
ಭೋಪಾಲ್ : ಧಾರ್ಮಿಕ ವೈಷಮ್ಯ ಹರಡಿದ ಆರೋಪದಡಿ ಕಾಂಗ್ರೆಸ್ ಮುಖಂಡ ಹಾಗೂ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್ ವಿರುದ್ಧ ಅಪರಾಧ ವಿಭಾಗದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಧ್ಯಪ್ರದೇಶದ ಖರಗೋನ್ ಮತ್ತು ಬರವಾನಿ ಜಿಲ್ಲೆಗಳಲ್ಲಿ ರಾಮನವಮಿ ಶೋಭಾಯಾತ್ರೆಯ ಮೇಲೆ ಕಲ್ಲು ತೂರಾಟ ನಡೆದಿದೆ.
दिग्विजय सिंह पर दर्ज हुवा साम्प्रदायिक उन्माद फैलाने का मामला, झूंठे ट्वीट से कर रहे थे हिन्दुओं को बदनाम और पत्थर फेंकने वाले कट्टरपंथियों पर प्रशासनिक कार्यवाही का भी किया विरोध।
यही तो है कांग्रेस की सच्चाई हिन्दुओं को बदनाम करो और मुश्लमानों का बचाव.. pic.twitter.com/pPJ0KekKq2
— प्रशासक समिति (@OfficialTeamPs) April 13, 2022
ಹೆಚ್ಚುತ್ತಿರುವ ಉದ್ವಿಗ್ನತೆಯಿಂದಾಗಿ ಖರಗೋನ್ನಲ್ಲಿ ಕರ್ಫ್ಯೂ ವಿಧಿಸಲಾಗಿದೆ. ಈ ಹಿನ್ನೆಲೆಯಲ್ಲಿ ಧಾರ್ಮಿಕ ಸ್ಥಳದಲ್ಲಿ ಯುವಕನೊಬ್ಬ ಕೇಸರಿ ಧ್ವಜವನ್ನು ಹಾರಿಸುತ್ತಿರುವ ಛಾಯಾಚಿತ್ರವನ್ನು ದಿಗ್ವಿಜಯ್ ಸಿಂಗ್ ಟ್ವೀಟ್ ಮಾಡಿದ್ದಾರೆ. ಇದಾದ ನಂತರ ರಾಜ್ಯದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಟ್ವೀಟ್ ಮಾಡಿ, ದಿಗ್ವಿಜಯ್ ಸಿಂಗ್ ಧಾರ್ಮಿಕ ಉನ್ಮಾದವನ್ನು ಪ್ರಚೋದಿಸಲು ಪ್ರಯತ್ನಿಸುತ್ತಿದ್ದಾರೆ.
श्री @digvijaya_28 ने एक धार्मिक स्थल पर युवक द्वारा भगवा झंडा फहराने का फोटो सहित ट्वीट किया है, वह मध्यप्रदेश का नहीं है।श्री दिग्विजय सिंह का यह ट्वीट प्रदेश में धार्मिक उन्माद फैलाने का षड्यंत्र है और प्रदेश को दंगे की आग में झोंकने की साजिश है, जिसे बर्दाश्त नहीं किया जाएगा।
— Shivraj Singh Chouhan (@ChouhanShivraj) April 12, 2022
ದಿಗ್ವಿಜಯ್ ಸಿಂಗ್ ಬಳಸಿರುವ ಛಾಯಾಚಿತ್ರ ಮಧ್ಯಪ್ರದೇಶದ್ದಲ್ಲ ಎಂದು ಹೇಳಿದ್ದರು. ನಂತರ ದಿಗ್ವಿಜಯ್ ಸಿಂಗ್ ತಮ್ಮ ಟ್ವೀಟ್ ಅನ್ನು ಡಿಲೀಟ್ ಮಾಡಿದ್ದಾರೆ. ಈ ಪ್ರಕರಣದ ಕುರಿತು ಭಾಜಪ ಕಾರ್ಯಕರ್ತರು ಭೋಪಾಲ ಅಪರಾಧ ವಿಭಾಗದ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಕುನಾಲ್ ಕಾಮ್ರಾ ಮತ್ತು ಪ್ರಕಾಶ್ ರಾಜ್ ವಿರುದ್ಧ ಪ್ರಕರಣ ದಾಖಲಿಸಿ; ಹಿಂದೂ ಜನಜಾಗೃತಿ ಸಮಿತಿ ಮತ್ತು ಸುಪ್ರೀಂ ಕೋರ್ಟ್ ವಕೀಲರ ಆಗ್ರಹ
ಶ್ರೀರಾಮನ ಅವಮಾನ: ನಗರ ನಕ್ಸಲ್ ಅಭಿಜೀತ್ ದಿಪ್ಕೆ ಮೇಲೆ ಶಾಯಿ ಎರಚಾಟ! : Abhijeet Dipke News
ಗೋಹತ್ಯೆ ಪ್ರಕರಣದಲ್ಲಿ ೩ ಮುಸ್ಲಿಮರಿಗೆ ತಲಾ ೧೦ ವರ್ಷಗಳ ಜೈಲು ಶಿಕ್ಷೆ
ಸರಯೂ ನದಿಯಲ್ಲಿ ಮಾಂಸ-ಮದ್ಯ ಸೇವನೆ; ಮೂವರು ಬಂಧನ : Saryu River Case
ಬಾಂಗ್ಲಾದೇಶದಲ್ಲಿ ಹಿಂದೂ ಯುವಕನ ಅನ್ಯಾಯದ ಬಂಧನದ ವಿರುದ್ಧ ಅಲ್ಪಸಂಖ್ಯಾತರಿಂದ ಪ್ರತಿಭಟನೆ !
ರಾಜ್ಯದಲ್ಲಿ ಶಾಲೆಗಳ ಹತ್ತಿರ ಪಿಜ್ಜಾ-ಬರ್ಗರ್ ಮಾರಾಟಕ್ಕೆ ಶೀಘ್ರದಲ್ಲೇ ನಿಷೇಧ !