
ಕೊಲಂಬೊ (ಶ್ರೀಲಂಕಾ) – ಶ್ರೀಲಂಕಾ ದಿವಾಳಿಯಾಗಿದೆ. ದೇಶದಲ್ಲಿ ಕೇವಲ ೫ ಸಾವಿರ ಕೋಟಿ ರೂಪಾಯಿಗಳ ವಿದೇಶಿ ವಿನಿಮಯ ಸಂಗ್ರಹದಲ್ಲಿ ಬಾಕಿ ಉಳಿದಿರುವುದು. ಈ ಪರಿಸ್ಥಿತಿಯಿಂದ ಹೊರಬರಲು ಶ್ರೀಲಂಕಾಗೆ ಸುಮಾರು ೨೨ ಸಾವಿರ ಕೋಟಿ ರೂಪಾಯಿಗಳ ಅವಶ್ಯಕತೆ ಇದೆ.
REUTERS EXCLUSIVE @j_uditha & I interviewed #SriLanka’s new finance minister Ali Sabry this morning, who said:
– need $3 billion within 6 months for essentials
– tax rate & fuel price hikes needed
– seeking another $500 million from India for fuel https://t.co/bU4mH8pg2i pic.twitter.com/fT2z8L1iD6— Devjyot Ghoshal (@DevjyotGhoshal) April 9, 2022
ಒಂದು ವೇಳೆ ಈ ಆರ್ಥಿಕ ನೆರವು ಸಿಕ್ಕರೆ ಮಾತ್ರ ಶ್ರೀಲಂಕಾ ಈ ಬಿಕ್ಕಟ್ಟಿನಿಂದ ಹೊರಬರಬಹುದು, ಎಂದು ಹಣಕಾಸು ಸಚಿವ ಅಲಿ ಸಾಬರಿ ಇವರು ಹೇಳಿದ್ದಾರೆ. ಭಾರತ ೪ ಸಾವಿರ ಕೋಟಿ ನೆರವು ನೀಡಿದೆ.
ಇರಾನ್ನ ಆತ್ಮರಕ್ಷಣೆಗೆ ಅಣುಬಾಂಬ್ ತಯಾರಿಸುವುದು ಬಿಟ್ಟರೆ ಬೇರೆ ದಾರಿಯಿಲ್ಲ!
ಪಾಕಿಸ್ತಾನಿ ಸೈನಿಕರಿಂದ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಪೆಟ್ರೋಲ್ ಬಂಕ್ ಲೂಟಿ!
ಅಮೆರಿಕ ಮತ್ತು ಇರಾನ್ ನಡುವೆ ಪರಸ್ಪರರ ಮೇಲಿನ ದಾಳಿಗಳನ್ನು ನಿಲ್ಲಿಸಲು ಸಿದ್ಧತೆ : US-Iran War
ಜರ್ಮನಿಯಲ್ಲೂ ಯುಕೆ ಮಾದರಿಯ ‘ಗ್ರೂಮಿಂಗ್ ಗ್ಯಾಂಗ್’ !
ಬಾಂಗ್ಲಾದೇಶದಲ್ಲಿ ಮತ್ತೆ ಹಿಂದೂ ದೇವತೆಗಳ ಮೂರ್ತಿಗಳ ಧ್ವಂಸ!
15 ವಿದೇಶಿ ವಿಶ್ವವಿದ್ಯಾಲಯಗಳಿಗೆ ಭಾರತದಲ್ಲಿ ಶಾಖೆಗಳನ್ನು ಪ್ರಾರಂಭಿಸಲು ಅನುಮತಿ