
ಢಾಕಾ (ಬಾಂಗ್ಲಾದೇಶ) – ಇಲ್ಲಿಯ ಒಂದು ಸ್ಥಳೀಯ ನ್ಯಾಯಾಲಯವು ವಿಶ್ವವಿದ್ಯಾಲಯದ ಪ್ರಸಿದ್ಧ ಲೇಖಕ ಹಾಗೂ ಸಾಹಿತಿ ಪ್ರಾ. ಹುಮಾಯೂ ಆಜಾದ್ ಹತ್ಯೆಗೆ ಸಂಬಂಧಿಸಿದಂತೆ ೧೮ ವರ್ಷಗಳ ಹಿಂದಿನ ಪ್ರಕರಣದಲ್ಲಿ ನಾಲ್ವರು ಜಿಹಾದಿ ಭಯೋತ್ಪಾದಕರಿಗೆ ಮರಣದಂಡನೆ ವಿದಿಸಿದೆ. ಎಲ್ಲಾ ಅಪರಾಧಿಗಳು ನಿಷೇಧಿತ ‘ಜಮಾತ-ಉಲ್-ಮುಜಾಹಿದಿನ್ ಬಾಂಗ್ಲಾದೇಶ’ (ಜೆ.ಎಂ.ಬಿ.) ಈ ಜಿಹಾದಿ ಸಂಘಟನೆಯ ಸದಸ್ಯರಾಗಿದ್ದರು. ಪ್ರಾ. ಹುಮಾಯೂ ಆಜಾದ್ ಅವರನ್ನು ಫೆಬ್ರವರಿ ೨೦೦೪ ರಲ್ಲಿ ಢಾಕಾ ವಿಶ್ವವಿದ್ಯಾಲಯದ ಪರಿಸರದಲ್ಲಿ ಚಾಕುವಿನಿಂದ ಇರಿದು ಕೊಲ್ಲಲಾಗಿತ್ತು.
ಕಟ್ಟರತೆಯ ಸಿದ್ಧಾಂತವನ್ನು ಪ್ರಚಾರ ಮಾಡುವ ಜೆ.ಎಂ.ಬಿ. ಮತ್ತು ಇತರ ಭಯೋತ್ಪಾದಕ ಸಂಘಟನೆಗಳನ್ನು ಪ್ರಾ. ಆಜಾದ್ ಬರವಣಿಗೆ ಮೂಲಕ ಪ್ರತಿಭಟಿಸುತ್ತಿದ್ದರು. ಆಕ್ರಮಣಕ್ಕೆ ಕೆಲವು ದಿನಗಳ ಮೊದಲು ಅವರು ಬರೆದ ಪುಸ್ತಕವು ೧೯೭೧ ರಲ್ಲಿ ಬಾಂಗ್ಲಾದೇಶದ ಸ್ವಾತಂತ್ರ್ಯದ ಸಮಯದಲ್ಲಿ ಪಾಕಿಸ್ತಾನಿ ಅಧಿಕಾರಿಗಳ ಪಾತ್ರವನ್ನು ಟೀಕಿಸಿದ್ದರು.
ಇಬ್ಬರು ಜಿಹಾದಿ ಭಯೋತ್ಪಾದಕರ ಮನೆಗಳ ಮೇಲೆ ಬುಲ್ಡೋಜರ್ ಕಾರ್ಯಾಚರಣೆ : Bulldozer Operation
ಫ್ರಾನ್ಸ್ನಲ್ಲಿ ೧೫ ವರ್ಷಕ್ಕಿಂತ ಕೆಳಗಿನ ಮಕ್ಕಳ ಸಾಮಾಜಿಕ ಮಾಧ್ಯಮಗಳ ಬಳಕೆಯನ್ನು ನಿಷೇಧಿಸುವ ವಿಧೇಯಕ ಅಂಗೀಕಾರ : France Banning use of social media for Children
ಅಮೆರಿಕ: ಧರ್ಮದತ್ತ ಒಲವು ತೋರುತ್ತಿರುವ ಜೆನ್-ಜ಼ಿ ಹುಡುಗರು!
ಬ್ರಿಟನ್ ಸಚಿವ ಸಂಪುಟದಲ್ಲಿ ಭಾರತೀಯ ಮೂಲದ ಕನಿಷ್ಕ ನಾರಾಯಣ ಮತ್ತು ಲಿಜಾ ನಂದಿ ಅವರಿಗೆ ಸ್ಥಾನ
ಕಾಶ್ಮೀರ: ಪಾಕಿಸ್ತಾನಿ ಭಯೋತ್ಪಾದಕರಿಗೆ ಸಹಾಯ ಮಾಡುತ್ತಿದ್ದ ಮಹಮ್ಮದ್ ರಫೀಕ್ ನಾಯಕ್ ನ ಬಂಧನ.
ಅಮೆರಿಕದಲ್ಲಿ ಭಾರತ ವಿರೋಧಿ ಖಾಲಿಸ್ತಾನಿಗಳನ್ನು ಕೆಣಕಿದರೆ ಶಿಕ್ಷೆ!