ವಿಜ್ಞಾನವು ಮಾಡಿರುವ ಕಥಿತ ಪ್ರಗತಿಯ ಪರಿಣಾಮವೇ ಇದು !

ನವದೆಹಲಿ – ಒಂದು ಅಂತರಾಷ್ಟ್ರೀಯ ಅಧ್ಯಯನದ ಅನುಸಾರ ಭಾರತದಲ್ಲಿ ೨೦೦೫ ರಿಂದ ೨೦೧೮ರ ವರೆಗೆ ೮ ನಗರಗಳಲ್ಲಿ ವಾಯುಮಾಲಿನ್ಯದಿಂದಾಗಿ ೧ ಲಕ್ಷ ಜನರು ಅಕಾಲಿಕ ಮರಣವಾಗಿದೆ. ಅಮೇರಿಕಾದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಾದ ‘ನಾಸಾ’ ಮತ್ತು ಯುರೋಪಿನ ಬಾಹ್ಯಾಕಾಶ ವ್ಯವಸ್ಥೆಯಿಂದ ದೊರೆತ ಮಾಹಿತಿಯಿಂದಾಗಿ ಈ ಅಧ್ಯಯನವನ್ನು ಮಾಡಲಾಗಿದೆ. ಭಾರತದಲ್ಲಿನ ೮ ನಗರಗಳಲ್ಲಿ ಕೊಲ್ಕತಾ, ಕರ್ಣಾವತಿ, ಸೂರತ, ಮುಂಬೈ, ಪುಣೆ, ಭಾಗ್ಯನಗರ, ಬೆಂಗಳೂರು ಮತ್ತು ಚೆನ್ನೈ ಸೇರಿವೆ.
भारत में वायु प्रदूषण से एक लाख लोगों की अकाल मृत्यु, रिसर्च में चौंकाने वाला खुलासा #AirPollution
https://t.co/kpPHZDtFId via @NavbharatTimes
— NBT Hindi News (@NavbharatTimes) April 9, 2022
FIR Against Kunal Kamra : ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಹಾಸ್ಯ ಕಲಾವಿದ ಕುಣಾಲ ಕಮ್ರಾ ವಿರುದ್ಧ ದೂರು ದಾಖಲು!
Fake Currency Racket : ಜಾಲದಿಂದ ನಕಲಿ ಭಾರತೀಯ ಕರೆನ್ಸಿ ನೋಟುಗಳ ಮುದ್ರಣ ಪತ್ತೆ!
Teesta River Project : ಭಾರತವನ್ನು ಬದಿಗೊತ್ತಿ ಚೀನಾಕ್ಕೆ ೯ ಸಾವಿರ ಕೋಟಿ ರೂಪಾಯಿಗಳ ತೀಸ್ತಾ ನದಿ ಯೋಜನೆ ಒಪ್ಪಿಸಿದ ಬಾಂಗ್ಲಾದೇಶ !
Kerala HC on Waqf : ಕೇರಳ ಹೈಕೋರ್ಟ್ನಿಂದ ರಾಜ್ಯ ವಕ್ಫ್ ಮಂಡಳಿಗೆ ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ತಡೆ
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed