ಸಂಸ್ಕೃತವು ಎಲ್ಲಾಭಾಷೆಗಳ ತಾಯಿ ಮತ್ತು ಸಮೃದ್ಧ ಭಾಷೆಯಾಗಿದೆ. ಆದ್ದರಿಂದ ಕೇಂದ್ರ ಸರಕಾರ ಈಗಲಾದರೂ ಭಾರತದಲ್ಲಿ ಸಂಸ್ಕೃತವನ್ನು ಕಡ್ಡಾಯಗೊಳಿಸುವ ಪ್ರಯತ್ನ ಮಾಡಬೇಕು ಎಂಬುದು ಭಾಷಾಪ್ರೇಮಿಗಳಿಗೆ ಅನಿಸುತ್ತದೆ !

ಗುವಾಹಟಿ (ಆಸ್ಸಾಂ) – ಈಶಾನ್ಯ ರಾಜ್ಯಗಳಲ್ಲಿ ೧೦ನೇ ತರಗತಿಯಲ್ಲಿ ‘ಹಿಂದಿ’ಯನ್ನು ಕಡ್ಡಾಯಗೊಳಿಸುವ ಕೇಂದ್ರ ಸರಕಾರದ ನಿರ್ಧಾರವನ್ನು ಆಸ್ಸಾಂ ಸಾಹಿತ್ಯ ಸಭೆ ಸೇರಿದಂತೆ ಈಶಾನ್ಯದ ಹಲವಾರು ಸಂಘಟನೆಗಳು ವಿರೋಧಿಸಿವೆ. ಕೂಡಲೇ ಈ ನಿರ್ಧಾರ ಹಿಂಪಡೆಯಬೇಕು ಎಂದು ಅಗ್ರಹಿಸಿದರು. ಆಸ್ಸಾಂನ ವಿರೋಧ ಪಕ್ಷಗಳು ಈ ಕ್ರಮವು ‘ಸಾಂಸ್ಕ್ರತಿಕ ಸಾಮ್ರಾಜ್ಯಶಾಹಿಯತ್ತ ಸಾಗಲು ಇಟ್ಟ ಒಂದು ಹೆಜ್ಜೆಯಾಗಿದೆ’ ಎಂದು ಹೇಳಿದ್ದಾರೆ.
Apex literary body, Asam Sahitya Sabha (ASS) has opposed the move to make Hindi a compulsory subject till Class 10 in North-Eastern states.https://t.co/CK3QvSIkRI
— Economic Times (@EconomicTimes) April 11, 2022
ಕಾಂಗ್ರೆಸ ಮತ್ತು ಆಸ್ಸಾಂ ಜಾತಿಯ ಪರಿಷತಸಹ ಅನ್ಯ ವಿರೋಧಿ ಪಕ್ಷಗಳು ‘ಈ ನಿರ್ಣಯವನ್ನು ಸಾರ್ವಜನಿಕ ಹಿತಾಸಕ್ತಿ ವಿರುದ್ಧವಾಗಿರುವ ನಿರ್ಧಾರವನ್ನು ಹಿಂಪಡೆಯಬೇಕು’, ಎಂದು ಒತ್ತಾಯಿಸಿವೆ.
ತಮಿಳುನಾಡು – ಗೋಹತ್ಯೆ ಮಾಡುವವರನ್ನು ಬೆಂಬಲಿಸುವ ಮುಸ್ಲಿಂ ಸಂಘಟನೆಗಳ ವಿರುದ್ಧ ಹಿಂದುತ್ವನಿಷ್ಠರ ಆಕ್ರೋಶ!
ಜಂತರ್ ಮಂತರ್: ೨೩ ದಿನಗಳಿಂದ ನಡೆಯುತ್ತಿದ್ದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಅಂತ್ಯ
ಮಧ್ಯಪ್ರದೇಶದ ಸಚಿವ ಸಂಪುಟದಿಂದ ಸಮಾನ ನಾಗರಿಕ ಸಂಹಿತೆಗೆ ಅನುಮೋದನೆ
ತ್ರಿಪುರಾ ಡಿಜಿಪಿ ಅನುರಾಗ್ ಧನಖಡ್ ಮೃತದೇಹ ಪತ್ತೆ : Anurag Dhankar Death
ಆಗಿನ ಧಾರ್ಮಿಕ ದತ್ತಿ ಇಲಾಖೆಯ ನಿರೀಕ್ಷಕಿ ರಾಗಿಣಿ ಖಡ್ಕೆ ಸೇರಿದಂತೆ ಗುತ್ತಿಗೆದಾರನ ವಿರುದ್ಧ ದೂರು ದಾಖಲು !
ಗದ್ದಲದ ಕಾರಣದಿಂದ ಸಂಸತ್ತಿನ ಕಲಾಪ ದಿನವಿಡೀ ಮುಂದೂಡಿಕೆ