ವಿಜ್ಞಾನವು ಮಾಡಿರುವ ಕಥಿತ ಪ್ರಗತಿಯ ಪರಿಣಾಮವೇ ಇದು !

ನವದೆಹಲಿ – ಒಂದು ಅಂತರಾಷ್ಟ್ರೀಯ ಅಧ್ಯಯನದ ಅನುಸಾರ ಭಾರತದಲ್ಲಿ ೨೦೦೫ ರಿಂದ ೨೦೧೮ರ ವರೆಗೆ ೮ ನಗರಗಳಲ್ಲಿ ವಾಯುಮಾಲಿನ್ಯದಿಂದಾಗಿ ೧ ಲಕ್ಷ ಜನರು ಅಕಾಲಿಕ ಮರಣವಾಗಿದೆ. ಅಮೇರಿಕಾದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಾದ ‘ನಾಸಾ’ ಮತ್ತು ಯುರೋಪಿನ ಬಾಹ್ಯಾಕಾಶ ವ್ಯವಸ್ಥೆಯಿಂದ ದೊರೆತ ಮಾಹಿತಿಯಿಂದಾಗಿ ಈ ಅಧ್ಯಯನವನ್ನು ಮಾಡಲಾಗಿದೆ. ಭಾರತದಲ್ಲಿನ ೮ ನಗರಗಳಲ್ಲಿ ಕೊಲ್ಕತಾ, ಕರ್ಣಾವತಿ, ಸೂರತ, ಮುಂಬೈ, ಪುಣೆ, ಭಾಗ್ಯನಗರ, ಬೆಂಗಳೂರು ಮತ್ತು ಚೆನ್ನೈ ಸೇರಿವೆ.
भारत में वायु प्रदूषण से एक लाख लोगों की अकाल मृत्यु, रिसर्च में चौंकाने वाला खुलासा #AirPollution
https://t.co/kpPHZDtFId via @NavbharatTimes
— NBT Hindi News (@NavbharatTimes) April 9, 2022
2024 ರಿಂದ ಮಹಾರಾಷ್ಟ್ರದಿಂದ 3 ಸಾವಿರದ 541 ಬಾಂಗ್ಲಾದೇಶಿ ನುಸುಳುಕೋರರ ಬಾಂಗ್ಲಾದೇಶಕ್ಕೆ ಗಡೀಪಾರು !
ಭಾರತವು ಹಿಂದೂ ರಾಷ್ಟ್ರವೇ ಆಗಿದೆ! : Union Minister Pralhad Joshi
ದೇಶದ ದೇವಾಲಯಗಳಿಗಾಗಿ ಪ್ರತ್ಯೇಕ ‘ಸನಾತನ ಸಂರಕ್ಷಣಾ ಮಂಡಳಿ’ ಅಥವಾ ಸಮಿತಿಯನ್ನು ಸ್ಥಾಪಿಸಬೇಕು! : Shankaracharya Sadanand Saraswati
ಭಾರತದೊಂದಿಗಿನ ಗಡಿ ವಿವಾದದಲ್ಲಿ ಬ್ರಿಟನ್ ಮಧ್ಯಸ್ಥಿಕೆ ಅಗತ್ಯ ಇಲ್ಲ !
ಹಿಂದೂ ಧರ್ಮದ ವಿಭಜನೆಗಾಗಿ ಪ್ರಿಯಾಂಕ್ ಖರ್ಗೆ ಅವರ ಷಡ್ಯಂತ್ರ! – ಕೋಟ ಶ್ರೀನಿವಾಸ ಪೂಜಾರಿ, ಸಂಸದರು, ಭಾಜಪ
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಮಿಷನ್-2047 ಪ್ರಕಾರ ಎಲ್ಲಾ ಭಯೋತ್ಪಾದಕರು ಹೊರಬಂದು ಆಡಳಿತವನ್ನು ಉರುಳಿಸಲಿದ್ದಾರೆ!