
ನವ ದೆಹಲಿ – ‘ದಿ ಕಾಶ್ಮೀರ ಫೈಲ್ಸ’ ಚಲನಚಿತ್ರದ ನಿರ್ದೇಶಕ ವಿವೇಕ ಅಗ್ನಿಹೋತ್ರಿಯವರು ಇಗ ದೆಹಲಿಯಲ್ಲಿ ೨೦೨೦ ರಲ್ಲಿ ನಡೆದ ಗಲಭೆ ಕುರಿತು ಚಲನಚಿತ್ರ ಮಾಡುವದರ ಕುರಿತು ಮಾಹಿತಿ ನೀಡಿದ್ದಾರೆ. ‘ದಿ ದೆಹಲಿ ಫೈಲ್ಸ’ ಎಂದು ಈ ಚಲನಚಿತ್ರದ ಹೆಸರು ಇರುವದೆಂದು ಅವರು ಹೇಳಿದ್ದಾರೆ. ಪೌರತ್ವ ಸುಧಾರಣಾ ಕಾಯ್ದೆಯ ವಿರುದ್ಧ ಮುಸ್ಲಿಂ ಸಂಘಟನೆಗಳಿಂದ ವಿರೋಧ ವ್ಯಕ್ತವಾಗಿದ್ದವು. ಈ ನಿಟ್ಟಿನಲ್ಲಿ ವಿವಿಧೆಡೆ ಪ್ರತಿಭಟನೆಗಳು ನಡೆದವು. ಆನಂತರ ಇಲ್ಲಿ ಗಲಭೆಗಳು ನಡೆದವು. ಇದರಲ್ಲಿ ೫೪ ಜನರು ಸಾವನ್ನಪ್ಪಿದ್ದರು ಹಾಗೂ ಭಾರಿ ಪ್ರಮಾಣದ ಆರ್ಥಿಕ ನಷ್ಟ ಸಂಭವಿಸಿತು. ಈ ಪ್ರಕರಣದಲ್ಲಿ ಆಮ ಆದ್ಮಿ ಪಕ್ಷದ ಕಾಪೊರೇಟರ ತಾಹಿರ ಹುಸೇನನನ್ನು ಬಂದಿಸಲಾಗಿತ್ತು.
(ಸೌಜನ್ಯ : Republic World)
#DelhiFiles | Anupam Kher wishes to join Vivek Agnihotri’s ‘The Delhi Files’; sends luck to Directorhttps://t.co/wA2m7ZbdmZ
— Republic (@republic) April 15, 2022
2024 ರಿಂದ ಮಹಾರಾಷ್ಟ್ರದಿಂದ 3 ಸಾವಿರದ 541 ಬಾಂಗ್ಲಾದೇಶಿ ನುಸುಳುಕೋರರ ಬಾಂಗ್ಲಾದೇಶಕ್ಕೆ ಗಡೀಪಾರು !
ಶ್ರೀ ಚಾಂಗದೇವ್ ಮಹಾರಾಜರ ದೇವಸ್ಥಾನದಲ್ಲಿ ಮತಾಂಧರಿಂದ ಅತಿಕ್ರಮಣ!
ಭಾರತವು ಹಿಂದೂ ರಾಷ್ಟ್ರವೇ ಆಗಿದೆ! : Union Minister Pralhad Joshi
ದೇಶದ ದೇವಾಲಯಗಳಿಗಾಗಿ ಪ್ರತ್ಯೇಕ ‘ಸನಾತನ ಸಂರಕ್ಷಣಾ ಮಂಡಳಿ’ ಅಥವಾ ಸಮಿತಿಯನ್ನು ಸ್ಥಾಪಿಸಬೇಕು! : Shankaracharya Sadanand Saraswati
ಹಿಂದೂ ಧರ್ಮದ ವಿಭಜನೆಗಾಗಿ ಪ್ರಿಯಾಂಕ್ ಖರ್ಗೆ ಅವರ ಷಡ್ಯಂತ್ರ! – ಕೋಟ ಶ್ರೀನಿವಾಸ ಪೂಜಾರಿ, ಸಂಸದರು, ಭಾಜಪ
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಮಿಷನ್-2047 ಪ್ರಕಾರ ಎಲ್ಲಾ ಭಯೋತ್ಪಾದಕರು ಹೊರಬಂದು ಆಡಳಿತವನ್ನು ಉರುಳಿಸಲಿದ್ದಾರೆ!