ಮಹರ್ಷಿ ಆಧ್ಯಾತ್ಮ ವಿಶ್ವವಿದ್ಯಾಲಯದ ವತಿಯಿಂದ, ‘ಶೂನ್ಯ’, ‘ಮಹಾಶೂನ್ಯ’ ಮತ್ತು ‘ನಿರ್ಗುಣ’ ನಾಮಜಪ ಸಿದ್ಧ !

ರಾಮನಾಥಿ (ಗೋವಾ) – ಆಧ್ಯಾತ್ಮಿಕ ತೊಂದರೆಗಳನ್ನು ನಿವಾರಿಸಲು ಉಪಯುಕ್ತವಾಗಿರುವ ‘ಶೂನ್ಯ’, ‘ಮಹಾಶೂನ್ಯ’ ಮತ್ತು ‘ನಿರ್ಗುಣ’ ನಾಮಜಪಗಳ ಧ್ವನಿಮುದ್ರಣವನ್ನು ಡೊಂಬಿವಲಿ (ಠಾಣೆ ಜಿಲ್ಲೆ)ಯಲ್ಲಿನ ಶಾಸ್ತ್ರೀಯ ಸಂಗೀತದ ಖ್ಯಾತ ಗಾಯಕ ಪೂ. ಕಿರಣ ಫಾಟಕ ಇವರ ಶುಭಹಸ್ತದಿಂದ ಏಪ್ರಿಲ್ ೧೫ ರಂದು ಇಲ್ಲಿ ನಡೆದ ಸಮಾರಂಭದಲ್ಲಿ ಲೋಕಾರ್ಪಣೆ ಮಾಡಲಾಯಿತು. ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯದ ಶೇ. ೬೩ ಆಧ್ಯಾತ್ಮಿಕ ಮಟ್ಟದ ಸಂಗೀತ ಸಮನ್ವಯಕಿ ಸಂಗೀತ ವಿಶಾರದ ಕು. ತೇಜಲ ಪಾತ್ರಿಕರ್ ಇವರು ವಿಶ್ವವಿದ್ಯಾಲಯದ ಸಂಸ್ಥಾಪಕ ಪರಾತ್ಪರ ಗುರು ಡಾ. ಆಠವಲೆಯವರ ಮಾರ್ಗದರ್ಶನದಲ್ಲಿ ಈ ನಾಮಜಪಗಳನ್ನು ಧ್ವನಿಮುದ್ರಿಸಲಾಗಿದ್ದು ಅದು ಸನಾತನದ ಜಾಲತಾಣ ಮತ್ತು ‘ಸನಾತನ ಚೈತನ್ಯವಾಣಿ’ ಆಪ್ನಲ್ಲಿ ಕನ್ನಡ, ಮರಾಠಿ, ಹಿಂದಿ ಮತ್ತು ಆಂಗ್ಲ ಭಾಷೆಗಳಲ್ಲಿ ಎಲ್ಲರಿಗಾಗಿ ಲಭ್ಯವಾಗುವಂತೆ ಮಾಡಲಾಗಿದೆ.

⏬ ಇಂದೇ ಡೌನಲೋಡ್ ಮಾಡಿರಿ ಸನಾತನ ಚೈತನ್ಯವಾಣಿ ’ಆಪ್ : http://Sanatan.org/Chaitanyavani
ನಾಮಜಪ ಲೋಕಾರ್ಪಣೆ ಕಾರ್ಯಕ್ರಮದ ಸದ್ಗುರು ಡಾ. ಮುಕುಲ ಗಾಡಗೀಳ ಮತ್ತು ಇತರ ಸಾಧಕರು ಮಾಡಿದ ಸೂಕ್ಷ್ಮ-ಪರೀಕ್ಷಣೆಗಳನ್ನು ಶೀಘ್ರದಲ್ಲೇ ಪ್ರಕಟಿಸುತ್ತೇವೆ.
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !