ಮಸೀದಿಗಳಲ್ಲಿ ಸಿಸಿಟಿವಿ ಅಳವಡಿಸಲು ಭೋಪಾಲ್ ನಗರದ ಖಾಜಿ (ಮುಸಲ್ಮಾನ ನ್ಯಾಯಾಧೀಶರು) ಯವರ ಬೇಡಿಕೆ
ವಾಸ್ತವದಲ್ಲಿ ಇಂತಹ ಬೇಡಿಕೆ ಮಾಡುವಂತಹ ಪ್ರಮೇಯ ಬರಬಾರದು. ಸರಕಾರಿ ವ್ಯವಸ್ಥೆಗಳು ಅದನ್ನು ತಾವಾಗಿ ಸ್ಥಾಪಿಸುವುದು ಅಗತ್ಯವಾಗಿದೆ. ಅದನ್ನು ಮೀರಿ ರಾಷ್ಟ್ರ ಮತ್ತು ಸಮಾಜಕ್ಕೆ ಕುತ್ತು ತರುವಂತಹ ಚಟುವಟಿಕೆಗಳಲ್ಲಿ ತೊಡಗಿರುವ ಮಸೀದಿ, ಮದರಸಾಗಳಿಗೆ ಬೀಗ ಜಡಿಯುವುದು ಅನಿವಾರ್ಯವಾಗಿದೆ !

ಭೋಪಾಲ್ (ಮಧ್ಯಪ್ರದೇಶ) – ಸರಕಾರಿ ಶಾಲೆಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗುತ್ತಿದೆ. ಈಗ ಮದರಸಾಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು. ‘ಮೌಲ್ವಿ ವಿದ್ಯಾರ್ಥಿಗಳಿಗೆ ಏನು ಕಲಿಸುತ್ತಿದ್ದಾರೆ ಮತ್ತು ಅವರು ಏನು ಕಲಿಯುತ್ತಿದ್ದಾರೆ’ ಎಂಬುದನ್ನು ಎಲ್ಲರೂ ತಿಳಿಯಬೇಕು, ಎಂದು ಇಲ್ಲಿಯ ಭಾಜಪ ಶಾಸಕ ರಾಮೇಶ್ವರ ಶರ್ಮಾ ಆಗ್ರಹಿಸಿದ್ದಾರೆ. ರಾಜ್ಯದ ಖರಗೋನ್ನಲ್ಲಿ ರಾಮನವಮಿಯ ಶೋಭಾಯಾತ್ರೆಯ ವೇಳೆ ಮಸೀದಿಯಿಂದ ಕಲ್ಲು ತೂರಾಟದ ಘಟನೆಯ ನಂತರ ಭೋಪಾಲ್ನ ಖಾಜಿ ಮಸೀದಿಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸುವಂತೆ ಸೂಚಿಸಿದ್ದರು. ಬಳಿಕ ಶಾಸಕ ಶರ್ಮಾ ಅವರು ಮೇಲಿನ ಬೇಡಿಕೆಯನ್ನು ಮುಂದಿಟ್ಟರು.
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !