|
ಹಿಂದೂಗಳನ್ನು ಜಿಲ್ಲಾವಾರು ಅಲ್ಪಸಂಖ್ಯಾತರೆಂದು ಘೋಷಿಸಿದರೆ, ಅವರು ಅನೇಕ ಯೋಜನೆಗಳ ಪ್ರಯೋಜನವನ್ನು ಪಡೆಯಬಹುದು ! ಇದೊಂದು ಎಚ್ಚರಿಕೆ ಗಂಟೆಯಾಗಿದ್ದು, ಹಿಂದೂಗಳ ಸುರಕ್ಷತೆಗೆ ಕ್ರಮಕೈಗೊಳ್ಳುವುದು ಅಗತ್ಯ ! |

ನವದೆಹಲಿ : ಎಲ್ಲಿ ಹಿಂದೂಗಳು ಅಲ್ಪಸಂಖ್ಯಾತರಾಗಿದ್ದಾರೆ ಅಲ್ಲಿ ರಾಜ್ಯ ಸರಕಾರ ಅವರನ್ನು ಅಲ್ಪಸಂಖ್ಯಾತರೆಂದು ಘೋಷಿಸಬಹುದು ಎಂದು ಕೇಂದ್ರ ಸರಕಾರವು ಸರ್ವೋಚ್ಚ ನ್ಯಾಯಾಲಯಕ್ಕೆ ತಿಳಿಸಿದೆ. ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಜಿಲ್ಲಾವಾರು ಜನಸಂಖ್ಯೆಯನ್ನು ಗಮನಿಸಿದರೆ ದೇಶದ ೧೦೨ ಜಿಲ್ಲೆಗಳಲ್ಲಿ ಹಿಂದೂ ಅಲ್ಪಸಂಖ್ಯಾತರಿದ್ದಾರೆ. ಪ್ರಸ್ತುತ ದೇಶದಲ್ಲಿ ೭೭೫ ಜಿಲ್ಲೆಗಳಿವೆ. ಈ ಹಿಂದೂಗಳನ್ನು ಅಲ್ಪಸಂಖ್ಯಾತರೆಂದು ಘೋಷಿಸಿದರೆ, ಹಿಂದೂಗಳು ಅಲ್ಪಸಂಖ್ಯಾತರ ಲಾಭವನ್ನು ಪಡೆಯಬಹುದು.
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !