‘ಅನಧಿಕೃತ ಬೊಂಗಾಗಳನ್ನು ಹಾಕುವಂತಿಲ್ಲ ಅದೇ ರೀತಿ ಕೇವಲ ೬ ರಿಂದ ೧೦ ಗಂಟೆಯ ನಡುವೆ ೭೫ ಡೆಸಿಬಲ್ಗಿಂತ ಕಡಿಮೆ ಧ್ವನಿಯಲ್ಲಿ ಬೋಂಗಾ ಹಾಕಬಹುದು’, ಎಂದು ನ್ಯಾಯಾಲಯ ತೀರ್ಪು ನೀಡಿದೆ. ಆದರೂ ಮೌಲ್ವಿಗಳು ದುರಹಂಕಾರದಿಂದ ಇಂತಹ ಹೇಳಿಕೆಗಳನ್ನು ನೀಡುತ್ತಾರೆ. ಇಂತಹ ಕಾನೂನು ದ್ರೋಹ ಮಾಡುವವರ ವಿರುದ್ಧ ಮೊದಲು ಕ್ರಮ ಕೈಗೊಳ್ಳಿ !

ಮಾಲೆಗಾಂವ್ – ಮೇ ೩ ರಂದು ಪ್ರಳಯ ಬಂದರೂ ಬೋಂಗಾಗಳನ್ನು ತೆಗೆಯುವುದಿಲ್ಲ. ಇದು ಗಲಭೆ ಎಬ್ಬಿಸುವ ಸಂಚಾಗಿದೆ. ಇಲ್ಲಿ ಸರ್ವಾಧಿಕಾರ ನಡೆಯುವುದಿಲ್ಲ. ರಾಜ್ಯವು ಕಾನೂನಿನಿಂದ ನಡೆಯುತ್ತದೆ. ಇವರು (ಮನಸೆಯ ಅಧ್ಯಕ್ಷ ರಾಜ್ ಠಾಕ್ರೆ) ಭಾಜಪದಂತೆ ವರ್ತಿಸುತ್ತಿದೆ.
ಯಾರ ಧರ್ಮದಲ್ಲೂ ಹಸ್ತಕ್ಷೇಪ ಮಾಡಬೇಡಿ, ಎಂದು ದುರಹಂಕಾರದಿಂದ ಮಾಲೆಗಾಂವ್ನಲ್ಲಿ ಮೌಲ್ವಿಗಳು (ಇಸ್ಲಾಂ ಧರ್ಮದ ಮುಖಂಡರು) ಮಾಧ್ಯಮಗಳಿಗೆ ಹೇಳಿದ್ದಾರೆ. ಏಪ್ರಿಲ್ ೧೨ ರಂದು, ಠಾಣೆಯಲ್ಲಿ ನಡೆದ ಸಭೆಯಲ್ಲಿ ರಾಜ್ ಠಾಕ್ರೆ ಮಸೀದಿಗಳ ಮೇಲಿನ ಬೊಂಗಾಗಳನ್ನು ಕಡಿಮೆ ಮಾಡಲು ಮೇ ೩ ರವರೆಗೆ ಕಾಲಮಿತಿಯನ್ನು ನೀಡಿದ್ದಾರೆ. ಆ ಹಿನ್ನೆಲೆಯಲ್ಲಿ ಅವರು ಮಾತನಾಡುತ್ತಿದ್ದರು.
ಇಬ್ಬರು ಜಿಹಾದಿ ಭಯೋತ್ಪಾದಕರ ಮನೆಗಳ ಮೇಲೆ ಬುಲ್ಡೋಜರ್ ಕಾರ್ಯಾಚರಣೆ : Bulldozer Operation
೯ ಸಂತರ ಧಾರ್ಮಿಕ ಸಮಿತಿ ಸ್ಥಾಪನೆ ಪ.ಪೂ. ಸ್ವಾಮಿ ಗೋವಿಂದದೇವ ಗಿರಿ ಅವರಿಗೆ ಅಧ್ಯಕ್ಷತೆ : Swami Govindadev Giri
ಶ್ರೀರಾಮ ಮಂದಿರದಲ್ಲಿ ದೇಣಿಗೆ ಕಳುವಾಗುವುದು, ಸಮಾಜದ ನೈತಿಕ ಅಧಃಪತನದ ಪರಾಕಾಷ್ಠೆ! – ನ್ಯಾಯಮೂರ್ತಿ ಅತುಲ್ ಶ್ರೀಧರನ್, ಅಲಹಾಬಾದ್ ಹೈಕೋರ್ಟ್
ಕಾಶ್ಮೀರ: ಪಾಕಿಸ್ತಾನಿ ಭಯೋತ್ಪಾದಕರಿಗೆ ಸಹಾಯ ಮಾಡುತ್ತಿದ್ದ ಮಹಮ್ಮದ್ ರಫೀಕ್ ನಾಯಕ್ ನ ಬಂಧನ.
ಲಾಠಿಚಾರ್ಜ್ನ ವೀಡಿಯೊಗಳನ್ನು ನೋಡಲು ನಮ್ಮ ಬಳಿ ಸಮಯವಿಲ್ಲ!
ರಾಜಸ್ಥಾನದಲ್ಲಿ ೧೯೯೬ ರಲ್ಲಿ ನಡೆದ ಬಾಂಬ್ ಸ್ಪೋಟ ಪ್ರಕರಣದ ತೀರ್ಪನ್ನು ರದ್ದುಗೊಳಿಸಿದ ಸರ್ವೋಚ್ಛ ನ್ಯಾಯಾಲಯ