ಪೊಲೀಸರು ಮತಾಂಧರ ವಿರುದ್ಧ ಕಠಿಣ ಕಾರ್ಯಾಚರಣೆ ಮಾಡದೆಯಿರುವುದುರಿಂದ ನಾಗರಿಕರು ಕಾಯದೆಯನ್ನು ಕೈತೆಗೆದುಕೊಳ್ಳುತ್ತಿದ್ದಾರೆ, ಈ ಬಗ್ಗೆ ವಿಚಾರ ಮಾಡಬೇಕಾಗಿರುವುದು ಅಗತ್ಯ !

ಆಗ್ರಾ (ಉತ್ತರಪ್ರದೇಶ) – ಇಲ್ಲಿನ ರುನಕತಾ ಭಾಗದಲ್ಲಿ ಲವ್ಹ ಜಿಹಾದ ಪ್ರಕರಣದಲ್ಲಿ ಆರೋಪಿ ಸಾಜಿದ ಎಂಬುವವನನ್ನು ಬಂಧಿಸಲಿಲ್ಲ ಎಂಬುದಕ್ಕಾಗಿ ಉದ್ರೇಕಗೊಂಡ ನಾಗರಿಕರು ಅವನ ೨ ಮನೆಗಳನ್ನು ಸುಟ್ಟರು. ಈ ಪ್ರಕರಣದಲ್ಲಿ ಪೊಲೀಸರು ೮ ಜನರನ್ನು ಬಂಧಿಸಿದ್ದಾರೆ ಹಾಗೂ ಈ ಘಟನೆಯ ಸಂದರ್ಭದಲ್ಲಿ ನಿರ್ಲಕ್ಷ್ಯ ವಹಿಸಿದ್ದರಿಂದ ಓರ್ವ ಪೊಲೀಸ್ ಅಧಿಕಾರಿಯನ್ನು ಅಮಾನತ್ತುಗೊಳಿಸಲಾಯಿತು.
#Agra #Love #Jihad: लव जिहाद के आरोपी युवक के घर को भीड़ ने लगाई आग, पुलिस ने शुरू की कार्रवाईhttps://t.co/J0VUoNUpXI
— Zee Uttar Pradesh Uttarakhand (@ZEEUPUK) April 15, 2022
ಆರೋಪಿ ಸಾಜಿದ ಒಂದು ವ್ಯಾಯಾಮಶಾಲೆಯ ಸಂಚಾಲಕನಾಗಿದ್ದಾನೆ. ಅವನು ಓರ್ವ ಹಿಂದು ಯುವತಿಯನ್ನು ಪ್ರೇಮದ ಬಲೆಯಲ್ಲಿ ಸಿಲುಕಿಸಿ ಅವಳನ್ನು ಓಡಿಸಿಕೊಂಡು ಹೋಗಿದ್ದನು. ಈ ಪ್ರಕರಣದಲ್ಲಿ ಪೊಲೀಸರಲ್ಲಿ ದೂರು ನೀಡಿದ್ದರೂ ಕೂಡ ಪೊಲೀಸರು ಅವನನ್ನು ಬಂಧಿಸಲಿಲ್ಲವೆಂದು ಉದ್ರೇಕಗೊಂಡ ಜನರು ಅವನ ಮನೆಯನ್ನು ಸುಟ್ಟರು. ಕಾಣೆಯಾಗಿದ್ದ ಯುವತಿಯನ್ನು ಪೊಲೀಸರು ದೆಹಲಿಯಲ್ಲಿ ವಶಕ್ಕೆ ಪಡೆದಿದ್ದಾರೆ.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ