ಮಹರ್ಷಿ ಆಧ್ಯಾತ್ಮ ವಿಶ್ವವಿದ್ಯಾಲಯದ ವತಿಯಿಂದ, ‘ಶೂನ್ಯ’, ‘ಮಹಾಶೂನ್ಯ’ ಮತ್ತು ‘ನಿರ್ಗುಣ’ ನಾಮಜಪ ಸಿದ್ಧ !

ರಾಮನಾಥಿ (ಗೋವಾ) – ಆಧ್ಯಾತ್ಮಿಕ ತೊಂದರೆಗಳನ್ನು ನಿವಾರಿಸಲು ಉಪಯುಕ್ತವಾಗಿರುವ ‘ಶೂನ್ಯ’, ‘ಮಹಾಶೂನ್ಯ’ ಮತ್ತು ‘ನಿರ್ಗುಣ’ ನಾಮಜಪಗಳ ಧ್ವನಿಮುದ್ರಣವನ್ನು ಡೊಂಬಿವಲಿ (ಠಾಣೆ ಜಿಲ್ಲೆ)ಯಲ್ಲಿನ ಶಾಸ್ತ್ರೀಯ ಸಂಗೀತದ ಖ್ಯಾತ ಗಾಯಕ ಪೂ. ಕಿರಣ ಫಾಟಕ ಇವರ ಶುಭಹಸ್ತದಿಂದ ಏಪ್ರಿಲ್ ೧೫ ರಂದು ಇಲ್ಲಿ ನಡೆದ ಸಮಾರಂಭದಲ್ಲಿ ಲೋಕಾರ್ಪಣೆ ಮಾಡಲಾಯಿತು. ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯದ ಶೇ. ೬೩ ಆಧ್ಯಾತ್ಮಿಕ ಮಟ್ಟದ ಸಂಗೀತ ಸಮನ್ವಯಕಿ ಸಂಗೀತ ವಿಶಾರದ ಕು. ತೇಜಲ ಪಾತ್ರಿಕರ್ ಇವರು ವಿಶ್ವವಿದ್ಯಾಲಯದ ಸಂಸ್ಥಾಪಕ ಪರಾತ್ಪರ ಗುರು ಡಾ. ಆಠವಲೆಯವರ ಮಾರ್ಗದರ್ಶನದಲ್ಲಿ ಈ ನಾಮಜಪಗಳನ್ನು ಧ್ವನಿಮುದ್ರಿಸಲಾಗಿದ್ದು ಅದು ಸನಾತನದ ಜಾಲತಾಣ ಮತ್ತು ‘ಸನಾತನ ಚೈತನ್ಯವಾಣಿ’ ಆಪ್ನಲ್ಲಿ ಕನ್ನಡ, ಮರಾಠಿ, ಹಿಂದಿ ಮತ್ತು ಆಂಗ್ಲ ಭಾಷೆಗಳಲ್ಲಿ ಎಲ್ಲರಿಗಾಗಿ ಲಭ್ಯವಾಗುವಂತೆ ಮಾಡಲಾಗಿದೆ.

⏬ ಇಂದೇ ಡೌನಲೋಡ್ ಮಾಡಿರಿ ಸನಾತನ ಚೈತನ್ಯವಾಣಿ ’ಆಪ್ : http://Sanatan.org/Chaitanyavani
ನಾಮಜಪ ಲೋಕಾರ್ಪಣೆ ಕಾರ್ಯಕ್ರಮದ ಸದ್ಗುರು ಡಾ. ಮುಕುಲ ಗಾಡಗೀಳ ಮತ್ತು ಇತರ ಸಾಧಕರು ಮಾಡಿದ ಸೂಕ್ಷ್ಮ-ಪರೀಕ್ಷಣೆಗಳನ್ನು ಶೀಘ್ರದಲ್ಲೇ ಪ್ರಕಟಿಸುತ್ತೇವೆ.
Kota Conversion Racket : ಕೋಟಾ (ರಾಜಸ್ಥಾನ): ಹಿಂದೂ ಮಹಿಳೆಯರ ಮತಾಂತರ, ಲೈಂಗಿಕ ಶೋಷಣೆ
ಪ್ರಾರ್ಥನೆ ಅಥವಾ ಮಂತ್ರಗಳನ್ನು ಹೇಳಲು ವಿದ್ಯಾರ್ಥಿಗಳು ಅಥವಾ ಪೋಷಕರ ಒಪ್ಪಿಗೆ ಅತ್ಯಗತ್ಯ! – IRS Nisha Oraon
Love Jihad Cases : ಕಳೆದ 24 ಗಂಟೆಗಳಲ್ಲಿ ವಿವಿಧ ರಾಜ್ಯಗಳಲ್ಲಿ ಬೆಳಕಿಗೆ ಬಂದ ಲವ್ ಜಿಹಾದ್ನ 9 ಘಟನೆಗಳು !
ಛತ್ತೀಸಗಢದ ಅಲೀಶಾ ಖಾತೂನ್ ಉತ್ತರ ಪ್ರದೇಶದ ಜೋಗೇಂದ್ರ ಸೈನಿಯನ್ನು ವಿವಾಹವಾದರು!
ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿನ ಅವ್ಯವಹಾರ ಅತ್ಯಂತ ಗಂಭೀರ ಘಟನೆ! – ನ್ಯಾಯವಾದಿ ವಿಷ್ಣು ಶಂಕರ ಜೈನ್, ಸರ್ವೋಚ್ಚ ನ್ಯಾಯಾಲಯ
ರಾಜ್ಯದಲ್ಲಿ ಅಕ್ರಮ ವಲಸಿಗರ ಸಂಖ್ಯೆ 13 ಸಾವಿರಕ್ಕೂ ಹೆಚ್ಚು! – ರಾಜ್ಯ ಗೃಹ ಇಲಾಖೆಯ ವರದಿಯ ಮಾಹಿತಿ