
ನವದೆಹಲಿ – ಕೊರೋನ ಒಂದು ದೊಡ್ಡ ಸಂಕಟವಾಗಿತ್ತು ಮತ್ತು ಆ ಸಂಕಟ ಮುಗಿದಿದೆ ಎಂದು ನಾವು ಹೇಳಲು ಸಾಧ್ಯವಿಲ್ಲ. ಇಗ ಅದು ಇಲ್ಲದಿದ್ದರೂ ಕೂಡಾ ‘ಅದು ಪುನಃ ಯಾವಾಗ ಬರುತ್ತದೋ’, ನಮಗೆ ಗೊತ್ತಿಲ್ಲ. ಇದೊಂದು ‘ಬಹುರೂಪ’ ಹೊಂದುವ ರೋಗವಾಗಿದೆ. ಅದು ಯಾವಾಗ ಬೇಕಾದರೂ ಮತ್ತೆ ಬರಬಹುದು, ಎಂದು ಪ್ರಧಾನಿ ನರೇಂದ್ರ ಮೋದಿ ಎಚ್ಚರಿಕೆ ನೀಡಿದ್ದಾರೆ. ಅವರು ಗುಜರಾತಿನ ಜುನಾಗಡ ಜಿಲ್ಲೆಯ ವಂಥಲಿಯಲ್ಲಿ ಮಾತೆ ಉಮಿಯಾ ಧಾಮದ ಮಹೋತ್ಸವ ಕಾರ್ಯಕ್ರಮವನ್ನು ವಿಡಿಯೋ ಕಾನ್ಫರೆನ್ಸ ಮೂಲಕ ಮಾತನಾಡಿದರು.
ಮನ್ ಕಿ ಬಾತ್: ಕೋವಿಡ್ ಇನ್ನೂ ಹೋಗಿಲ್ಲ- ದೇಶದ ಜನತೆಗೆ ಪ್ರಧಾನಿ ಮೋದಿ ಎಚ್ಚರಿಕೆ https://t.co/L2JhO5fXHC #MannKiBaat #Modi #Covid #KannadaNews
— PublicTV (@publictvnews) November 28, 2021
ಪ್ರಧಾನಿ ಮೋದಿ ತಮ್ಮ ಮಾತನ್ನು ಮುಂದುವರೆಸುತ್ತಾ, ಈ ಕಾಯಿಲೆಯಿಂದ ರಕ್ಷಣೆ ಪಡೆಯಲು ಜನರಿಗೆ ಸುಮಾರು ೧೮೫ ಕೋಟಿ ಲಸಿಕೆಗಳನ್ನು ನೀಡಲಾಗಿದೆ ನಾವು ಇಷ್ಟು ದೊಡ್ಡ ಹಂತವನ್ನು ದಾಟಿದ್ದೇವೆ, ಇದರ ಬಗ್ಗೆ ಜಗತ್ತು ಆಶ್ಚರ್ಯ ವ್ಯಕ್ತಪಡಿಸುತ್ತಿದೆ; ಆದರೆ ನಿಮ್ಮ ಬೆಂಬಲದಿಂದ ಮಾತ್ರ ಇದು ಸಾಧ್ಯವಾಗಿರುವುದು ಎಂದು ಹೇಳಿದರು.
ಯುಕ್ರೇನ್-ರಷ್ಯಾ ಯುದ್ಧದಲ್ಲಿ ಭಾರತೀಯ ಸೈನಿಕರನ್ನು ಶಾಂತಿ ಕಾರ್ಯಾಚರಣೆಗಾಗಿ ಕಳುಹಿಸುವ ಉಪರಾಷ್ಟ್ರಪತಿ ಜೆ.ಡಿ. ವ್ಯಾನ್ಸ್ ಅವರ ಪ್ರಸ್ತಾವನೆ : Indian Peace Keeping for Ukraine
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ