ಸಂಸ್ಕೃತವು ಎಲ್ಲಾಭಾಷೆಗಳ ತಾಯಿ ಮತ್ತು ಸಮೃದ್ಧ ಭಾಷೆಯಾಗಿದೆ. ಆದ್ದರಿಂದ ಕೇಂದ್ರ ಸರಕಾರ ಈಗಲಾದರೂ ಭಾರತದಲ್ಲಿ ಸಂಸ್ಕೃತವನ್ನು ಕಡ್ಡಾಯಗೊಳಿಸುವ ಪ್ರಯತ್ನ ಮಾಡಬೇಕು ಎಂಬುದು ಭಾಷಾಪ್ರೇಮಿಗಳಿಗೆ ಅನಿಸುತ್ತದೆ !

ಗುವಾಹಟಿ (ಆಸ್ಸಾಂ) – ಈಶಾನ್ಯ ರಾಜ್ಯಗಳಲ್ಲಿ ೧೦ನೇ ತರಗತಿಯಲ್ಲಿ ‘ಹಿಂದಿ’ಯನ್ನು ಕಡ್ಡಾಯಗೊಳಿಸುವ ಕೇಂದ್ರ ಸರಕಾರದ ನಿರ್ಧಾರವನ್ನು ಆಸ್ಸಾಂ ಸಾಹಿತ್ಯ ಸಭೆ ಸೇರಿದಂತೆ ಈಶಾನ್ಯದ ಹಲವಾರು ಸಂಘಟನೆಗಳು ವಿರೋಧಿಸಿವೆ. ಕೂಡಲೇ ಈ ನಿರ್ಧಾರ ಹಿಂಪಡೆಯಬೇಕು ಎಂದು ಅಗ್ರಹಿಸಿದರು. ಆಸ್ಸಾಂನ ವಿರೋಧ ಪಕ್ಷಗಳು ಈ ಕ್ರಮವು ‘ಸಾಂಸ್ಕ್ರತಿಕ ಸಾಮ್ರಾಜ್ಯಶಾಹಿಯತ್ತ ಸಾಗಲು ಇಟ್ಟ ಒಂದು ಹೆಜ್ಜೆಯಾಗಿದೆ’ ಎಂದು ಹೇಳಿದ್ದಾರೆ.
Apex literary body, Asam Sahitya Sabha (ASS) has opposed the move to make Hindi a compulsory subject till Class 10 in North-Eastern states.https://t.co/CK3QvSIkRI
— Economic Times (@EconomicTimes) April 11, 2022
ಕಾಂಗ್ರೆಸ ಮತ್ತು ಆಸ್ಸಾಂ ಜಾತಿಯ ಪರಿಷತಸಹ ಅನ್ಯ ವಿರೋಧಿ ಪಕ್ಷಗಳು ‘ಈ ನಿರ್ಣಯವನ್ನು ಸಾರ್ವಜನಿಕ ಹಿತಾಸಕ್ತಿ ವಿರುದ್ಧವಾಗಿರುವ ನಿರ್ಧಾರವನ್ನು ಹಿಂಪಡೆಯಬೇಕು’, ಎಂದು ಒತ್ತಾಯಿಸಿವೆ.
ಮಹಿಳಾ ಸದಸ್ಯರ ಸಮಿತಿಯ ಮೂಲಕ ಲೈಂಗಿಕ ಶೋಷಣೆ ವಿರೋಧಿ ಕಾಯ್ದೆಗಳ ಮರುಪರಿಶೀಲನೆ ನಡೆಸಬೇಕು!
ಯುರೋಪಿಯನ್ ದೇಶಗಳಂತೆ ಭಾರತದ ಮಕ್ಕಳಲ್ಲೂ ಸ್ಥೂಲಕಾಯದ ಅಪಾಯ ಹೆಚ್ಚುತ್ತಿದೆ!
ದೇವಸ್ಥಾನದ ಹಣವನ್ನು ಧಾರ್ಮಿಕ ಕಾರ್ಯಗಳಿಗಾಗಿಯೇ ಖರ್ಚು ಮಾಡುವ ತಮಿಳುನಾಡು ಸರಕಾರದ ನೀತಿಯನ್ನು ಟೀಕಿಸಿದ ಹಿಂದೂದ್ವೇಷಿ ಉದಯನಿಧಿ ಸ್ಟಾಲಿನ್
ಮುಂಬಯಿ ಲೋಕಲ್ ರೈಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಪ್ರಯಾಣಿಕನ ಹತ್ಯೆ; ಆರೋಪಿ ಬಂಧನ
ಮಹಾರಾಷ್ಟ್ರ : ಅಕೋಲಾ ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿ ಸಭಾಂಗಣಕ್ಕೆ ನೀಡಲಾದ ‘ಟಿಪ್ಪು ಸುಲ್ತಾನ್’ ಹೆಸರು ಅಕ್ರಮ!
ಮಹಾರಾಷ್ಟ್ರ : ದೇವಸ್ಥಾನ ಭೂಮಿಗೆ ಸಂಬಂಧಿಸಿದಂತೆ ಸರಕಾರಿ ದೇವಸ್ಥಾನ ಸಮಿತಿಯ ಮೊದಲ ಸಭೆ ಮುಕ್ತಾಯ!