
ಕಟನಿ (ಮಧ್ಯಪ್ರದೇಶ) – ಕೆಲವು ವರ್ಷಗಳ ಹಿಂದೆ ರೈಲ್ವೇ ಆಡಳಿತವು ಕಟನಿಯ ರೈಲು ನಿಲ್ದಾಣದ ಪ್ರದೇಶದ ಹಳೆಯ ಶ್ರೀ ರಾಮ ಮಂದಿರದ ಮುಂಭಾಗದಲ್ಲಿ ಗೋಡೆಯೊಂದನ್ನು ನಿರ್ಮಿಸಿತ್ತು. ಇದರಿಂದ ದೇವಸ್ಥಾನಕ್ಕೆ ತೆರಳಲು ಭಕ್ತರು ಪರದಾಡುವಂತಾಗಿತ್ತು. ರೈಲ್ವೇ ಆಡಳಿತದ ಈ ಕ್ರಮಕ್ಕೆ ಹಿಂದೂ ಸಂಘಟನೆಗಳು ಆಗಾಗ್ಗೆ ವಿರೋಧ ವ್ಯಕ್ತಪಡಿಸಿದ್ದವು.
(ಸೌಜನ್ಯ : SS STUDIO)
ಕೊನೆಗೆ ಶ್ರೀರಾಮ ನವಮಿಯ ಮುನ್ನಾ ದಿನ ಈ ಸಂಘಟನೆಗಳು ತಾವಾಗಿಯೇ ಗೋಡೆ ಕೆಡವಿದವು. ಇದೀಗ ದೇವಸ್ಥಾನಕ್ಕೆ ಪ್ರವೇಶ ಕಲ್ಪಿಸಲು ರೈಲ್ವೇ ಆಡಳಿತ ಒಪ್ಪಿಗೆ ನೀಡಿದೆ.
ಕುನಾಲ್ ಕಾಮ್ರಾ ಮತ್ತು ಪ್ರಕಾಶ್ ರಾಜ್ ವಿರುದ್ಧ ಪ್ರಕರಣ ದಾಖಲಿಸಿ; ಹಿಂದೂ ಜನಜಾಗೃತಿ ಸಮಿತಿ ಮತ್ತು ಸುಪ್ರೀಂ ಕೋರ್ಟ್ ವಕೀಲರ ಆಗ್ರಹ
ಶ್ರೀರಾಮನ ಅವಮಾನ: ನಗರ ನಕ್ಸಲ್ ಅಭಿಜೀತ್ ದಿಪ್ಕೆ ಮೇಲೆ ಶಾಯಿ ಎರಚಾಟ! : Abhijeet Dipke News
ಗೋಹತ್ಯೆ ಪ್ರಕರಣದಲ್ಲಿ ೩ ಮುಸ್ಲಿಮರಿಗೆ ತಲಾ ೧೦ ವರ್ಷಗಳ ಜೈಲು ಶಿಕ್ಷೆ
ಸರಯೂ ನದಿಯಲ್ಲಿ ಮಾಂಸ-ಮದ್ಯ ಸೇವನೆ; ಮೂವರು ಬಂಧನ : Saryu River Case
ಬಾಂಗ್ಲಾದೇಶದಲ್ಲಿ ಹಿಂದೂ ಯುವಕನ ಅನ್ಯಾಯದ ಬಂಧನದ ವಿರುದ್ಧ ಅಲ್ಪಸಂಖ್ಯಾತರಿಂದ ಪ್ರತಿಭಟನೆ !
ರಾಜ್ಯದಲ್ಲಿ ಶಾಲೆಗಳ ಹತ್ತಿರ ಪಿಜ್ಜಾ-ಬರ್ಗರ್ ಮಾರಾಟಕ್ಕೆ ಶೀಘ್ರದಲ್ಲೇ ನಿಷೇಧ !