !
ಯಜ್ಞಗಳನ್ನು ಆಯೋಜಿಸುವಲ್ಲಿ ಸಚ್ಚಿದಾನಂದ ಪರಬ್ರಹ್ಮ ಡಾಕ್ಟರರ ವ್ಯಾಪಕ ಉದ್ದೇಶ !