ರಾಷ್ಟ್ರಧ್ವಜವನ್ನು ಸುಡುವ ಅಥವಾ ಹರಿದು ಹಾಕುವ ಅಥವಾ ಇನ್ಯಾವುದೇ ರೀತಿಯಲ್ಲಿ ಅದರ ಅವಹೇಳನ ಮಾಡುವವರು ಮತಾಂಧರೇ ಆಗಿರುತ್ತಾರೆ, ಇದು ಬಹಿರಂಗ ಸತ್ಯವಿದೆ. ಇಂತಹ ರಾಷ್ಟ್ರವಿರೋಧಿ ವಿಕೃತಿಗಳ ವಿರುದ್ಧದ ಆಯಾ ಸಮಯದಲ್ಲಿ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು, ಎಂದು ರಾಷ್ಟ್ರಪ್ರೇಮಿಗಳಿಗೆ ಅನಿಸುತ್ತದೆ !

(ಈ ಚಿತ್ರ ಮತ್ತು ವಿಡಿಯೋ ಹಾಕುವುದರ ಉದ್ದೇಶ ಯಾರ ಭಾವನೆಗಳಿಗೆ ನೋವನ್ನುಂಟು ಮಾಡುವುದಾಗಿರದೆ ನೈಜಸ್ಥಿತಿ ತೋರಿಸುವುದಾಗಿದೆ)
ಡೆಹ್ರಾಡೂನ (ಉತ್ತರಾಖಂಡ) – ರಾಜ್ಯದ ಹಲ್ದಾನಿಯಲ್ಲಿ ‘ರಫಿಕ’ ಎಂಬ ಮತಾಂಧನು ತನ್ನ ಸೈಕಲ ರಿಪೇರಿ ಅಂಗಡಿಯಲ್ಲಿ ಸೈಕಲನ್ನು ಸ್ವಚ್ಛಗೊಳಿಸಲು ರಾಷ್ಟ್ರಧ್ವಜವನ್ನು ಬಳಸಿದ ಆಘಾತಕಾರಿ ಘಟನೆಯು ಬೆಳಕಿಗೆ ಬಂದಿದೆ. ಈ ಸಂಬಂಧ ವಿಡಿಯೋವೊಂದು ವ್ಯಾಪಕವಾಗಿ ಹರಿದಾಡಿದ್ದರಿಂದ, ಸ್ಥಳಿಯ ರಾಷ್ಟ್ರಪ್ರೇಮಿಗಳು ಪೊಲೀಸ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
(ಸೌಜನ್ಯ : Viraj Hindustani)
ನಂತರ ಪೊಲೀಸರು ರಫಿಕನನ್ನು ಬಂಧಿಸಿದ್ದರು. ರಫಿಕನು ‘ರಫಿಕ ಸೈಕಲ ವರ್ಕ್ಸ’ ಎಂಬ ಅಂಗಡಿಯನ್ನು ಹೊಂದಿದ್ದಾನೆ. ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ಆರೋಪದ ಮೇಲೆ ರಫಿಕ ವಿರುದ್ಧ ಪೊಲೀಸರು ‘ರಾಷ್ಟ್ರೀಯ ಗೌರವ ನಿವಾರಣೆ ಅಧಿನಿಯಮ’ ದ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
Man arrested for using tricolour to clean bicycles https://t.co/SvIud8ooMC
— TOI India (@TOIIndiaNews) April 9, 2022
Kota Conversion Racket : ಕೋಟಾ (ರಾಜಸ್ಥಾನ): ಹಿಂದೂ ಮಹಿಳೆಯರ ಮತಾಂತರ, ಲೈಂಗಿಕ ಶೋಷಣೆ
ಪ್ರಾರ್ಥನೆ ಅಥವಾ ಮಂತ್ರಗಳನ್ನು ಹೇಳಲು ವಿದ್ಯಾರ್ಥಿಗಳು ಅಥವಾ ಪೋಷಕರ ಒಪ್ಪಿಗೆ ಅತ್ಯಗತ್ಯ! – IRS Nisha Oraon
Love Jihad Cases : ಕಳೆದ 24 ಗಂಟೆಗಳಲ್ಲಿ ವಿವಿಧ ರಾಜ್ಯಗಳಲ್ಲಿ ಬೆಳಕಿಗೆ ಬಂದ ಲವ್ ಜಿಹಾದ್ನ 9 ಘಟನೆಗಳು !
ಛತ್ತೀಸಗಢದ ಅಲೀಶಾ ಖಾತೂನ್ ಉತ್ತರ ಪ್ರದೇಶದ ಜೋಗೇಂದ್ರ ಸೈನಿಯನ್ನು ವಿವಾಹವಾದರು!
ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿನ ಅವ್ಯವಹಾರ ಅತ್ಯಂತ ಗಂಭೀರ ಘಟನೆ! – ನ್ಯಾಯವಾದಿ ವಿಷ್ಣು ಶಂಕರ ಜೈನ್, ಸರ್ವೋಚ್ಚ ನ್ಯಾಯಾಲಯ
ರಾಜ್ಯದಲ್ಲಿ ಅಕ್ರಮ ವಲಸಿಗರ ಸಂಖ್ಯೆ 13 ಸಾವಿರಕ್ಕೂ ಹೆಚ್ಚು! – ರಾಜ್ಯ ಗೃಹ ಇಲಾಖೆಯ ವರದಿಯ ಮಾಹಿತಿ