ರಾಷ್ಟ್ರಧ್ವಜವನ್ನು ಸುಡುವ ಅಥವಾ ಹರಿದು ಹಾಕುವ ಅಥವಾ ಇನ್ಯಾವುದೇ ರೀತಿಯಲ್ಲಿ ಅದರ ಅವಹೇಳನ ಮಾಡುವವರು ಮತಾಂಧರೇ ಆಗಿರುತ್ತಾರೆ, ಇದು ಬಹಿರಂಗ ಸತ್ಯವಿದೆ. ಇಂತಹ ರಾಷ್ಟ್ರವಿರೋಧಿ ವಿಕೃತಿಗಳ ವಿರುದ್ಧದ ಆಯಾ ಸಮಯದಲ್ಲಿ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು, ಎಂದು ರಾಷ್ಟ್ರಪ್ರೇಮಿಗಳಿಗೆ ಅನಿಸುತ್ತದೆ !

(ಈ ಚಿತ್ರ ಮತ್ತು ವಿಡಿಯೋ ಹಾಕುವುದರ ಉದ್ದೇಶ ಯಾರ ಭಾವನೆಗಳಿಗೆ ನೋವನ್ನುಂಟು ಮಾಡುವುದಾಗಿರದೆ ನೈಜಸ್ಥಿತಿ ತೋರಿಸುವುದಾಗಿದೆ)
ಡೆಹ್ರಾಡೂನ (ಉತ್ತರಾಖಂಡ) – ರಾಜ್ಯದ ಹಲ್ದಾನಿಯಲ್ಲಿ ‘ರಫಿಕ’ ಎಂಬ ಮತಾಂಧನು ತನ್ನ ಸೈಕಲ ರಿಪೇರಿ ಅಂಗಡಿಯಲ್ಲಿ ಸೈಕಲನ್ನು ಸ್ವಚ್ಛಗೊಳಿಸಲು ರಾಷ್ಟ್ರಧ್ವಜವನ್ನು ಬಳಸಿದ ಆಘಾತಕಾರಿ ಘಟನೆಯು ಬೆಳಕಿಗೆ ಬಂದಿದೆ. ಈ ಸಂಬಂಧ ವಿಡಿಯೋವೊಂದು ವ್ಯಾಪಕವಾಗಿ ಹರಿದಾಡಿದ್ದರಿಂದ, ಸ್ಥಳಿಯ ರಾಷ್ಟ್ರಪ್ರೇಮಿಗಳು ಪೊಲೀಸ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
(ಸೌಜನ್ಯ : Viraj Hindustani)
ನಂತರ ಪೊಲೀಸರು ರಫಿಕನನ್ನು ಬಂಧಿಸಿದ್ದರು. ರಫಿಕನು ‘ರಫಿಕ ಸೈಕಲ ವರ್ಕ್ಸ’ ಎಂಬ ಅಂಗಡಿಯನ್ನು ಹೊಂದಿದ್ದಾನೆ. ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ಆರೋಪದ ಮೇಲೆ ರಫಿಕ ವಿರುದ್ಧ ಪೊಲೀಸರು ‘ರಾಷ್ಟ್ರೀಯ ಗೌರವ ನಿವಾರಣೆ ಅಧಿನಿಯಮ’ ದ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
Man arrested for using tricolour to clean bicycles https://t.co/SvIud8ooMC
— TOI India (@TOIIndiaNews) April 9, 2022
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !