ಪರಾತ್ಪರ ಗುರು ಡಾ. ಆಠವಲೆ ಇವರ ತೇಜಸ್ವಿ ವಿಚಾರ

ಪರಾತ್ಪರ ಗುರು ಡಾ. ಆಠವಲೆ

ಹಿಂದೂ ರಾಷ್ಟ್ರದಲ್ಲಿ ಎಲ್ಲ ಕಾನೂನುಗಳು ಧರ್ಮಾಧಿಷ್ಠಿತವಾಗಿರುವುವು. ಆದುದರಿಂದ ಅದರಲ್ಲಿ ಬದಲಾವಣೆಯನ್ನು ಮಾಡಬೇಕಾಗುವುದಿಲ್ಲ ಮತ್ತು ಅದರ ಪಾಲನೆಯಿಂದ ಅಪರಾಧವಾಗದೇ ಸಾಧನೆಯೇ ಆಗುವುದು.

– (ಪರಾತ್ಪರ ಗುರು) ಡಾ. ಆಠವಲೆ